ಎಲ್ಲ ವರ್ಗಗಳ ಕಲ್ಯಾಣಕ್ಕೆ ಬದ್ಧ: ಎನ್ಡಿಎ ನಿರ್ಣಯ
ದಿಲ್ಲಿಯಲ್ಲಿ ಎನ್ಡಿಎ ನಾಯಕರ ಸಭೆ ; ಮೋದಿ ನಾಯಕತ್ವಕ್ಕೆ ಬಹುಪರಾಕ್
Team Udayavani, Jun 6, 2024, 12:22 AM IST
ಹೊಸದಿಲ್ಲಿ: ಲೋಕಸಭೆ ಚುನಾವಣೆ ಫಲಿತಾಂಶದ ಬೆನ್ನಲ್ಲೇ ಬುಧವಾರ ಎನ್ಡಿಎ ನಾಯಕರ ಮಹತ್ವದ ಸಭೆ ದಿಲ್ಲಿಯಲ್ಲಿ ನಡೆದಿದ್ದು, ಬಡವರು, ಮಹಿಳೆ ಯರು, ಯುವಕರು, ರೈತರು ಮತ್ತು ಸಮಾಜದಲ್ಲಿ ಹಿಂದುಳಿದವರ ಕಲ್ಯಾಣಕ್ಕಾಗಿ ಕೆಲಸ ಮಾಡುವ ನಿರ್ಣಯವನ್ನು ಕೈಗೊಳ್ಳಲಾಯಿತು.
ಮೋದಿ ನಿವಾಸದಲ್ಲಿ ಎನ್ಡಿಎ ನಾಯಕರು ಸಭೆ ಸೇರಿ ಚರ್ಚಿಸಿದ್ದು, ಸಭೆಯಲ್ಲಿ ಟಿಡಿಪಿ ನಾಯಕ ಚಂದ್ರಬಾಬು ನಾಯ್ಡು, ಬಿಹಾರ ಸಿಎಂ ನಿತೀಶ್ ಕುಮಾರ್, ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ, ಕರ್ನಾಟಕ ಮಾಜಿ ಸಿಎಂ ಕುಮಾರಸ್ವಾಮಿ, ಎಲ್ಜೆಪಿ(ಆರ್) ನಾಯಕ ಚಿರಾಗ್ ಪಾಸ್ವಾನ್, ಎನ್ಸಿಪಿ ನಾಯಕ ಪ್ರಫುಲ್ ಪಟೇಲ್ ಸೇರಿದಂತೆ ಅನೇಕರು ಸಭೆಯಲ್ಲಿ ಪಾಲ್ಗೊಂಡಿದ್ದರು.
ಮೋದಿ ನಾಯಕ್ವತದಲ್ಲಿ ಒಗ್ಗಟ್ಟಾಗಿ ಈ ಚುನಾವಣೆಯಲ್ಲಿ ಹೋರಾಡಿ, ಗೆದ್ದಿದ್ದೇವೆ. ಇದಕ್ಕಾಗಿ ಹೆಮ್ಮೆ ಪಡುತ್ತೇವೆ. ನಾವು ಎನ್ಡಿಎ ನಾಯಕರು ಎಲ್ಲರೂ ಮೋದಿಯವರನ್ನು ಅವಿರೋಧವಾಗಿ ನಾಯಕನನ್ನಾಗಿಸಲು ಸಭೆಯ ನಿರ್ಣಯದಲ್ಲಿ ತಿಳಿಸಲಾಗಿದೆ.
ನಾವು ಎನ್ಡಿಎ ಜತೆಗೇ ಇದ್ದೇವೆ: ನಾಯ್ಡು
ದಿಲ್ಲಿಗೆ ಹೊರಡುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಟಿಡಿಪಿ ನಾಯಕ ಎನ್.ಚಂದ್ರಬಾಬು ನಾಯ್ಡು, ನಾವು ಎನ್ಡಿಎ ಜತೆಗೇ ಇದ್ದೇವೆ, ಎನ್ಡಿಎ ಮೀಟಿಂಗ್ಗೆ ಹೋಗುತ್ತಿದ್ದೇನೆ ಎಂದು ಖಚಿತಪಡಿಸಿದರು.
ಶುಕ್ರವಾರ ಎನ್ಡಿಎ ಸಂಸದರೆಲ್ಲ ಸಭೆ ಸೇರಿ ಮೋದಿಯವರನ್ನು ನಾಯಕನನ್ನಾಗಿ ಆಯ್ಕೆ ಮಾಡುತ್ತೇವೆ. ನಾಯಕರೆಲ್ಲ ರಾಷ್ಟ್ರಪತಿಯನ್ನು ಭೇಟಿ ಯಾಗಿ ಬೆಂಬಲ ಪತ್ರ ನೀಡುತ್ತೇವೆ.
ಜಿತನ್ ರಾಂ ಮಾಂಜಿ, ಎಚ್ಎಎಂ ನಾಯಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tamil Nadu; ಪುತ್ರ ಉದಯನಿಧಿಗೆ ಬಡ್ತಿ ನೀಡಿದ ಸ್ಟಾಲಿನ್: ನಾಳೆ ಪ್ರಮಾಣವಚನ
Shiruru ದುರಂತ; ಹುಟ್ಟೂರಲ್ಲಿ ಅರ್ಜುನ್ ಅಂತಿಮ ವಿಧಿ: ಹರಿದು ಬಂದ ಜನಸಾಗರ
Maharashtra ವಿಧಾನಸಭಾ ಚುನಾವಣೆ: ಸಿದ್ಧತೆ ಪರಿಶೀಲಿಸಿದ ಚುನಾವಣ ಆಯೋಗ
Heartstopping Moment: ಉಕ್ಕಿ ಹರಿಯುವ ಹೊಳೆಯಲ್ಲೇ ಬಾಣಂತಿಯನ್ನು ಹೊತ್ತು ಸಾಗಿದ ವ್ಯಕ್ತಿ
Bengaluru; ಚುನಾವಣಾ ಬಾಂಡ್ ಸೋಗಿನಲ್ಲಿ ಸುಲಿಗೆ; ನಿರ್ಮಲಾ ಸೀತಾರಾಮನ್ ವಿರುದ್ದ ಎಫ್ಐಆರ್
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.