NEET ನಲ್ಲಿ ಗುರುವಾಯನಕೆರೆ ಎಕ್ಸೆಲ್‌ ಕಾಲೇಜಿನ ಪ್ರಜ್ವಲ್‌ ಟಾಪರ್

ಕಾಲೇಜಿನ ಅಧ್ಯಕ್ಷರಿಂದ 10 ಲಕ್ಷ ರೂ. ಬಹುಮಾನ

Team Udayavani, Jun 6, 2024, 8:08 AM IST

2-neet

ಬೆಳ್ತಂಗಡಿ: ರಾಷ್ಟ್ರೀಯ ವೈದ್ಯಕೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯಾದ ನೀಟ್‌ನಲ್ಲಿ 720 ಅಂಕಗಳ ಪೈಕಿ 710 ಅಂಕ ಪಡೆದು ಸಾಧನೆ‌‌ ಮಾಡಿದ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಪ್ರಜ್ವಲ್ ಎಚ್.ಎಂ.ಗೆ ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷರೇ ಸ್ವತಃ 10 ಲಕ್ಷ‌ ರೂ.‌‌ ಬಹುಮಾನ ನೀಡುವ ಮೂಲಕ ಸಾಧನೆಗೆ ವಿಶೇಷವಾಗಿ ಬೆನ್ನುತಟ್ಟಿದ್ದಾರೆ.

ಗುರುವಾಯನಕೆರೆ ಎಕ್ಸೆಲ್ ಪದವಿಪೂರ್ವ ಕಾಲೇಜಿನ ಆವರಣದಲ್ಲಿ ಜೂ.5ರಂದು ನಡೆದ ಕಾರ್ಯಕ್ರಮದಲ್ಲಿ ಪ್ರಜ್ವಲ್ ಎಚ್.ಎಂ. ತಂದೆ ಮರಿಸ್ವಾಮಿ ಎಚ್.ಎಂ., ತಾಯಿ ಸೌಮ್ಯ ಅವರ ಸಮ್ಮುಖದಲ್ಲಿ ಸಂಸ್ಥೆಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ 10 ಲಕ್ಷ ರೂಪಾಯಿ ಬಹುಮಾನದ ಜತೆಗೆ ಸಮ್ಮಾನಿಸಿ ಗೌರವಿಸಿದ್ದಾರೆ.

ಪ್ರಜ್ವಲ್ ಒಂದು ಪ್ರಶ್ನೆಗೆ ಉತ್ತರಿಸುವಲ್ಲಿ ಕೊಂಚ ಎಡವಿದ‌ ಪರಿಣಾಮ 720 ರಲ್ಲಿ 720 ಅಂಕ ಗಳಿಸುವ ಸಾಧ್ಯತೆಯನ್ನು ಸ್ವಲ್ಪದರಲ್ಲೆ ಕೈಚೆಲ್ಲಿದ್ದಾರೆ. ಇಲ್ಲವಾದಲ್ಲಿ ಜಿಲ್ಲೆಯಲ್ಲಿ ಇಬ್ಬರು ವಿದ್ಯಾರ್ಥಿಗಳು ಈ ಸಾಧನೆ‌ ಮಾಡಿದಂತಾಗುತ್ತಿತ್ತು.

ಪ್ರಜ್ವಲ್ ಎಚ್.ಎಂ. ಸಾಧನೆಯನ್ನು ಗುರುತಿಸುವ ಸಲುವಾಗಿ ಕಾಲೇಜಿನ ಆಡಳಿತ ಮಂಡಳಿ, ಶಿಕ್ಷಕರು, ವಿದ್ಯಾರ್ಥಿಗಳು ಕಾಲೇಜು ‌ಆವರಣದಿಂದ ಬೆಳ್ತಂಗಡಿ ಬಸ್ ನಿಲ್ದಾಣದ ವರೆಗೆ ತೆರೆದ ವಾಹನದಲ್ಲಿ ಪೋಷಕರ ಸಮ್ಮುಖದಲ್ಲಿ ಮೆರವಣಿಗೆ ನಡೆಸಿದರು. ವಿವಿಧ ಸಂಘ ಸಂಸ್ಥೆಗಳು ಪ್ರಜ್ವಲ್ ಅವರನ್ನು ಗೌರವಿಸಿದ್ದಾರೆ.

ಆಡಳಿತ ಮಂಡಳಿ ಅಧ್ಯಕ್ಷ ಸುಮಂತ್ ಕುಮಾರ್ ಜೈನ್, ಕಾರ್ಯದರ್ಶಿ ಅಭಿರಾಮ್, ಪ್ರಾಂಶುಪಾಲ ಡಾ| ನವೀನ್ ಕುಮಾರ್ ಎಂ., ಆಡಳಿತ ಮಂಡಳಿಯ ಸಹನಾ ಜೈನ್, ಆಡಳಿತಾಧಿಕಾರಿ ಕೀರ್ತಿನಿಧಿ, ಶಾಂತಿರಾಜ್ ಜೈನ್, ಪ್ರಾಧ್ಯಾಪಕರಾದ ಶ್ರೀನಿಧಿ ರಾಜ್, ನಿಶಾ ಪೂಜಾರಿ, ವಿಲ್ಸನ್ ತಳ್ತೊಟ್ಟಿ, ಕೇಶವ್ ರಾವ್, ಡಾ| ಸತ್ಯನಾರಾಯಣ್ ಭಟ್, ಈಶ್ವರ್ ಶರ್ಮಾ, ಜೈಸ ಆಂಟನಿ, ಚಿಗುರು ಪ್ರಕಾಶ್, ಗ್ರಿಷಿನ್ ಡಿಸೋಜ, ಡಾ| ಆಸ್ಟಿನ್ ಡಿಸೋಜ, ಸಾರ್ವಜನಿಕ ಸಂಪರ್ಕಾಽಕಾರಿ ರಿಚರ್ಡ್ ಜೀವನ್ ಮೊರಾಸ್ ಮತ್ತಿತರ ಪ್ರಾಧ್ಯಾಪಕರು, ವಿದ್ಯಾರ್ಥಿಗಳು ಮೊದಲಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

July 4: ರಾಜ್ಯ ಬಿಜೆಪಿ ಕಾರ್ಯಕಾರಿಣಿ

July 4: ರಾಜ್ಯ ಬಿಜೆಪಿ ಕಾರ್ಯಕಾರಿಣಿ

Mann Ki Baat ಕಬ್ಬನ್‌ ಪಾರ್ಕ್‌ನಲ್ಲಿ ಸಂಸ್ಕೃತ ಕಲರವ: ಮೋದಿ ಮೆಚ್ಚುಗೆ

Mann Ki Baat ಕಬ್ಬನ್‌ ಪಾರ್ಕ್‌ನಲ್ಲಿ ಸಂಸ್ಕೃತ ಕಲರವ: ಮೋದಿ ಮೆಚ್ಚುಗೆ

DK Shivakumar ಅವಳಿ ಹುದ್ದೆ ಮೇಲೆ ಜಿ. ಪರಮೇಶ್ವರ್‌ ಬಾಂಬ್‌!

DK Shivakumar ಅವಳಿ ಹುದ್ದೆ ಮೇಲೆ ಜಿ. ಪರಮೇಶ್ವರ್‌ ಬಾಂಬ್‌!

Rain ಉಡುಪಿ,ದಕ್ಷಿಣ ಕನ್ನಡದಲ್ಲಿ ಸಾಧಾರಣ ಮಳೆ; ಕಾಂಕ್ರೀಟ್‌ ತೋಡು ಕುಸಿತ

Rain ಉಡುಪಿ,ದಕ್ಷಿಣ ಕನ್ನಡದಲ್ಲಿ ಸಾಧಾರಣ ಮಳೆ; ಕಾಂಕ್ರೀಟ್‌ ತೋಡು ಕುಸಿತ

Ullal ಮದನಿ ನಗರ ದುರಂತ: ಮೃತರ ಕುಟುಂಬಕ್ಕೆ ಪರಿಹಾರ ವಿತರಣೆ

Ullal ಮದನಿ ನಗರ ದುರಂತ: ಮೃತರ ಕುಟುಂಬಕ್ಕೆ ಪರಿಹಾರ ವಿತರಣೆ

Ullal ಕಡಲ್ಕೊರೆತ ಪ್ರದೇಶಗಳಿಗೆ ಸಂಸದ ಬ್ರಿಜೇಶ್‌ ಚೌಟ ಭೇಟಿ

Ullal ಕಡಲ್ಕೊರೆತ ಪ್ರದೇಶಗಳಿಗೆ ಸಂಸದ ಬ್ರಿಜೇಶ್‌ ಚೌಟ ಭೇಟಿ

Natural Disaster; ವಿಪತ್ತು ನಿರ್ವಹಣ ಯೋಜನೆ ವಿಕೇಂದ್ರೀಕರಣ : ಡಿಸಿ ಮುಲ್ಲೈ ಮುಗಿಲನ್

Natural Disaster; ವಿಪತ್ತು ನಿರ್ವಹಣ ಯೋಜನೆ ವಿಕೇಂದ್ರೀಕರಣ : ಡಿಸಿ ಮುಲ್ಲೈ ಮುಗಿಲನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bantwal ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಸಾವು

Bantwal ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಸಾವು

Kadaba ಕೆಮ್ಮಾರ: ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ

Kadaba ಕೆಮ್ಮಾರ: ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ

Sullia ಜಾಲ್ಸೂರು: ಪತ್ನಿಗೆ ಚೂರಿಯಿಂದ ಹಲ್ಲೆ

Sullia ಜಾಲ್ಸೂರು: ಪತ್ನಿಗೆ ಚೂರಿಯಿಂದ ಹಲ್ಲೆ

4-btwl

Bantwala: ಮರ ಬಿದ್ದು ಕೋಳಿ ಫಾರಂ ಜಖಂ

3-vitla

Campco ಮಾಜಿ ಅಧ್ಯಕ್ಷ ಎಲ್.ಎನ್. ಕೂಡೂರು ಇನ್ನಿಲ್ಲ

MUST WATCH

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

ಹೊಸ ಸೇರ್ಪಡೆ

July 4: ರಾಜ್ಯ ಬಿಜೆಪಿ ಕಾರ್ಯಕಾರಿಣಿ

July 4: ರಾಜ್ಯ ಬಿಜೆಪಿ ಕಾರ್ಯಕಾರಿಣಿ

Mann Ki Baat ಕಬ್ಬನ್‌ ಪಾರ್ಕ್‌ನಲ್ಲಿ ಸಂಸ್ಕೃತ ಕಲರವ: ಮೋದಿ ಮೆಚ್ಚುಗೆ

Mann Ki Baat ಕಬ್ಬನ್‌ ಪಾರ್ಕ್‌ನಲ್ಲಿ ಸಂಸ್ಕೃತ ಕಲರವ: ಮೋದಿ ಮೆಚ್ಚುಗೆ

DK Shivakumar ಅವಳಿ ಹುದ್ದೆ ಮೇಲೆ ಜಿ. ಪರಮೇಶ್ವರ್‌ ಬಾಂಬ್‌!

DK Shivakumar ಅವಳಿ ಹುದ್ದೆ ಮೇಲೆ ಜಿ. ಪರಮೇಶ್ವರ್‌ ಬಾಂಬ್‌!

Rain ಉಡುಪಿ,ದಕ್ಷಿಣ ಕನ್ನಡದಲ್ಲಿ ಸಾಧಾರಣ ಮಳೆ; ಕಾಂಕ್ರೀಟ್‌ ತೋಡು ಕುಸಿತ

Rain ಉಡುಪಿ,ದಕ್ಷಿಣ ಕನ್ನಡದಲ್ಲಿ ಸಾಧಾರಣ ಮಳೆ; ಕಾಂಕ್ರೀಟ್‌ ತೋಡು ಕುಸಿತ

Ullal ಮದನಿ ನಗರ ದುರಂತ: ಮೃತರ ಕುಟುಂಬಕ್ಕೆ ಪರಿಹಾರ ವಿತರಣೆ

Ullal ಮದನಿ ನಗರ ದುರಂತ: ಮೃತರ ಕುಟುಂಬಕ್ಕೆ ಪರಿಹಾರ ವಿತರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.