Wild Elephant: ಓಲೆಮುಂಡೋವು: ಕಾಡಾನೆ ಇರುವಿಕೆ ಪತ್ತೆ, ಅರಣ್ಯ ಇಲಾಖೆ ಪರಿಶೀಲನೆ


Team Udayavani, Jun 6, 2024, 11:45 AM IST

5-ptr

ಪುತ್ತೂರು: ತಾಲೂಕಿನ ಬೊಲಿಕಳ, ಪುಣ್ಚಪ್ಪಾಡಿ ಗ್ರಾಮದ ನೂಜಾಜೆ, ಅಂಜಯ, ಪಾಲ್ತಾಡಿ ಗ್ರಾಮದ ಅಸಂತಡ್ಕ, ಖಂಡಿಗೆ ಎಂಬಲ್ಲಿನ ಸುತ್ತಲಿನ ಪ್ರದೇಶದಲ್ಲಿ ಸಂಚರಿಸಿದ ಆನೆ ಇದೀಗ ಓಲೆಮುಂಡೋವು ಪ್ರದೇಶದಲ್ಲಿ ಸಂಚರಿಸಿದೆ.

ಸಮೀಪದ ಕೃಷಿಕರ ಅಡಿಕೆ ತೋಟಗಳಿಗೆ ಆನೆ ದಾಳಿ ಮಾಡಿದ್ದು, ತೆಂಗು, ಬಾಳೆ ಗಿಡಗಳು ನೆಲಸಮವಾಗಿರುವುದು ಕಂಡುಬಂದಿದೆ.

ಆನೆ ದಾಳಿಯಿಂದಾಗಿ ಅಲ್ಲಲ್ಲಿ ಬೆಳೆ ನಾಶ, ಕೃಷಿ ನಷ್ಟ ಸಂಭವಿಸಿದೆ. ಹಲವಾರು ಬಾಳೆ ಗಿಡಗಳು ನೆಲಸಮವಾಗಿದ್ದು, ಆನೆಯ ಹೆಜ್ಜೆಯ ಗುರುತುಗಳು ಅಲ್ಲಲ್ಲಿ ಸ್ಪಷ್ಟವಾಗಿ ಕಾಣುತ್ತದೆ.

ಓಲೆಮುಂಡೋವು ಪ್ರದೇಶದಲ್ಲಿ ಅರಣ್ಯ ಇಲಾಖೆ ಹಾಗೂ ಸಾರ್ವಜನಿಕರು ಸೇರಿದ್ದಾರೆ.

ಟಾಪ್ ನ್ಯೂಸ್

Dinesh Gundurao; ತಿಂಗಳೊಳಗೆ ಗೃಹ ಆರೋಗ್ಯ ಯೋಜನೆ ಜಾರಿ

leopard

leopard: ಮೂಲ್ಕಿ ಕೊಯ್ನಾರಿನಲ್ಲಿ ಸಣ್ಣ ಮರಿಯೊಂದಿಗೆ ಚಿರತೆ ಪ್ರತ್ಯಕ್ಷ?

yathanal-jarakiholi

BJP Meeting: ದಾವಣಗೆರೆಯಲ್ಲಿ ಯತ್ನಾಳ್‌, ರಮೇಶ್‌ ಜಾರಕಿಹೊಳಿ ಇಂದು ಮಹತ್ವದ ಸಭೆ

Bus-Station

Development: ಸಂಪರ್ಕ ಸಾರಿಗೆಗಳಿಂದ ದೇಶದ ಆರ್ಥಿಕತೆ ಹೆಚ್ಚಳ: ಸಚಿವ ರಾಮಲಿಂಗಾರೆಡ್ಡಿ

047

Gulveer Singh: ನೂತನ ರಾಷ್ಟ್ರೀಯ ದಾಖಲೆ ಸ್ಥಾಪಿಸಿದ ಗುಲ್ವೀರ್

04257

T20I series: ಬಾಂಗ್ಲಾದೇಶ ವಿರುದ್ಧದ ಟಿ20 ಸರಣಿ: ಸೂರ್ಯಕುಮಾರ್‌ ಯಾದವ್‌ ನಾಯಕ

1-stalin

Tamil Nadu; ಪುತ್ರ ಉದಯನಿಧಿಗೆ ಬಡ್ತಿ ನೀಡಿದ ಸ್ಟಾಲಿನ್: ನಾಳೆ ಪ್ರಮಾಣವಚನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

05856

Sullia: ಮರ್ಕಂಜ; ಕಾಣೆಯಾಗಿದ್ದ ಮಹಿಳೆಯ ಮೃತದೇಹ ಬಾವಿಯಲ್ಲಿ ಪತ್ತೆ

Sullia: ಅಂಗಡಿ, ಹೊಟೇಲ್‌ನಿಂದ ನಗದು ಕಳವು

Sullia: ಅಂಗಡಿ, ಹೊಟೇಲ್‌ನಿಂದ ನಗದು ಕಳವು

Puttur: ಬ್ಯಾಂಕ್‌ ಸಿಬಂದಿ ವಿರುದ್ಧ ಮಾನಭಂಗಕ್ಕೆ ಯತ್ನದ ಪ್ರತಿದೂರು; ಎಸ್‌ಪಿ ಭೇಟಿ

Puttur: ಬ್ಯಾಂಕ್‌ ಸಿಬಂದಿ ವಿರುದ್ಧ ಮಾನಭಂಗಕ್ಕೆ ಯತ್ನದ ಪ್ರತಿದೂರು; ಎಸ್‌ಪಿ ಭೇಟಿ

Puttur: ಮಹಿಳೆಯ ಮೇಲೆ ಮಾನಭಂಗಕ್ಕೆ ಯತ್ನ: ದೂರು ದಾಖಲು

Puttur: ಮಹಿಳೆಯ ಮೇಲೆ ಮಾನಭಂಗಕ್ಕೆ ಯತ್ನ: ದೂರು ದಾಖಲು

Aranthodu: ಮಿತ್ತಡ್ಕದ ಮಹಿಳೆ ನಾಪತ್ತೆ; ಬಾವಿಯಲ್ಲಿ ಹುಡುಕಾಟ

Aranthodu: ಮಿತ್ತಡ್ಕದ ಮಹಿಳೆ ನಾಪತ್ತೆ; ಬಾವಿಯಲ್ಲಿ ಹುಡುಕಾಟ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Dinesh Gundurao; ತಿಂಗಳೊಳಗೆ ಗೃಹ ಆರೋಗ್ಯ ಯೋಜನೆ ಜಾರಿ

leopard

leopard: ಮೂಲ್ಕಿ ಕೊಯ್ನಾರಿನಲ್ಲಿ ಸಣ್ಣ ಮರಿಯೊಂದಿಗೆ ಚಿರತೆ ಪ್ರತ್ಯಕ್ಷ?

yathanal-jarakiholi

BJP Meeting: ದಾವಣಗೆರೆಯಲ್ಲಿ ಯತ್ನಾಳ್‌, ರಮೇಶ್‌ ಜಾರಕಿಹೊಳಿ ಇಂದು ಮಹತ್ವದ ಸಭೆ

Bus-Station

Development: ಸಂಪರ್ಕ ಸಾರಿಗೆಗಳಿಂದ ದೇಶದ ಆರ್ಥಿಕತೆ ಹೆಚ್ಚಳ: ಸಚಿವ ರಾಮಲಿಂಗಾರೆಡ್ಡಿ

1242

SAFF U-17 Championship: ಭಾರತ-ಬಾಂಗ್ಲಾ ಫೈನಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.