Ramanagara; ಬೀಗದಿಂದ ಹೊಡೆದು ಭಕ್ತರ ತಲೆ ಬುರುಡೆ ಬಿಚ್ಚಿದ ಸೆಕ್ಯೂರಿಟಿ ಗಾರ್ಡ್


Team Udayavani, Jun 6, 2024, 12:29 PM IST

Ramanagara; ಬೀಗದಿಂದ ಹೊಡೆದು ಭಕ್ತರ ತಲೆ ಬುರುಡೆ ಬಿಚ್ಚಿದ ಸೆಕ್ಯೂರಿಟಿ ಗಾರ್ಡ್

ರಾಮನಗರ: ವಿಐಪಿ ಗೇಟ್ ನಲ್ಲಿ ಬಂದ ಭಕ್ತನ ಮೇಲೆ ಸೆಕ್ಯೂರಿಟಿ ಗಾರ್ಡ್ ಒಬ್ಬ ಹಲ್ಲೆ ಮಾಡಿದ ಘಟನೆ ಕನಕಪುರ ತಾಲೂಕಿನ ಕಬ್ಬಾಳು ದೇವಾಲಯದಲ್ಲಿ ನಡೆದಿದೆ.

ಮಹೇಶ್ ಎಂಬವರು ಹಲ್ಲೆಗೊಳಗಾದ ಭಕ್ತ. ಸೆಕ್ಯೂರಿಟಿ ಗಾರ್ಡ್ ನಾಗರಾಜ್ ಎಂಬಾತ ಹಲ್ಲೆ ನಡೆಸಿದ್ದಾನೆ ಎಂದು ವರದಿಯಾಗಿದೆ.

ವಿಐಪಿ ಗೇಟ್ ನಲ್ಲಿ ಬಂದ ಭಕ್ತರ ಮೇಲೆ ಸೆಕ್ಯೂರಿಟಿ ನಾಗರಾಜ್ ಹಲ್ಲೆ ಮಾಡಿದ್ದಾನೆ. ಬೀಗದ ಕೀನಲ್ಲಿ ಬುರುಡೆಗೆ ಹೊಡೆದಿದ್ದಾನೆ. ಹಲ್ಲೆಯ ಕಾರಣದಿಂದ ಮಹೇಶ್ ತಲೆ ಬರುಡೆಯಲ್ಲಿ ರಕ್ತ ಚಿಮ್ಮಿದೆ. ರಕ್ತ ಕಂಡು ಭಕ್ತರು ಗಾಬರಿಯಾಗಿದ್ದಾರೆ.

ಹಲ್ಲೆ ಮಾಡಿದ ಗಾರ್ಡ್ ವಿರುದ್ದ ಕ್ರಮ ಆಗಬೇಕು, ನನಗೆ ನ್ಯಾಯ ಸಿಗಬೇಕು ಎಂದು ದೇವಾಲಯದ ಒಳಗೆ ಮಹೇಶ್ ಕುಳಿತಿದ್ದಾರೆ. ಸ್ಥಳಕ್ಕೆ ದೇವಾಲಯದ ಆಡಳಿತ ಮಂಡಳಿ, ಇಓ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ದೇವಾಲಯದ ಇಓ ಸೆಕ್ಯೂರಿಟಿ ಮೇಲೆ‌ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

ಸಾತನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

During the Lok Sabha election, there was a discussion about caste-wise DCM, but….: hc mahadevappa

Lok Sabha ಚುನಾವಣೆ ವೇಳೆ ಜಾತಿವಾರು ಡಿಸಿಎಂ ಚರ್ಚೆ ನಡೆದಿತ್ತು, ಆದರೆ….: ಮಹಾದೇವಪ್ಪ

7-kodagu

Madikeri: ಜು.1 ರಿಂದ ಭಾರಿ ವಾಹನಗಳ ಸಂಚಾರ ನಿಷೇಧ

2

T20 World Cup: ಭಾರತದ ವಿಶ್ವಕಪ್‌ ಗೆಲುವಿಗೆ 10 ಕಾರಣಗಳು

Modi,-Dravid

T-20 World Cup: ದೂರವಾಣಿ ಕರೆ ಮಾಡಿ ಭಾರತ ತಂಡಕ್ಕೆ ಶುಭ ಹಾರೈಸಿದ ಮೋದಿ

6-health

AUB: ಗರ್ಭಕೋಶದ ಅಸಹಜ ರಕ್ತಸ್ರಾವ; ಅಬ್ನಾರ್ಮಲ್‌ ಯುಟರೈನ್‌ ಬ್ಲೀಡಿಂಗ್‌ (ಎಯುಬಿ)

1

T20 world cup: ವಿಶ್ವಕಪ್‌ ದಿಗ್ವಿಜಯ… ಅಂದು – ಇಂದು 

TeamIndia; ಮುಂದಿನ ಕೋಚ್ ಬಹುತೇಕ ಅಂತಿಮ…: ದೊಡ್ಡ ಸುಳಿವು ನೀಡಿದ ಬಿಸಿಸಿಐ ಅಧ್ಯಕ್ಷ ಬಿನ್ನಿ

TeamIndia; ಮುಂದಿನ ಕೋಚ್ ಬಹುತೇಕ ಅಂತಿಮ…: ದೊಡ್ಡ ಸುಳಿವು ನೀಡಿದ ಬಿಸಿಸಿಐ ಅಧ್ಯಕ್ಷ ಬಿನ್ನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ramnagar: ಇಯರ್‌ ಫೋನ್‌ ಹಾಕಿದ್ದ ಯುವಕನಿಗೆ ರೈಲು ಡಿಕ್ಕಿ; ಸಾವು

Ramnagar: ಇಯರ್‌ ಫೋನ್‌ ಹಾಕಿದ್ದ ಯುವಕನಿಗೆ ರೈಲು ಡಿಕ್ಕಿ; ಸಾವು

1-sdsads

Ramanagara; ಡಿಸಿ ಕಚೇರಿಯಲ್ಲೇ ಹೃದಯಾಘಾತದಿಂದ ನೌಕರ ಸಾವು

Ramanagara: ಮನೆಯ ಮುಂದೆ ನಿಲ್ಲಿಸಿದ್ದ ಬೈಕ್ ಕಳವು, ಘಟನೆ ದೃಶ್ಯ ಕ್ಯಾಮೆರಾದಲ್ಲಿ ಸೆರೆ

Ramanagara: ಮನೆಯ ಮುಂದೆ ನಿಲ್ಲಿಸಿದ್ದ ಬೈಕ್ ಕಳವು, ಘಟನೆ ದೃಶ್ಯ ಕ್ಯಾಮೆರಾದಲ್ಲಿ ಸೆರೆ

ತಪ್ಪು ಮಾಡಿ ಎಂದು ಮಕ್ಕಳಿಗೆ ನಾವು ಹೇಳುತ್ತೇವಾ: ಎಚ್‌ಡಿಕೆತಪ್ಪು ಮಾಡಿ ಎಂದು ಮಕ್ಕಳಿಗೆ ನಾವು ಹೇಳುತ್ತೇವಾ: ಎಚ್‌ಡಿಕೆ

HDK; ತಪ್ಪು ಮಾಡಿ ಎಂದು ಮಕ್ಕಳಿಗೆ ನಾವು ಹೇಳುತ್ತೇವಾ…

HDK 2

By-Election; ನಿಖಿಲ್ ನನ್ನು ಕಣಕ್ಕಿಳಿಸುವುದಿಲ್ಲ: ಎಚ್.ಡಿ.ಕುಮಾರಸ್ವಾಮಿ ಸ್ಪಷ್ಟನುಡಿ

MUST WATCH

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

ಹೊಸ ಸೇರ್ಪಡೆ

During the Lok Sabha election, there was a discussion about caste-wise DCM, but….: hc mahadevappa

Lok Sabha ಚುನಾವಣೆ ವೇಳೆ ಜಾತಿವಾರು ಡಿಸಿಎಂ ಚರ್ಚೆ ನಡೆದಿತ್ತು, ಆದರೆ….: ಮಹಾದೇವಪ್ಪ

7-kodagu

Madikeri: ಜು.1 ರಿಂದ ಭಾರಿ ವಾಹನಗಳ ಸಂಚಾರ ನಿಷೇಧ

2

T20 World Cup: ಭಾರತದ ವಿಶ್ವಕಪ್‌ ಗೆಲುವಿಗೆ 10 ಕಾರಣಗಳು

Modi,-Dravid

T-20 World Cup: ದೂರವಾಣಿ ಕರೆ ಮಾಡಿ ಭಾರತ ತಂಡಕ್ಕೆ ಶುಭ ಹಾರೈಸಿದ ಮೋದಿ

6-health

AUB: ಗರ್ಭಕೋಶದ ಅಸಹಜ ರಕ್ತಸ್ರಾವ; ಅಬ್ನಾರ್ಮಲ್‌ ಯುಟರೈನ್‌ ಬ್ಲೀಡಿಂಗ್‌ (ಎಯುಬಿ)

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.