Water Crisis: ದೆಹಲಿಗೆ ಹಿಮಾಚಲ್‌ ಪ್ರದೇಶದಿಂದ ಹೆಚ್ಚುವರಿ ನೀರು ಬಿಡುಗಡೆ: ಸುಪ್ರೀಂ ಆದೇಶ

ಯಾವುದೇ ಕಾರಣಕ್ಕೂ ನೀರನ್ನು ಪೋಲು ಮಾಡಬಾರದು...

Team Udayavani, Jun 6, 2024, 12:37 PM IST

Water Crisis: ದೆಹಲಿಗೆ ಹಿಮಾಚಲ್‌ ಪ್ರದೇಶದಿಂದ ಹೆಚ್ಚುವರಿ ನೀರು ಬಿಡುಗಡೆ: ಸುಪ್ರೀಂ ಆದೇಶ

ನವದೆಹಲಿ: ರಾಷ್ಟ್ರರಾಜಧಾನಿ ದೆಹಲಿಯಲ್ಲಿ ನೀರಿನ ಕೊರತೆ ಉಂಟಾದ ಹಿನ್ನೆಲೆಯಲ್ಲಿ ಹಿಮಾಚಲ ಪ್ರದೇಶ ದೆಹಲಿಗೆ ಹೆಚ್ಚುವರಿ ನೀರನ್ನು ಸರಬರಾಜು ಮಾಡುವಂತೆ ಸುಪ್ರೀಂಕೋರ್ಟ್‌ ಗುರುವಾರ (ಜೂನ್‌ 06) ಮಹತ್ವದ ಆದೇಶ ನೀಡುವ ಮೂಲಕ ನೀರಿನ ಸಮಸ್ಯೆ ಬಗೆಹರಿದಂತಾಗಿದೆ.

ಇದನ್ನೂ ಓದಿ:Ramanagara; ಬೀಗದಿಂದ ಹೊಡೆದು ಭಕ್ತರ ತಲೆ ಬುರುಡೆ ಬಿಚ್ಚಿದ ಸೆಕ್ಯೂರಿಟಿ ಗಾರ್ಡ್

ಹಿಮಾಚಲ್‌ ಪ್ರದೇಶದಲ್ಲಿ ಹೆಚ್ಚುವರಿಯಾಗಿರುವ 137 ಕ್ಯೂಸೆಕ್‌ ನೀರನ್ನು ಬಿಡುಗಡೆ ಮಾಡಲು ಸುಪ್ರೀಂಕೋರ್ಟ್‌ ಅನುಮತಿ ನೀಡಿದೆ. ಅಲ್ಲದೇ ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿರುವ ದೆಹಲಿಗೆ ಹೆಚ್ಚುವರಿ ನೀರನ್ನು ಹತ್ನಿಕುಂಡ್‌, ವಝಿರಾಬಾದ್‌ ಮೂಲಕ ನಿರಂತರವಾಗಿ ಹರಿಸಬೇಕು ಎಂದು ಹರ್ಯಾಣಕ್ಕೆ ಸುಪ್ರೀಂಕೋರ್ಟ್‌ ನಿರ್ದೇಶನ ನೀಡಿದೆ.

ನೀರು ಹರಿಸುವ ಮುನ್ನ ಹರ್ಯಾಣ ರಾಜ್ಯಕ್ಕೆ ಮುಂಚಿತವಾಗಿ ಮಾಹಿತಿ ನೀಡಿ, ಜೂನ್‌ 7ರಿಂದ ಹಿಮಾಚಲ್‌ ಪ್ರದೇಶ ದೆಹಲಿಗೆ ನೀರು ಹರಿಸುವಂತೆ ಸುಪ್ರೀಂಕೋರ್ಟ್‌ ಹೇಳಿದೆ.

ಹತ್ನಿಕುಂಡ್‌ ನಿಂದ ಹಿಮಾಚಲ್‌ ಪ್ರದೇಶ ಬಿಡುಗಡೆ ಮಾಡುವ ನೀರಿನ ಪ್ರಮಾಣವನ್ನು ಅಪ್ಪರ್‌ ಯಮುನಾ ನದಿ ಮಂಡಳಿ ಅಳೆಯುವಂತೆ ಸುಪ್ರೀಂಕೋರ್ಟ್‌ ಸೂಚಿಸಿದೆ. ದೆಹಲಿ ಸರ್ಕಾರ ಯಾವುದೇ ಕಾರಣಕ್ಕೂ ನೀರನ್ನು ಪೋಲು ಮಾಡಬಾರದು, ಈ ಬಗ್ಗೆ ಜೂನ್‌ 10ರೊಳಗೆ ವರದಿ ನೀಡುವಂತೆ ಸುಪ್ರೀಂಕೋರ್ಟ್‌ ತಿಳಿಸಿದೆ.

ಟಾಪ್ ನ್ಯೂಸ್

prahlad joshi

Hubli; ಹೆಚ್ಚುವರಿ ಡಿಸಿಎಂ ಸ್ಥಾನ ವಿಚಾರದಲ್ಲಿ ಸಿದ್ದರಾಮಯ್ಯ ಕೈವಾಡವಿದೆ: ಪ್ರಹ್ಲಾದ ಜೋಶಿ

Nigeria; ಮದುವೆ ಹಾಲ್, ಆಸ್ಪತ್ರೆಯಲ್ಲಿ ಆತ್ಮಾಹುತಿ ಬಾಂಬ್ ದಾಳಿ; 18 ಮಂದಿ ಸಾವು

Nigeria; ಮದುವೆ ಹಾಲ್, ಆಸ್ಪತ್ರೆಯಲ್ಲಿ ಆತ್ಮಾಹುತಿ ಬಾಂಬ್ ದಾಳಿ; 18 ಮಂದಿ ಸಾವು

3-vitla

Campco ಮಾಜಿ ಅಧ್ಯಕ್ಷ ಎಲ್.ಎನ್. ಕೂಡೂರು ಇನ್ನಿಲ್ಲ

INDWvsSAW; ಸ್ನೇಹ್ ರಾಣಾ ಸ್ಪಿನ್ ಜಾಲಕ್ಕೆ ಸಿಲುಕಿ ದಿಢೀರ್ ಕುಸಿತ ಕಂಡ ದ.ಆಫ್ರಿಕಾ

INDWvsSAW; ಸ್ನೇಹ್ ರಾಣಾ ಸ್ಪಿನ್ ಜಾಲಕ್ಕೆ ಸಿಲುಕಿ ದಿಢೀರ್ ಕುಸಿತ ಕಂಡ ದ.ಆಫ್ರಿಕಾ

T20 World Cup ಗೆದ್ದ ಧನ್ಯತೆಯಲ್ಲಿ ಬಾರ್ಬಡೋಸ್ ಪಿಚ್ ಮಣ್ಣು ತಿಂದ ರೋಹಿತ್ ಶರ್ಮಾ

T20 World Cup ಗೆದ್ದ ಧನ್ಯತೆಯಲ್ಲಿ ಬಾರ್ಬಡೋಸ್ ಪಿಚ್ ಮಣ್ಣು ತಿಂದ ರೋಹಿತ್ ಶರ್ಮಾ

T20 WC; This is my luck…..: Coach Rahul Dravid

T20 WC; ಇದು ನನ್ನ ಅದೃಷ್ಟ…..: ಟ್ರೋಫಿಯೊಂದಿಗೆ ಟೀಂ ಇಂಡಿಯಾ ತೊರೆದ ಕೋಚ್ ದ್ರಾವಿಡ್ ಮಾತು

T20 World Cup; ವಿರಾಟ್ ದಾರಿಯಲ್ಲೇ ಸಾಗಿದ ರೋಹಿತ್; ಕಪ್ ಗೆದ್ದ ಬಳಿಕ ನಿವೃತ್ತಿ ಘೋಷಣೆ

T20 World Cup; ವಿರಾಟ್ ದಾರಿಯಲ್ಲೇ ಸಾಗಿದ ರೋಹಿತ್; ಕಪ್ ಗೆದ್ದ ಬಳಿಕ ನಿವೃತ್ತಿ ಘೋಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adsdadsad

Technical Error; ಬಾಹ್ಯಾಕಾಶದಲ್ಲೇ ಬಾಕಿ ಆಗಲಿದ್ದಾರಾ ಸುನೀತಾ?

arrest-25

Hooch: ತಮಿಳುನಾಡಲ್ಲಿ ಇನ್ನು ಜೀವಾವಧಿ ಶಿಕ್ಷೆ!

1-dsadsad

CJI ಡಿ.ವೈ. ಚಂದ್ರಚೂಡ್‌: ಕೋರ್ಟ್‌ ದೇಗುಲವಲ್ಲ, ಜಡ್ಜ್ ದೇವರಲ್ಲ

Exam

NEET; ಗೋಧ್ರಾದಲ್ಲೇ ಪರೀಕ್ಷೆ ಬರೆಯುವಂತೆ ಅಭ್ಯರ್ಥಿಗಳಿಗೆ ಸೂಚನೆ?

1-mncji

Bihar ಸೇತುವೆಗಳ ಕುಸಿತದಲ್ಲಿ ಸಂಚು: ಕೇಂದ್ರ ಸಚಿವ ಮಾಂಜಿ

MUST WATCH

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

ಹೊಸ ಸೇರ್ಪಡೆ

prahlad joshi

Hubli; ಹೆಚ್ಚುವರಿ ಡಿಸಿಎಂ ಸ್ಥಾನ ವಿಚಾರದಲ್ಲಿ ಸಿದ್ದರಾಮಯ್ಯ ಕೈವಾಡವಿದೆ: ಪ್ರಹ್ಲಾದ ಜೋಶಿ

Crime: ಸ್ನೇಹಿತನನ್ನು ಕಟ್ಟಡದಿಂದ ಕೆಳಗೆ ದೂಡಿ ಕೊಲೆಗೈದ ಆರೋಪಿ ಸೆರೆ

Crime: ಸ್ನೇಹಿತನನ್ನು ಕಟ್ಟಡದಿಂದ ಕೆಳಗೆ ದೂಡಿ ಕೊಲೆಗೈದ ಆರೋಪಿ ಸೆರೆ

4-btwl

Bantwala: ಮರ ಬಿದ್ದು ಕೋಳಿ ಫಾರಂ ಜಖಂ

Nigeria; ಮದುವೆ ಹಾಲ್, ಆಸ್ಪತ್ರೆಯಲ್ಲಿ ಆತ್ಮಾಹುತಿ ಬಾಂಬ್ ದಾಳಿ; 18 ಮಂದಿ ಸಾವು

Nigeria; ಮದುವೆ ಹಾಲ್, ಆಸ್ಪತ್ರೆಯಲ್ಲಿ ಆತ್ಮಾಹುತಿ ಬಾಂಬ್ ದಾಳಿ; 18 ಮಂದಿ ಸಾವು

Untitled-1

Bengaluru: ಬೆಂಕಿ ಅವಘಡ; 6 ಕಾಲೇಜು ಬಸ್‌ಗಳು ಸುಟ್ಟು ಕರಕಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.