Uppunda: ಮದುವೆ ಕಾರ್ಯಕ್ರಮಕ್ಕೆಂದು ತೆಗೆದುಕೊಂಡ ಚಿನ್ನ ಹಿಂದಕ್ಕೆ ನೀಡದೆ ಮೋಸ
Team Udayavani, Jun 6, 2024, 8:06 PM IST
ಉಪ್ಪುಂದ: ಮದುವೆ ಕಾರ್ಯಕ್ರಮಕ್ಕೆ ಹೋಗಲು ತಗೆದುಕೊಂಡು ಹೋದ ಚಿನ್ನವನ್ನು ವಾಪಸು ಕೊಡದೆ ಮೋಸ ಮಾಡಿರುವ ಘಟನೆ ಉಪ್ಪುಂದದಲ್ಲಿ ನಡೆದಿದೆ.
ಉಪ್ಪುಂದ ನಿವಾಸಿ ಜ್ಯೋತಿ ಅವರಿಗೆ ಶಶಿಕಲಾ ಅವರು 2019ರಲ್ಲಿ ಉಪ್ಪುಂದ ಬಟ್ಟೆ ಅಂಗಡಿಯಲ್ಲಿ ನನಗೆ ಮದುವೆ ಕಾರ್ಯಕ್ರಮಕ್ಕೆ ಹೋಗಲು ಇದೆ ಎಂದು ಹೇಳಿ ನಿನ್ನ ಬಳಿ ಇರುವ ಚಿನ್ನಾಭರಣ ಧರಿಸಲು ಕೊಡು ಮದುವೆಗೆ ಹೋಗಿ ಬಂದ ಅನಂತರ ಚಿನ್ನಾಭರಣ ವಾಪಸು ಕೊಡುವುದಾಗಿ ಹೇಳಿದ್ದರು. ಅದರಂತೆ ಅವರ ಮನೆಯಲ್ಲಿದ್ದ ಅವರ ಅಕ್ಕನ 3 ಚಿನ್ನದ ಸರ, 1 ಜತೆ ಕಿವಿಯೋಲೆ ಮತ್ತು ಮಾಟಿಯನ್ನು ಕೊಟ್ಟಿದ್ದರು.
ಬಳಿಕ ಚಿನ್ನ ನೀಡದೆ ಸತಾಯಿಸಿದ್ದು, 1 ವರ್ಷದ ಹಿಂದೆ ಸಖೀ ಒನ್ ಸ್ಟಾಪ್ ಸೆಂಟರ್ ಮಹಿಳಾ ನಿಲಯಕ್ಕೆ ದೂರು ನೀಡಿದ್ದು, ಅನಂತರದಲ್ಲಿ ನೀಡಿದ 3 ಚಿನ್ನದ ಸರಗಳಲ್ಲಿ ಬ್ಯಾಂಕ್ನಲ್ಲಿ ಅಡವಿಟ್ಟ 1 ಚಿನ್ನದ ಸರವನ್ನು ಬಿಡಿಸಿಕೊಟ್ಟಿದ್ದರು. ಬಾಕಿ ಉಳಿದ ಚಿನ್ನಾಭರಣಗಳನ್ನು ವಾಪಸು ನೀಡದೆ ಸತಾಯಿಸಿರುವುದಾಗಿ ನೀಡಿದ ದೂರಿನಂತೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಳಾಗಿದೆ.
ಇದನ್ನೂ ಓದಿ: Gundlupete: ಭಾರಿ ಮಳೆಗೆ ಹೊಳೆಯಂತಾದ ರಸ್ತೆಗಳು… ಕೊಚ್ಚಿ ಹೋದ ಬೆಳೆಗಳು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gurudath Kamath: ಖ್ಯಾತ ಫೋಟೋಗ್ರಾಫರ್ ಗುರುದತ್ ಕಾಮತ್ ನಿಧನ
Udupi: ರಸ್ತೆ ಮಾರ್ಜಿನ್ ಮಾಹಿತಿ ಇಲ್ಲದೆ ಸಂಕಷ್ಟ: ನಗರಕ್ಕೆ 21ಮೀ.,ಗ್ರಾಮಾಂತರಕ್ಕೆ 40 ಮೀ.
Coconut: ಅಧಿಕ ಮಳೆ, ರೋಗಬಾಧೆ: ಕೆ.ಜಿ.ಗೆ 50 ರೂ. ಗಡಿ ದಾಟಿದ ತೆಂಗಿನಕಾಯಿ
Udupi: ತಾಯಿ ಮರಣ ಪ್ರಮಾಣ ಶೂನ್ಯಗೊಳಿಸಲು ಒತ್ತು ನೀಡಿ
Udupi: ಗೀತಾರ್ಥ ಚಿಂತನೆ-48: ಕರ್ಮ ಬಿಡುವಂತಿಲ್ಲ, ಫಲ ಬಿಡಬಹುದು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Food Adulteration: ನೀವೇ ಮನೆಯಲ್ಲಿ ಆಹಾರ ಕಲಬೆರಕೆಯನ್ನು ಪತ್ತೆ ಹಚ್ಚಿ!
BBK11: ಬಿಗ್ ಬಾಸ್ ಕನ್ನಡ-11ರ ಮೊದಲ ಅಧಿಕೃತ ಸ್ಪರ್ಧಿ ಇವರೇ ನೋಡಿ..
Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ
Theater, Stage Artist: ನಗುವಿನ ಸವಿ ಹಂಚಿದ ಅಮ್ಮ ಮನೋರಮಾ
Maharashtra ವಿಧಾನಸಭಾ ಚುನಾವಣೆ: ಸಿದ್ಧತೆ ಪರಿಶೀಲಿಸಿದ ಚುನಾವಣ ಆಯೋಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.