ಭಾರಿ ಮಳೆಗೆ ಮರದ ಬಳಿ ನಿಂತಿದ್ದವರಿಗೆ ಬಡಿದ ಸಿಡಿಲು… ಓರ್ವ ಮೃತ್ಯು, ಇನ್ನೋರ್ವನಿಗೆ ಗಾಯ
Team Udayavani, Jun 6, 2024, 8:39 PM IST
ಗದಗ: ನರಗುಂದ ತಾಲೂಕಿನಾದ್ಯಂತ ಗುರುವಾರ ಗುಡುಗು ಸಿಡಿಲು, ಬಿರುಗಾಳಿ ಸಹಿತ ಭಾರಿ ಮಳೆಯಾಗಿದ್ದು ಪರಿಣಾಮ ಸಿಡಿಲು ಬಡಿದು ಓರ್ವ ಬಾಲಕ ಮೃತಪಟ್ಟು ಇನ್ನೋರ್ವ ಗಾಯಗೊಂಡಿರುವ ಘಟನೆ ನರಗುಂದ ತಾಲೂಕಿನ ಬಂಡೆಮ್ಮ ನಗರ ಗ್ರಾಮದ ಬಳಿ ನಡೆದಿದೆ.
ಮೃತ ಬಾಲಕನನ್ನು ಯಲ್ಲಪ್ಪ ಕಿಲೀಕೈ (17) ಎನ್ನಲಾಗಿದ್ದು, ಪರಸಪ್ಪ ಕಿಲೀಕೈ (15) ಗಾಯಗೊಂಡಿದ್ದು ಆತನನ್ನು ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಯಲ್ಲಪ್ಪ ಮತ್ತು ಪರಸಪ್ಪ ಮಳೆ ಬರುವ ಸಮಯದಲ್ಲಿ ಕುರಿ ಮೇಯಿಸಲು ಹೋಗಿದ್ದರು ಎನ್ನಲಾಗಿದೆ ಈ ವೇಳೆ ಮಳೆಯಿಂದ ರಕ್ಷಣೆ ಪಡೆಯಲು ಮರದ ಬಳಿ ಹೋಗಿ ನಿಂತಿದ್ದಾರೆ ಈ ವೇಳೆ ಸಿಡಿಲು ಬಡಿದಿದೆ ಪರಿಣಾಮ ಓರ್ವ ಸ್ಥಳದಲ್ಲೇ ಮೃತಪಟ್ಟರೆ ಇನ್ನೋರ್ವ ಗಾಯಗೊಂಡಿದ್ದಾನೆ.
ಮೃತರು ನರಗುಂದ ಪಟ್ಟಣದ ಗುಡ್ಡದಕೇರಿ ಬಡಾವಣೆಯ ನಿವಾಸಿಗಳು ಎಂದು ಹೇಳಲಾಗಿದೆ. ನರಗುಂದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dinesh Gundurao; ತಿಂಗಳೊಳಗೆ ಗೃಹ ಆರೋಗ್ಯ ಯೋಜನೆ ಜಾರಿ
BJP Meeting: ದಾವಣಗೆರೆಯಲ್ಲಿ ಯತ್ನಾಳ್, ರಮೇಶ್ ಜಾರಕಿಹೊಳಿ ಇಂದು ಮಹತ್ವದ ಸಭೆ
Transport: ವಾಯವ್ಯ ಸಾರಿಗೆ ನಿಗಮಕ್ಕೆ 400 ಬಸ್ ಖರೀದಿಗೆ ಕ್ರಮ: ಸಚಿವ ರಾಮಲಿಂಗಾರೆಡ್ಡಿ
MUDA Case: ಸಿದ್ದರಾಮಯ್ಯ 2011ರ ಹೇಳಿಕೆ ವಿಡಿಯೋ ಹಾಕಿ ಟಾಂಗ್ ಕೊಟ್ಟ ಸ್ನೇಹಮಯಿ ಕೃಷ್ಣ!
Documents ಬಿಡುಗಡೆಯಾದರೆ 6-7 ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ: ಎಚ್ ಡಿಕೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.