Kundapura ಲೈಂಗಿಕ ದೌರ್ಜನ್ಯ ಆರೋಪ: ವೈದ್ಯಾಧಿಕಾರಿ ಡಾ| ರಾಬರ್ಟ್‌ ಬಂಧನ


Team Udayavani, Jun 7, 2024, 9:36 PM IST

 Kundapura ಲೈಂಗಿಕ ದೌರ್ಜನ್ಯ ಆರೋಪ: ವೈದ್ಯಾಧಿಕಾರಿ ಡಾ| ರಾಬರ್ಟ್‌ ಬಂಧನ

ಕುಂದಾಪುರ: ಲೈಂಗಿಕ ದೌರ್ಜನ್ಯ, ಬೆದರಿಕೆ ಸೇರಿದಂತೆ ವಿವಿಧ ಆರೋಪಗಳನ್ನು ಎದುರಿಸುತ್ತಿರುವ, ಇಲ್ಲಿನ ಸರಕಾರಿ ಆಸ್ಪತ್ರೆಯ ವೈದ್ಯಾಧಿಕಾರಿಯಾಗಿದ್ದ ಡಾ| ರಾಬರ್ಟ್‌ ರೆಬೆಲ್ಲೋ ಅವರನ್ನು ಶುಕ್ರವಾರ ಪೊಲೀಸರು ಮುಂಬಯಿಯಲ್ಲಿ ಬಂಧಿಸಿದ್ದಾರೆ.

ಮುಂಬಯಿಯ ಐಷಾರಾಮಿ ರೆಸಾರ್ಟ್‌ ಒಂದರಲ್ಲಿ ಇದ್ದ ವೈದ್ಯರನ್ನು ತನಿಖೆಯ ಜಾಡು ಹಿಡಿದು ಹುಡುಕಿ ಪತ್ತೆ ಮಾಡಿದ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಲು ಕರೆ ತರುತ್ತಿದ್ದಾರೆ. ರಾಬರ್ಟ್‌ ಮೇಲೆ ಸಹವೈದ್ಯೆಯೇ ದೂರು ನೀಡಿ, ವಾಟ್ಸ್‌ ಆ್ಯಪ್‌ ಚಾಟ್‌ ಮೂಲಕ ಅಶ್ಲೀಲ ಸಂದೇಶ ಕಳುಹಿಸುತ್ತಿದ್ದರು. ಮಾನಸಿಕ ಕಿರುಕುಳ, ಲೈಂಗಿಕ ದೌರ್ಜನ್ಯ ನೀಡುತ್ತಿದ್ದರು ಎಂದು ಪ್ರಕರಣ ದಾಖಲಿಸಿದ್ದರು.

ಅನಂತರದಲ್ಲಿ ತಲೆಮರೆಸಿಕೊಂಡಿದ್ದ ವೈದ್ಯರನ್ನು ಉಡುಪಿ ಜಿಲ್ಲಾಧಿಕಾರಿ ಕರ್ತವ್ಯದಿಂದ ತೆರವು ಮಾಡಿದ್ದರು. ಆರೋಗ್ಯ ಇಲಾಖೆ ಆಯುಕ್ತರು ಕರ್ತವ್ಯದಿಂದ ಅಮಾನತು ಮಾಡಿದ್ದರು. ತಲೆಮರೆಸಿಕೊಂಡು ಮುಂಬಯಿಗೆ ಪರಾರಿಯಾಗಿದ್ದ ಡಾ| ರಾಬರ್ಟ್‌ ಅವರ ಜಾಡು ಹಿಡಿದ ಪೊಲೀಸರು ಅಲ್ಲಿಗೆ ತೆರಳಿ ಬಂಧಿಸಿ ಕರೆತರುತ್ತಿದ್ದಾರೆ.

ಟಾಪ್ ನ್ಯೂಸ್

ದಸರೆಗೆ ಗಂಗಾರತಿ ಮಾದರಿಯಲ್ಲಿ ಕಾವೇರಿ ಆರತಿ: ಹರಿದ್ವಾರಕ್ಕೆ ಚಲುವರಾಯಸ್ವಾಮಿ ನಿಯೋಗ ಭೇಟಿ

Dasara: ಗಂಗಾರತಿ ಮಾದರಿಯಲ್ಲಿ ಕಾವೇರಿ ಆರತಿ; ಹರಿದ್ವಾರಕ್ಕೆ ಚಲುವರಾಯಸ್ವಾಮಿ ನಿಯೋಗ ಭೇಟಿ

BJP ಶಾಸಕ ಮುನಿರತ್ನಗೆ ಎಸ್‌ಐಟಿ ಕುಣಿಕೆ? ರಾಜ್ಯಪಾಲರಿಗೂ ಶೀಘ್ರ ದೂರು

BJP ಶಾಸಕ ಮುನಿರತ್ನಗೆ ಎಸ್‌ಐಟಿ ಕುಣಿಕೆ? ರಾಜ್ಯಪಾಲರಿಗೂ ಶೀಘ್ರ ದೂರು

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

1-lorry

West Bengal;ಝಾರ್ಖಂಡ್‌ನಿಂದ ಬರುವ ವಾಹನಕ್ಕೆ ನಿಷೇಧ

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

POlice

Kundapura: ನಿಂದನೆ, ಜೀವ ಬೆದರಿಕೆ: ಕೇಸು ದಾಖಲು

13

Udupi: ಅಪಾಯಕಾರಿಯಾಗಿ ಬಸ್‌ ಚಾಲನೆ: ಪ್ರಕರಣ ದಾಖಲು

Udupi: ರೈಲು ಹತ್ತುತ್ತಿದ್ದಾಗ ಬಿದ್ದ ಮಹಿಳೆಯ ರಕ್ಷಣೆ

Udupi: ರೈಲು ಹತ್ತುತ್ತಿದ್ದಾಗ ಬಿದ್ದ ಮಹಿಳೆಯ ರಕ್ಷಣೆ

sand

Malpe: ಮರಳು ಅಕ್ರಮ ಸಂಗ್ರಹ, ಕೇಸು ದಾಖಲು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

ದಸರೆಗೆ ಗಂಗಾರತಿ ಮಾದರಿಯಲ್ಲಿ ಕಾವೇರಿ ಆರತಿ: ಹರಿದ್ವಾರಕ್ಕೆ ಚಲುವರಾಯಸ್ವಾಮಿ ನಿಯೋಗ ಭೇಟಿ

Dasara: ಗಂಗಾರತಿ ಮಾದರಿಯಲ್ಲಿ ಕಾವೇರಿ ಆರತಿ; ಹರಿದ್ವಾರಕ್ಕೆ ಚಲುವರಾಯಸ್ವಾಮಿ ನಿಯೋಗ ಭೇಟಿ

BJP ಶಾಸಕ ಮುನಿರತ್ನಗೆ ಎಸ್‌ಐಟಿ ಕುಣಿಕೆ? ರಾಜ್ಯಪಾಲರಿಗೂ ಶೀಘ್ರ ದೂರು

BJP ಶಾಸಕ ಮುನಿರತ್ನಗೆ ಎಸ್‌ಐಟಿ ಕುಣಿಕೆ? ರಾಜ್ಯಪಾಲರಿಗೂ ಶೀಘ್ರ ದೂರು

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

1-lorry

West Bengal;ಝಾರ್ಖಂಡ್‌ನಿಂದ ಬರುವ ವಾಹನಕ್ಕೆ ನಿಷೇಧ

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.