Horoscope: ವೃತ್ತಿರಂಗದಲ್ಲಿ ಮುನ್ನಡೆ. ಸ್ವತಂತ್ರ ಉದ್ಯಮಿಗಳಿಗೆ ಎದುರಾಳಿಗಳಿಂದ ಸ್ಪರ್ಧೆ


Team Udayavani, Jun 8, 2024, 7:39 AM IST

Horoscope: ವೃತ್ತಿರಂಗದಲ್ಲಿ ಮುನ್ನಡೆ. ಸ್ವತಂತ್ರ ಉದ್ಯಮಿಗಳಿಗೆ ಎದುರಾಳಿಗಳಿಂದ ಸ್ಪರ್ಧೆ

ಮೇಷ: ಆರೋಗ್ಯ ಸ್ಥಿರ. ಉದ್ಯೋಗಸ್ಥರು ವ್ಯವಹಾರಸ್ಥರಿಗೆ ವಿಪುಲ ಅವಕಾಶ. ಹಲವು ಕಾಲದಿಂದ ಕಾಡುತ್ತಿರುವ ಜಟಿಲ ಸಮಸ್ಯೆಗೆ ಪರಿಹಾರ. ಶುಭ ಕಾರ್ಯಕ್ಕೊದಗಿದ ವಿಘ್ನ ದೂರ. ಗೃಹಿಣಿಯರಿಗೆ, ಮಕ್ಕಳಿಗೆ ಆನಂದದ ದಿನ.

ವೃಷಭ: ವೃತ್ತಿರಂಗದಲ್ಲಿ ಮುನ್ನಡೆ. ಸ್ವತಂತ್ರ ಉದ್ಯಮಿಗಳಿಗೆ ಎದುರಾಳಿಗಳಿಂದ ಸ್ಪರ್ಧೆ. ಗುರುಸಮಾನರ ಅಕಸ್ಮಾತ್‌ ಭೇಟಿ. ಸಂಗಾತಿಯ ಮನೋಗತವನ್ನು ಗೌರವಿಸಿ ನಡೆದುಕೊಂಡರೆ ಕ್ಷೇಮ. ಮಕ್ಕಳ ವಿದ್ಯಾಭ್ಯಾಸದಲ್ಲಿ ಪ್ರಗತಿ.

ಮಿಥುನ: ಗಣೇಶ, ದುರ್ಗೆಯರ ಆರಾಧನೆ ಯಿಂದ ವಿಘ್ನ ನಿವಾರಣೆ. ಶುಭ ಕಾರ್ಯ ನಡೆಸುವ ಬಗ್ಗೆ ಚಿಂತನೆ. ಹಿರಿಯರ ಆರೋಗ್ಯದತ್ತ ಗಮನವಿರಲಿ. ಉತ್ತರ ದಿಕ್ಕಿನಿಂದ ಶುಭ ಸಮಾಚಾರ ನಿರೀಕ್ಷೆ. ಗೃಹಿಣಿಯರಿಗೆ ಸಮಾಧಾನ.

ಕರ್ಕಾಟಕ: ನಾಮಸ್ಮರಣೆಯ ಮೂಲಕ ಖನ್ನತೆಯನ್ನು ತೊಲಗಿಸಿ. ವೈವಾಹಿಕ ಜೀವನ ದಲ್ಲಿ ಸಂತೃಪ್ತಿ. ಉದ್ಯೋಗ, ವ್ಯವಹಾರದಲ್ಲಿ ಯಶಸ್ಸಿನತ್ತ ದಾಪುಗಾಲು. ಪಾಲುದಾರಿಕೆ ವ್ಯವಹಾರದಲ್ಲಿ ಲಾಭ. ಹಿರಿಯರು, ಗೃಹಿಣಿಯರು, ಮಕ್ಕಳಿಗೆ ಆನಂದ.

ಸಿಂಹ: ಕಾರ್ಯತತ್ಪರರಿಗೆ ಶ್ಲಾಘನೆ. ಹೊಸ ಅವಕಾಶಗಳ ಅನ್ವೇಷಣೆ. ಗೆಳೆಯರಿಂದ ಸಹಕಾರ. ಅನಿರೀಕ್ಷಿತ ಧನಾಗಮ. ಗುರುಹಿರಿಯರ ಮಾರ್ಗದರ್ಶನದಿಂದ ಕಾರ್ಯ ಯಶಸ್ವಿ. ವ್ಯವಹಾರ ಸಂಬಂಧ ಸಣ್ಣ ಪ್ರಯಾಣ ಸಂಭವ.

ಕನ್ಯಾ: ಆವಶ್ಯಕತೆಗೆ ಸರಿಯಾಗಿ ಧನಾಗಮ. ದೂರದಿಂದ ಶುಭವಾರ್ತೆ. ವಾಹನ ಖರೀದಿ ಯೋಜನೆ ಮುನ್ನಡೆ. ದ್ರವ ಪದಾರ್ಥ ವ್ಯಾಪಾರಿಗಳಿಗೆ ಲಾಭ. ಹಿರಿಯರ ಮತ್ತು ಗೃಹಿಣಿಯರ ಆರೋಗ್ಯ ಗಮನಿಸಿ. ವರ- ವಧು ಅನ್ವೇಷಣೆಯಲ್ಲಿ ಪ್ರಗತಿ.

ತುಲಾ: ಚಿತ್ತ ಚಾಂಚಲ್ಯಕ್ಕೆ ಎಡೆಗೊಡದಿರಿ. ಪತಿ- ಪತ್ನಿಯರೊಳಗೆ ಪರಸ್ಪರ ಸಹಾಯ. ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ.ಗುರುಹಿರಿಯರ ಮಾರ್ಗದರ್ಶನ ಲಭ್ಯ ಮಕ್ಕಳ ಪ್ರಗತಿಯಿಂದ ಮನೆಯಲ್ಲಿ ಸಂತಸ.

ವೃಶ್ಚಿಕ: ಸತ್ಕರ್ಮಗಳ ಫ‌ಲ ಲಭಿಸುವ ಸಮಯ. ಹಿರಿಯರಿಗೆ ಆರೋಗ್ಯ ಉತ್ತಮ. ತಾಳ್ಮೆಯಿಂದ ಕಾರ್ಯದಲ್ಲಿ ಯಶಸ್ಸು. ದಕ್ಷಿಣ ದಿಕ್ಕಿಗೆ ಪಯಣ ಸಂಭವ. ಗೃಹಿಣಿಯರಿಗೆ, ಮಕ್ಕಳಿಗೆ ಶುಭ. ನಿರೀಕ್ಷಿತ ಸಮಯದಲ್ಲಿ ಧನಾಗಮನದಿಂದ ಸಂತಸ.

ಧನು: ಸಮಾಧಾನದ ವರ್ತನೆಯಿಂದ ಸಕಲ ಕಾರ್ಯಸಿದ್ಧಿ. ವಸ್ತ್ರೋದ್ಯಮಿಗಳಿಗೆ ಲಾಭ. ಉದ್ಯೋಗಸ್ಥರಿಗೆ ಮಂದ ಗತಿಯಲ್ಲಿ ಮುನ್ನಡೆ. ವಿವಾಹ ಮಾತುಕತೆ ಯಶಸ್ವಿ. ಮಕ್ಕಳ ವಿದ್ಯಾಭ್ಯಾಸದಲ್ಲಿ ಪ್ರಗತಿ. ಬಂಧುಗಳೊಂದಿಗೆ ಉತ್ತಮ ಸಂಬಂಧ.

ಮಕರ: ಅಭಿಪ್ರಾಯ ವ್ಯಕ್ತಪಡಿಸಲು ಆತುರ ಬೇಡ. ಉದ್ಯೋಗ, ವ್ಯವಹಾರ ಪ್ರಗತಿ. ಸಾಗರೋತ್ಪನ್ನ ವ್ಯಾಪಾರಿಗಳಿಗೆ ಹೇರಳ ಲಾಭ. ಅಧ್ಯಾತ್ಮ, ದೇವತಾರ್ಚನೆಯಲ್ಲಿ ಆಸಕ್ತಿ. ಹಿರಿಯರಿಗೆ, ಗೃಹಿಣಿಯರಿಗೆ, ಮಕ್ಕಳಿಗೆ ಶುಭ.

ಕುಂಭ: ಸೇವಾ ಕಾರ್ಯಗಳಲ್ಲಿ ಆಸಕ್ತಿ ಉದ್ಯೋಗಸ್ಥರಿಗೆ ಹು¨ªೆಯಲ್ಲಿ ಪದೋನ್ನತಿ ಸಂಭವ. ಗೃಹಿಣಿಯರಿಗೆ ದ್ರವ್ಯಲಾಭ. ಉನ್ನತ ವ್ಯಾಸಂಗಾಸಕ್ತರಿಗೆ ಅನುಕೂಲದ ಸನ್ನಿವೇಶ. ಹಿರಿಯ ರಿಗೆ, ಮಕ್ಕಳಿಗೆ ಸಂತಸದ ವಾತಾವರಣ.

ಮೀನ: ದೂರದ ಸ್ಥಳಕ್ಕೆ ಭೇಟಿ ಸಂಭವ. ಹೊಸ ಕಾರ್ಯಾರಂಭಕ್ಕೆ ವಿಘ್ನ. ಹಳೆಯ ವಿವಾದ ಪರಿಹಾರ. ಕೃಷ್ಯುತ್ಪನ್ನಗಳಿಂದ ಲಾಭ. ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ಮುತುವರ್ಜಿ ವಹಿಸಿ. ವಾಹನ ಸಂಬಂಧಿ ವ್ಯವಹಾರದಲ್ಲಿ ಲಾಭ. ಕುಲದೇವರ ಸನ್ನಿಧಾನಕ್ಕೆ ಭೇಟಿ ಸಂಭವ.

ಟಾಪ್ ನ್ಯೂಸ್

1-qwewq-wq-ew

T20 World Cup ಚಾಂಪಿಯನ್ಸ್ ಗೆ ಭರ್ಜರಿ ಬಹುಮಾನ ಘೋಷಿಸಿದ ಬಿಸಿಸಿಐ

prahlad-joshi

Siddaramaiah ಸರಕಾರದಿಂದ ರಾಜ್ಯದಲ್ಲಿ ಅರಾಜಕತೆ ಸೃಷ್ಟಿ: ಸಚಿವ ಪ್ರಹ್ಲಾದ ಜೋಶಿ

6

ಯೂಟ್ಯೂಬ್‌ನಲ್ಲಿ IAS ಪಾಠ ಮಾಡಿ, 21ರ ಹರೆಯದಲ್ಲೇ 10 ಲಕ್ಷ ರೂ. ಕಾರು ಖರೀದಿಸಿದ ವಿದ್ಯಾರ್ಥಿ

1-qwewqewq

West Bengal; ನಡು ಬೀದಿಯಲ್ಲೇ ಮಹಿಳೆಗೆ ನಿರ್ದಯವಾಗಿ ಥಳಿತ:ವಿಡಿಯೋ ವೈರಲ್

MLA-Shivaganga

D.K. Shivakumar ಮುಖ್ಯಮಂತ್ರಿ ಆಗೋದು ನಿಶ್ಚಿತ : ಚನ್ನಗಿರಿ ಶಾಸಕ ಶಿವಗಂಗಾ

ARMY,-Navy-Chiefs

Indian Army: ಆಗ ಸಹಪಾಠಿಗಳು, ಈಗ ಭೂ ಸೇನೆ, ನೌಕಪಡೆ ಮುಖ್ಯಸ್ಥರು!

Bommai BJP

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ: ಬಸವರಾಜ ಬೊಮ್ಮಾಯಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-sunday

Daily Horoscope: ಶನಿ ಪ್ರಭಾವದಿಂದ ಕಾರ್ಯ ವಿಳಂಬವಾದರೂ ಕ್ರಿಯೆಗೆ ವಿರಾಮ ಇರದು

1-24-saturday

Daily Horoscope: ಉದ್ಯೋಗದಲ್ಲಿ ಉತ್ತಮ ಸ್ಥಾನಮಾನ ಹಾಗೂ ಪ್ರತಿಫ‌ಲ

1-24-friday

Daily Horosocpe: ಯಶಸ್ಸಿನ ಅನುಭವ, ಷೇರು ವ್ಯವಹಾರದಲ್ಲಿ ಉತ್ತಮ ಲಾಭ

horocospe

Daily horoscope; ಈ ರಾಶಿಯವರಿಗಿಂದು ಹೊಸಬರೊಂದಿಗೆ ಮೈತ್ರಿ ಸಂಪಾದನೆ

Dina Bhavishya

Daily Horoscope; ಉದ್ಯೋಗ ಸ್ಥಾನದಲ್ಲಿ ಹಿತಶತ್ರು ಬಾಧೆ, ಪ್ರಯತ್ನದಲ್ಲಿ ಮುನ್ನಡೆ

MUST WATCH

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

ಹೊಸ ಸೇರ್ಪಡೆ

1-sadasd

Harangi ಹಿನ್ನೀರಿನಲ್ಲಿ ಈಜಲು ತೆರಳಿದ್ದ ಪ್ರವಾಸಿಗ ನೀರು ಪಾಲು

1-qwewq-wq-ew

T20 World Cup ಚಾಂಪಿಯನ್ಸ್ ಗೆ ಭರ್ಜರಿ ಬಹುಮಾನ ಘೋಷಿಸಿದ ಬಿಸಿಸಿಐ

1-asdsad

Election; ಧಾರವಾಡ ಕೆಎಂಎಫ್ ಗೆ 9 ಮಂದಿ ನಿರ್ದೇಶಕರ ಆಯ್ಕೆ

1-kota

MP ಕೋಟ ಶ್ರೀನಿವಾಸ ಪೂಜಾರಿಯವರಿಗೆ ಮಾತೃವಿಯೋಗ

prahlad-joshi

Siddaramaiah ಸರಕಾರದಿಂದ ರಾಜ್ಯದಲ್ಲಿ ಅರಾಜಕತೆ ಸೃಷ್ಟಿ: ಸಚಿವ ಪ್ರಹ್ಲಾದ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.