Bollywood ಮೌನದ ವಿರುದ್ಧ ನಟಿ, ಬಿಜೆಪಿ ಸಂಸದೆ ಕಂಗನಾ ರಣಾವತ್‌ ಕಿಡಿ

ಕಪಾಳಮೋಕ್ಷ ಮಾಡಿದ ಸಿಐಎಸ್‌ಎಫ್ ಸಿಬಂದಿ ಬಂಧನ

Team Udayavani, Jun 8, 2024, 6:44 AM IST

1-sdsdas

ಹೊಸದಿಲ್ಲಿ: ಬಾಲಿವುಡ್‌ ನಟಿ, ಬಿಜೆಪಿ ಸಂಸದೆ ಕಂಗನಾ ರಣಾವತ್‌ ಕೆನ್ನೆಗೆ ಬಾರಿಸಿದ ಆರೋಪ ಹೊತ್ತಿರುವ ಸಿಐಎಸ್‌ಎಫ್ ಪೇದೆಯನ್ನು ಶುಕ್ರವಾರ ಬಂಧಿಸಲಾಗಿದೆ. ಗುರುವಾರ ಮಧ್ಯಾಹ್ನ ಚಂಡೀಗಢ ವಿಮಾನ ನಿಲ್ದಾಣದಲ್ಲಿ ಘಟನೆ ನಡೆದ ಕೂಡಲೇ ಕುಲ್ವಿಂದರ್‌ ಕೌರ್‌ರನ್ನು ವಶಕ್ಕೆ ಪಡೆದು, ಸೇವೆಯಿಂದ ಅಮಾನತು ಮಾಡಲಾಗಿತ್ತು. ಸಿಐಎಸ್‌ಎಫ್ ಅಧಿಕಾರಿಗಳು ನೀಡಿದ ದೂರಿನ ಅನ್ವಯ ಕುಲ್ವಿಂದರ್‌ ವಿರುದ್ಧ ಎಫ್ಐಆರ್‌ ದಾಖಲಾಗಿತ್ತು. ಕುಲ್ವಿಂದರ್‌ ವಿರುದ್ಧ ಕಂಗನಾ ದೂರು ನೀಡಿದ್ದಾರೆ. ಹಿಂದೆ ರೈತ ಪ್ರತಿಭಟನೆ ನಡೆದಿದ್ದಾಗ, ಪಂಜಾಬ್‌ನಲ್ಲಿ ರೈತರು 100 ರೂ. ಹಣ ಪಡೆದು ಧರಣಿ ಕೂತಿದ್ದಾರೆಂದು ಕಂಗನಾ ಹೇಳಿದ್ದರು. ಆ ಸಿಟ್ಟಿಗೆ ಕಪಾಳಮೋಕ್ಷ ಮಾಡಿದ್ದಾಗಿ ಕೌರ್‌ ಹೇಳಿದ್ದಾರೆ.

ಬಾಲಿವುಡ್‌ ಮೌನದ ವಿರುದ್ಧ ಕಂಗನಾ ಕಿಡಿ
ತನ್ನ ಮೇಲೆ ಹಲ್ಲೆ ನಡೆದಿದ್ದರೂ ಮೌನವಾಗಿರುವ ಬಾಲಿವುಡ್‌ ಮಂದಿಯ ವಿರುದ್ಧ ಕಂಗನಾ ಕಿಡಿಕಾರಿದ್ದಾರೆ. “ರಫಾದತ್ತ ಕಣ್ಣಿಟ್ಟಿರುವ ಗ್ಯಾಂಗಿಗೆ’ ಗೊತ್ತಿರಲಿ. ನಿಮಗೂ, ನಿಮ್ಮ ಮಕ್ಕಳಿಗೂ ಹೀಗೆ ಆಗಬಹುದು. ಇನ್ನೊಬ್ಬರ ಮೇಲಾದ ಉಗ್ರಕೃತ್ಯವನ್ನು ಸಂಭ್ರಮಿಸುವ ನಿಮಗೆ, ಅಂತಹದ್ದೇ ಸ್ಥಿತಿ ಎದುರಾಗುತ್ತದೆ ಎಂದು ಗೊತ್ತಿರಲಿ’ ಎಂದು ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ. ಇನ್ನೊಂದು ಪೋಸ್ಟನ್ನು ಅವರು ಅಳಿಸಿದ್ದಾರೆ. ಇಸ್ರೇಲ್‌, ಪ್ಯಾಲೆಸ್ತೀನಿನ ರಫಾ ನಗರದ ಮೇಲೆ ದಾಳಿ ಮಾಡಿದ ಬೆನ್ನಲ್ಲೇ “ಆಲ್‌ ಐಸ್‌ ಆನ್‌ ರಫಾ’ ಎಂದು ಬಾಲಿವುಡ್‌ನ‌ ಕೆಲವರು ಪೋಸ್ಟ್‌ ಮಾಡಿದ್ದರು. ಪರೋಕ್ಷವಾಗಿ ಕಂಗನಾ ಅದನ್ನು ವಿರೋಧಿಸಿದ್ದಾರೆ.

ಕೌರ್‌ಗೆ 1 ಲಕ್ಷ ರೂ. ಬಹುಮಾನ ಘೋಷಣೆ
ಕಂಗನಾಗೆ ಕಪಾಳಮೋಕ್ಷ ಮಾಡಿದ ಕೌರ್‌ಗೆ ಮೊಹಾಲಿ ಮೂಲದ ಉದ್ಯಮಿ ಶಿವರಾಜ್‌ ಸಿಂಗ್‌ ಬೈನ್ಸ್‌ 1 ಲಕ್ಷ ರೂ. ಬಹುಮಾನ ಘೋಷಿಸಿದ್ದಾರೆ. ಇದೇ ವೇಳೆ, ತಮ್ಮ ಸಹೋದರಿಯ ಕೃತ್ಯವನ್ನು ಸಮರ್ಥಿಸಿಕೊಂಡಿರುವ ಕೌರ್‌ ಅಣ್ಣ, ರೈತ ನಾಯಕ ಶೇರ್‌ ಸಿಂಗ್‌ ಮಹಿವಾಲ್‌, “ಈ ದೇಶಕ್ಕೆ ಯೋಧರು, ರೈತರು ಇಬ್ಬರೂ ಮುಖ್ಯ. ನನ್ನ ತಂಗಿಯ ಕೃತ್ಯವನ್ನು ಬೆಂಬಲಿಸುತ್ತೇವೆ’ ಎಂದಿದ್ದಾರೆ.

ಟಾಪ್ ನ್ಯೂಸ್

ISREL

Israel- ಹೆಜ್ಬುಲ್ಲಾ ನಡುವೆ ಬಾಂಬ್‌ಗಳ ಸುರಿಮಳೆ! ; 100 ರಾಕೆಟ್‌ ಲಾಂಚರ್‌ ಧ್ವಂಸ

Nagamangala Case: ಎನ್‌ಐಎ ತನಿಖೆಗೆ ಬಿಜೆಪಿ ಆಗ್ರಹ

Nagamangala Case: ಎನ್‌ಐಎ ತನಿಖೆಗೆ ಬಿಜೆಪಿ ಆಗ್ರಹ

goa

Goa Beachನಲ್ಲಿ ಮದುವೆ: ದಿನಕ್ಕೆ 1 ಲಕ್ಷ ರೂ. ಶುಲ್ಕ

1-ddsadsa

Amit Shah; ತಡೆಯದಿದ್ದರೆ ಅಕ್ರಮ ವಲಸಿಗರೇ ಬಹುಸಂಖ್ಯಾಕರಾಗುತ್ತಾರೆ!

Pushkar sing dhami

Uttarakhand: ಪ್ರತಿಭಟನಕಾರರಿಂದ ಹಾನಿ ನಷ್ಟ ಭರಿಸುವ ಕಾನೂನು ಜಾರಿ

ದಸರೆಗೆ ಗಂಗಾರತಿ ಮಾದರಿಯಲ್ಲಿ ಕಾವೇರಿ ಆರತಿ: ಹರಿದ್ವಾರಕ್ಕೆ ಚಲುವರಾಯಸ್ವಾಮಿ ನಿಯೋಗ ಭೇಟಿ

Dasara: ಗಂಗಾರತಿ ಮಾದರಿಯಲ್ಲಿ ಕಾವೇರಿ ಆರತಿ; ಹರಿದ್ವಾರಕ್ಕೆ ಚಲುವರಾಯಸ್ವಾಮಿ ನಿಯೋಗ ಭೇಟಿ

BJP ಶಾಸಕ ಮುನಿರತ್ನಗೆ ಎಸ್‌ಐಟಿ ಕುಣಿಕೆ? ರಾಜ್ಯಪಾಲರಿಗೂ ಶೀಘ್ರ ದೂರು

BJP ಶಾಸಕ ಮುನಿರತ್ನಗೆ ಎಸ್‌ಐಟಿ ಕುಣಿಕೆ? ರಾಜ್ಯಪಾಲರಿಗೂ ಶೀಘ್ರ ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

goa

Goa Beachನಲ್ಲಿ ಮದುವೆ: ದಿನಕ್ಕೆ 1 ಲಕ್ಷ ರೂ. ಶುಲ್ಕ

1-ddsadsa

Amit Shah; ತಡೆಯದಿದ್ದರೆ ಅಕ್ರಮ ವಲಸಿಗರೇ ಬಹುಸಂಖ್ಯಾಕರಾಗುತ್ತಾರೆ!

Pushkar sing dhami

Uttarakhand: ಪ್ರತಿಭಟನಕಾರರಿಂದ ಹಾನಿ ನಷ್ಟ ಭರಿಸುವ ಕಾನೂನು ಜಾರಿ

1-lorry

West Bengal;ಝಾರ್ಖಂಡ್‌ನಿಂದ ಬರುವ ವಾಹನಕ್ಕೆ ನಿಷೇಧ

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

ISREL

Israel- ಹೆಜ್ಬುಲ್ಲಾ ನಡುವೆ ಬಾಂಬ್‌ಗಳ ಸುರಿಮಳೆ! ; 100 ರಾಕೆಟ್‌ ಲಾಂಚರ್‌ ಧ್ವಂಸ

Nagamangala Case: ಎನ್‌ಐಎ ತನಿಖೆಗೆ ಬಿಜೆಪಿ ಆಗ್ರಹ

Nagamangala Case: ಎನ್‌ಐಎ ತನಿಖೆಗೆ ಬಿಜೆಪಿ ಆಗ್ರಹ

goa

Goa Beachನಲ್ಲಿ ಮದುವೆ: ದಿನಕ್ಕೆ 1 ಲಕ್ಷ ರೂ. ಶುಲ್ಕ

1-ddsadsa

Amit Shah; ತಡೆಯದಿದ್ದರೆ ಅಕ್ರಮ ವಲಸಿಗರೇ ಬಹುಸಂಖ್ಯಾಕರಾಗುತ್ತಾರೆ!

Pushkar sing dhami

Uttarakhand: ಪ್ರತಿಭಟನಕಾರರಿಂದ ಹಾನಿ ನಷ್ಟ ಭರಿಸುವ ಕಾನೂನು ಜಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.