Chhattisgarh: ಬಿಜೆಪಿ ಗೆಲುವಿಗಾಗಿ ತನ್ನ ಬೆರಳನ್ನೇ ಕಾಳಿ ದೇವಿಗೆ ಅರ್ಪಿಸಿದ ಬೆಂಬಲಿಗ…


Team Udayavani, Jun 8, 2024, 2:05 PM IST

Chhattisgarh: ಬಿಜೆಪಿ ಗೆಲುವಿಗಾಗಿ ತನ್ನ ಬೆರಳನ್ನೇ ಕಾಳಿ ದೇವಿಗೆ ಅರ್ಪಿಸಿದ ಬೆಂಬಲಿಗ…

ಛತ್ತೀಸ್‌ಗಡ: ಜಗತ್ತಿನಲ್ಲಿ ಯಾವ ಯಾವ ಜನರು ಇರುತ್ತಾರೆ ಎಂಬುದನ್ನು ಊಹಿಸಲೂ ಸಾಧ್ಯವಿಲ್ಲ, ಅದರಂತೆ ಛತ್ತೀಸ್‌ಗಡದಲ್ಲೊಬ್ಬ ವ್ಯಕ್ತಿ ತನ್ನ ನೆಚ್ಚಿನ ಪಕ್ಷವಾದ ಬಿಜೆಪಿ ಅಧಿಕಾರಕ್ಕೆ ಬಂದ ಖುಷಿಯಲ್ಲಿ ತನ್ನ ಒಂದು ಬೆರಳನ್ನು ಕಾಳಿ ದೇವಿಗೆ ಅರ್ಪಿಸಿದ್ದಾನೆ.

ಛತ್ತೀಸ್‌ಗಢದ ಬಲರಾಮ್‌ಪುರದ ದುರ್ಗೇಶ್‌ ಪಾಂಡೆ ಎಂಬಾತನೇ ಬೆರಳನ್ನು ಕತ್ತರಿಸಿಕೊಂಡ ಬಿಜೆಪಿ ಬೆಂಬಲಿಗ, ಮೊನ್ನೆ ನಡೆದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಬಹುಮತ ಗಳಿಸಬೇಕೆಂದು ಅಂದುಕೊಂಡಿದ್ದ ಆದರೆ ಕೊನೆ ಗಳಿಗೆಯಲ್ಲಿ ಸಂಖ್ಯಾ ಬಲ ಕಡಿಮೆಯಾಗಿಟ್ಟಿರುವುದನ್ನು ಕಂಡ ಬೆಂಬಲಿಗ ಕಾಳಿ ದೇವಿ ಬಳಿ ಪ್ರಾರ್ಥನೆ ಸಲ್ಲಿಸಿದ್ದಾನೆ ಒಂದು ವೇಳೆ ಬಿಜೆಪಿ ಅಧಿಕಾರಕ್ಕೆ ಬಂದಲ್ಲಿ ತನ್ನ ಒಂದು ಬೆರಳನ್ನು ದೇವಿಗೆ ಅರ್ಪಿಸುವುದಾಗಿ ಹೇಳಿಕೊಂಡಿದ್ದಾನೆ. ಅದರಂತೆ ಬಿಜೆಪಿ ನೇತೃತ್ವದ ಎನ್‌ಡಿಎ ಬಹುಮತ ಪಡೆದುಕೊಂಡಿತು ಇದರಿಂದ ಸಂತಸಗೊಂಡ ಬೆಂಬಲಿಗ ತನ್ನ ಪ್ರಾರ್ಥನೆಯಂತೆ ಕಾಳಿ ದೇವಿಗೆ ಬೆರಳನ್ನು ಅರ್ಪಿಸಿದ್ದಾನೆ.

ಇತ್ತ ಬೆರಳನ್ನು ಕೊಯ್ದ ಜಾಗದಲ್ಲಿ ರಕ್ತ ಸುರಿಯುತ್ತಿದ್ದುರಿಂದ ಅಸ್ವಸ್ಥಗೊಂಡ ದುರ್ಗೇಶ್‌ ನನ್ನ ಕೂಡಲೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದ್ದಾರೆ, ಸದ್ಯ ಅಪಾಯದಿಂದ ಪಾರಾದ ದುರ್ಗೇಶ್ ಚುನಾವಣಾ ಫಲಿತಾಂಶದ ವೇಳೆ ಬಿಜೆಪಿ ಸಂಖ್ಯಾಬಲ ಕಡಿಮೆಯಾಗುತ್ತಿರುವುದನ್ನು ಕಂಡು ಕಾಳಿ ದೇವಿಯನ್ನು ನೆನೆದು ಬಿಜೆಪಿ ಅಧಿಕಾರಕ್ಕೆ ಬಂದರೆ ನನ್ನ ಒಂದು ಬೆರಳನ್ನು ಅರ್ಪಿಸುವುದಾಗಿ ಪ್ರಾರ್ಥಿಸಿದೆ ಹಾಗಾಗಿ ಕೊನೆ ಕ್ಷಣದಲ್ಲಿ ಬಿಜೆಪಿ ಬಹುಮತ ಪಡುಯುತ್ತಿದ್ದಂತೆ ದೇವಸ್ಥಾನಕ್ಕೆ ಬಂದು ಬೆರಳನ್ನು ಅರ್ಪಿಸಿದೆ ಎಂದು ಹೇಳಿಕೊಂಡಿದ್ದಾನೆ.

ಇದನ್ನೂ ಓದಿ: Panaji: ಕಟ್ಟಡದ ಸ್ಲ್ಯಾಬ್ ಕುಸಿದು 2 ಕಾರು, 3 ದ್ವಿಚಕ್ರ ವಾಹನ ಜಖಂ… ತಪ್ಪಿದ ಅನಾಹುತ

ಟಾಪ್ ನ್ಯೂಸ್

Heartstopping Moment: ಉಕ್ಕಿ ಹರಿಯುವ ಹೊಳೆಯಲ್ಲೇ ಬಾಣಂತಿಯನ್ನು ಹೊತ್ತು ಸಾಗಿದ ವ್ಯಕ್ತಿ

Heartstopping Moment: ಉಕ್ಕಿ ಹರಿಯುವ ಹೊಳೆಯಲ್ಲೇ ಬಾಣಂತಿಯನ್ನು ಹೊತ್ತು ಸಾಗಿದ ವ್ಯಕ್ತಿ

Nirmala Sitharaman

Bengaluru; ಚುನಾವಣಾ ಬಾಂಡ್‌ ಸೋಗಿನಲ್ಲಿ ಸುಲಿಗೆ; ನಿರ್ಮಲಾ ಸೀತಾರಾಮನ್‌ ವಿರುದ್ದ ಎಫ್‌ಐಆರ್

Gurudath Kamath: ಖ್ಯಾತ ಫೋಟೋಗ್ರಾಫರ್ ಗುರುದತ್ ಕಾಮತ್ ನಿಧನ

Gurudath Kamath: ಖ್ಯಾತ ಫೋಟೋಗ್ರಾಫರ್ ಗುರುದತ್ ಕಾಮತ್ ನಿಧನ

ಅವರು-ಇವರು ಕಳ್ಳರು ಎನ್ನೋದು ಬೇಡ, ರಾಜೀನಾಮೆ ಕೊಟ್ಟು ನೀವು ಸ್ವಚ್ಛವಾಗಿರಿ: ಯತ್ನಾಳ್

MUDA; ಅವರು-ಇವರು ಕಳ್ಳರು ಎನ್ನೋದು ಬೇಡ, ರಾಜೀನಾಮೆ ಕೊಟ್ಟು ನೀವು ಸ್ವಚ್ಛವಾಗಿರಿ: ಯತ್ನಾಳ್

ರಾಡ್‌ ಬಿದ್ದು ಎಎಸ್‌ಐ ಸಾವು ಪ್ರಕರಣದಲ್ಲಿ ಮತ್ತೋರ್ವನ ಬಂಧನ

Hubli: ರಾಡ್‌ ಬಿದ್ದು ಎಎಸ್‌ಐ ಸಾವು ಪ್ರಕರಣದಲ್ಲಿ ಮತ್ತೋರ್ವನ ಬಂಧನ

Haryana: ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 3 ಮೃತ್ಯು, 7 ಮಂದಿಗೆ ಗಾಯ

Haryana: ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 3 ಮೃತ್ಯು, 7 ಮಂದಿಗೆ ಗಾಯ

13-rabiesd-ay

World Rabies Day 2024: ಈ ಮಾರಣಾಂತಿಕ ಕಾಯಿಲೆಯ ಬಗ್ಗೆ ತಿಳಿವಳಿಕೆ ಕೊರತೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heartstopping Moment: ಉಕ್ಕಿ ಹರಿಯುವ ಹೊಳೆಯಲ್ಲೇ ಬಾಣಂತಿಯನ್ನು ಹೊತ್ತು ಸಾಗಿದ ವ್ಯಕ್ತಿ

Heartstopping Moment: ಉಕ್ಕಿ ಹರಿಯುವ ಹೊಳೆಯಲ್ಲೇ ಬಾಣಂತಿಯನ್ನು ಹೊತ್ತು ಸಾಗಿದ ವ್ಯಕ್ತಿ

Nirmala Sitharaman

Bengaluru; ಚುನಾವಣಾ ಬಾಂಡ್‌ ಸೋಗಿನಲ್ಲಿ ಸುಲಿಗೆ; ನಿರ್ಮಲಾ ಸೀತಾರಾಮನ್‌ ವಿರುದ್ದ ಎಫ್‌ಐಆರ್

Haryana: ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 3 ಮೃತ್ಯು, 7 ಮಂದಿಗೆ ಗಾಯ

Haryana: ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 3 ಮೃತ್ಯು, 7 ಮಂದಿಗೆ ಗಾಯ

ಭೀಕರ ರಸ್ತೆ ಅಪಘಾತ… ಪುರಿ ಜಗನ್ನಾಥನ ದರ್ಶನಕ್ಕೆ ಹೊರಟಿದ್ದ ನಾಲ್ವರು ಯಾತ್ರಿಕರು ಮೃತ್ಯು

Bus Overturns… ಪುರಿ ಜಗನ್ನಾಥನ ದರ್ಶನಕ್ಕೆ ಹೊರಟಿದ್ದ ನಾಲ್ವರು ಯಾತ್ರಿಕರು ಮೃತ್ಯು

Hosur: ಟಾಟಾ ಎಲೆಕ್ಟ್ರಾನಿಕ್ಸ್ ಘಟಕದಲ್ಲಿ ಅಗ್ನಿ ಅವಘಡ… ಕೋಟ್ಯಂತರ ಮೌಲ್ಯದ ಸೊತ್ತು ನಾಶ

Hosur: ಟಾಟಾ ಎಲೆಕ್ಟ್ರಾನಿಕ್ಸ್ ಘಟಕದಲ್ಲಿ ಅಗ್ನಿ ಅವಘಡ… ಕೋಟ್ಯಂತರ ಮೌಲ್ಯದ ಸೊತ್ತು ನಾಶ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Heartstopping Moment: ಉಕ್ಕಿ ಹರಿಯುವ ಹೊಳೆಯಲ್ಲೇ ಬಾಣಂತಿಯನ್ನು ಹೊತ್ತು ಸಾಗಿದ ವ್ಯಕ್ತಿ

Heartstopping Moment: ಉಕ್ಕಿ ಹರಿಯುವ ಹೊಳೆಯಲ್ಲೇ ಬಾಣಂತಿಯನ್ನು ಹೊತ್ತು ಸಾಗಿದ ವ್ಯಕ್ತಿ

Nirmala Sitharaman

Bengaluru; ಚುನಾವಣಾ ಬಾಂಡ್‌ ಸೋಗಿನಲ್ಲಿ ಸುಲಿಗೆ; ನಿರ್ಮಲಾ ಸೀತಾರಾಮನ್‌ ವಿರುದ್ದ ಎಫ್‌ಐಆರ್

Gurudath Kamath: ಖ್ಯಾತ ಫೋಟೋಗ್ರಾಫರ್ ಗುರುದತ್ ಕಾಮತ್ ನಿಧನ

Gurudath Kamath: ಖ್ಯಾತ ಫೋಟೋಗ್ರಾಫರ್ ಗುರುದತ್ ಕಾಮತ್ ನಿಧನ

moksha Kushal recent photoshoot

Moksha Kushal: ಹಾಟ್‌ ಫೋಟೋಶೂಟ್‌ನಲ್ಲಿ ಮೋಕ್ಷಾ ಮಿಂಚು

ಅವರು-ಇವರು ಕಳ್ಳರು ಎನ್ನೋದು ಬೇಡ, ರಾಜೀನಾಮೆ ಕೊಟ್ಟು ನೀವು ಸ್ವಚ್ಛವಾಗಿರಿ: ಯತ್ನಾಳ್

MUDA; ಅವರು-ಇವರು ಕಳ್ಳರು ಎನ್ನೋದು ಬೇಡ, ರಾಜೀನಾಮೆ ಕೊಟ್ಟು ನೀವು ಸ್ವಚ್ಛವಾಗಿರಿ: ಯತ್ನಾಳ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.