![Young Farmer; ಅಲ್ಪಾವಧಿಯಲ್ಲಿ ಲಾಭ ತಂದ ಕೊತ್ತಂಬರಿ ಸೊಪ್ಪು; ಯುವ ರೈತನ ಸಾಧನೆ](https://www.udayavani.com/wp-content/uploads/2024/06/Young-Farmer-1-415x238.jpg)
Central Gaza:ಹಮಾಸ್ ಉಗ್ರರಿಂದ ಅಪಹರಿಸಲ್ಪಟ್ಟ 4 ಪ್ರಜೆಗಳನ್ನು ರಕ್ಷಿಸಿದ ಇಸ್ರೇಲ್ ಸೇನೆ
Team Udayavani, Jun 8, 2024, 5:34 PM IST
![Central Gaza:ಹಮಾಸ್ ಉಗ್ರರಿಂದ ಅಪಹರಿಸಲ್ಪಟ್ಟ 4 ಪ್ರಜೆಗಳನ್ನು ರಕ್ಷಿಸಿದ ಇಸ್ರೇಲ್ ಸೇನೆ](https://www.udayavani.com/wp-content/uploads/2024/06/Gaza-620x385.jpg)
ಜೆರುಸಲೇಂ: ಸೆಂಟ್ರಲ್ ಗಾಜಾ ಪಟ್ಟಿ ಪ್ರದೇಶದಲ್ಲಿ ಹಮಾಸ್ ಉಗ್ರರು ಹಿಡಿದಿಟ್ಟುಕೊಂಡಿದ್ದ ನಾಲ್ವರು ಇಸ್ರೇಲ್ ಪ್ರಜೆಗಳನ್ನು ಇಸ್ರೇಲ್ ರಕ್ಷಣಾ ಪಡೆ ವಿಶೇಷ ಕಾರ್ಯಾಚರಣೆ ಮೂಲಕ ಶನಿವಾರ (ಜೂನ್ 08) ರಕ್ಷಿಸಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:ಪೂಜೆ ಸಲ್ಲಿಸಿ ವಾಪಾಸಾಗುತ್ತಿದ್ದ ಒಂದೇ ಕುಟುಂಬದ ನಾಲ್ವರಿಂದ ವಿಷ ಸೇವನೆ: ಓರ್ವ ಮೃತ್ಯು
ರಕ್ಷಿಸಲ್ಪಟ್ಟ ಒತ್ತೆಯಾಳುಗಳನ್ನು ನೋವಾ ಅರ್ಗಾಮನಿ(25ವರ್ಷ), ಅಲ್ಮೋಗ್ ಮೀರ್ ಜಾನ್ (21ವರ್ಷ), ಆಂಡ್ರೆ ಕೊಜ್ಲೋವ್ (27ವರ್ಷ) ಹಾಗೂ ಶ್ಲೋಮಿ ಝಿವ್ (40ವರ್ಷ) ಎಂದು ಗುರುತಿಸಲಾಗಿದೆ.
ಇವರನ್ನು ಹಮಾಸ್ ಉಗ್ರರು 2023ರ ಅಕ್ಟೋಬರ್ 7ರಂದು ಸೂಪರ್ನೋವಾ ಸಂಗೀತ ರಸಮಂಜರಿ ಕಾರ್ಯಕ್ರಮದ ವೇಳೆ ಅಪಹರಿಸಿಕೊಂಡು ಹೋಗಿರುವುದಾಗಿ ದ ಟೈಮ್ಸ್ ಆಫ್ ಇಸ್ರೇಲ್ ವರದಿ ಮಾಡಿದೆ.
ತಾವು ಉತ್ತಮ ಆರೋಗ್ಯ ಹೊಂದಿರುವುದಾಗಿ ನಾಲ್ವರು ಒತ್ತೆಯಾಳುಗಳು ಪ್ರತಿಕ್ರಿಯೆ ನೀಡಿದ್ದು, ರಕ್ಷಿಸಲ್ಪಟ್ಟ ಒತ್ತೆಯಾಳುಗಳನ್ನು ಮೆಡಿಕಲ್ ಸೆಂಟರ್ ಗೆ ಕಳುಹಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
![Young Farmer; ಅಲ್ಪಾವಧಿಯಲ್ಲಿ ಲಾಭ ತಂದ ಕೊತ್ತಂಬರಿ ಸೊಪ್ಪು; ಯುವ ರೈತನ ಸಾಧನೆ](https://www.udayavani.com/wp-content/uploads/2024/06/Young-Farmer-1-415x238.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Nigeria; ಮದುವೆ ಹಾಲ್, ಆಸ್ಪತ್ರೆಯಲ್ಲಿ ಆತ್ಮಾಹುತಿ ಬಾಂಬ್ ದಾಳಿ; 18 ಮಂದಿ ಸಾವು](https://www.udayavani.com/wp-content/uploads/2024/06/nigeria-150x83.jpg)
Nigeria; ಮದುವೆ ಹಾಲ್, ಆಸ್ಪತ್ರೆಯಲ್ಲಿ ಆತ್ಮಾಹುತಿ ಬಾಂಬ್ ದಾಳಿ; 18 ಮಂದಿ ಸಾವು
![1-weewqeqweqw](https://www.udayavani.com/wp-content/uploads/2024/06/1-weewqeqweqw-150x92.jpg)
US Election; ಬೈಡೆನ್ ಬದಲಿಗೆ ಮಿಶೆಲ್ ಅಧ್ಯಕ್ಷೀಯ ಅಭ್ಯರ್ಥಿ?
![1-Pak](https://www.udayavani.com/wp-content/uploads/2024/06/1-Pak-1-150x90.jpg)
Operation Azm-i-Istehkam; ಅಮೆರಿಕದ ಬಳಿ ಸಣ್ಣ ಶಸ್ತ್ರಾಸ್ತ್ರಗಳನ್ನು ಕೇಳಿದ ಪಾಕಿಸ್ಥಾನ
![Terror 2](https://www.udayavani.com/wp-content/uploads/2024/06/Terror-2-1-150x95.jpg)
FATF;ಉಗ್ರರಿಗೆ ವಿತ್ತೀಯ ನೆರವು ತಡೆ: ಭಾರತದ ಕ್ರಮಕ್ಕೆ ಮೆಚ್ಚುಗೆ
![1-al](https://www.udayavani.com/wp-content/uploads/2024/06/1-al-150x85.jpg)
Washington; ಬಿಸಿಲಿನ ಬೇಗೆಗೆ ಕರಗಿಯೇ ಹೋಯಿತು ಲಿಂಕನ್ ಪ್ರತಿಮೆ!
MUST WATCH
ಹೊಸ ಸೇರ್ಪಡೆ
![Young Farmer; ಅಲ್ಪಾವಧಿಯಲ್ಲಿ ಲಾಭ ತಂದ ಕೊತ್ತಂಬರಿ ಸೊಪ್ಪು; ಯುವ ರೈತನ ಸಾಧನೆ](https://www.udayavani.com/wp-content/uploads/2024/06/Young-Farmer-1-150x86.jpg)
Young Farmer; ಅಲ್ಪಾವಧಿಯಲ್ಲಿ ಲಾಭ ತಂದ ಕೊತ್ತಂಬರಿ ಸೊಪ್ಪು; ಯುವ ರೈತನ ಸಾಧನೆ
![1-eqwwewq](https://www.udayavani.com/wp-content/uploads/2024/06/1-eqwwewq-150x101.jpg)
Maharashtra ಮೊದಲ ಮಹಿಳಾ ಮುಖ್ಯ ಕಾರ್ಯದರ್ಶಿಯಾಗಿ ಸುಜಾತಾ ಸೌನಿಕ್
![Agriculture ಹಿರೇಕಾಯಿ ಬೆಳೆಯಿಂದ ಉತ್ತಮ ಆದಾಯ; ಕೃಷಿಕ ಧನಪಾಲ ಯಲ್ಲಟ್ಟಿ ಸಾಧನೆ](https://www.udayavani.com/wp-content/uploads/2024/06/ag-1-150x93.jpg)
Agriculture ಹೀರೆಕಾಯಿ ಬೆಳೆಯಿಂದ ಉತ್ತಮ ಆದಾಯ; ಕೃಷಿಕ ಧನಪಾಲ ಯಲ್ಲಟ್ಟಿ ಸಾಧನೆ
![1-sadasd](https://www.udayavani.com/wp-content/uploads/2024/06/1-sadasd-3-150x97.jpg)
Harangi ಹಿನ್ನೀರಿನಲ್ಲಿ ಈಜಲು ತೆರಳಿದ್ದ ಪ್ರವಾಸಿಗ ನೀರು ಪಾಲು
![1-qwewq-wq-ew](https://www.udayavani.com/wp-content/uploads/2024/06/1-qwewq-wq-ew-150x79.jpg)
T20 World Cup ಚಾಂಪಿಯನ್ಸ್ ಗೆ ಭರ್ಜರಿ ಬಹುಮಾನ ಘೋಷಿಸಿದ ಬಿಸಿಸಿಐ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.