ರಾಯ್ಬರೇಲಿಯೋ? ವಯನಾಡೋ? ಯಾವುದು ರಾಗಾ ಆಯ್ಕೆ
ಗಾಂಧಿ ಕುಟುಂಬದ ಭದ್ರಕೋಟೆ ರಾಯ್ಬರೇಲಿ17ರೊಳಗೆ ಒಂದು ಕ್ಷೇತ್ರದ ಆಯ್ಕೆ: ವೇಣುಗೋಪಾಲ್
Team Udayavani, Jun 9, 2024, 7:15 AM IST
ನವದೆಹಲಿ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ವಯನಾಡು ಹಾಗೂ ರಾಯ್ಬರೇಲಿ ಎರಡೂ ಕ್ಷೇತ್ರಗಳಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ 2 ಕ್ಷೇತ್ರಗಳಲ್ಲಿ ಯಾವುದನ್ನು ಉಳಿಸಿಕೊಳ್ಳಬೇಕು ಎಂಬ ಜಿಜ್ಞಾಸೆಯಲ್ಲಿದ್ದಾರೆ.
ಉತ್ತರ ಪ್ರದೇಶ ರಾಯ್ಬರೇಲಿ ಗಾಂಧಿ ಕುಟುಂಬದ ಭದ್ರಕೋಟೆಯಾಗಿದ್ದರೆ, ಕೇರಳದ ವಯನಾಡು 2019ರಲ್ಲಿ ಅವರನ್ನು ಗೆಲ್ಲಿಸಿದ್ದ ಕ್ಷೇತ್ರವಾಗಿದೆ.
ಮೂಲಗಳ ಪ್ರಕಾರ, ರಾಹುಲ್ ರಾಯ್ಬರೇಲಿಯನ್ನು ಆಯ್ಕೆ ಮಾಡಿಕೊಳ್ಳುವ ಸಾಧ್ಯತೆ ಇದೆ. ಜತೆಗೆ ರಾಯ್ಬರೇಲಿಯೊಂದಿಗೆ ಗಾಂಧಿ ಕುಟುಂಬದ ಬಾಂಧವ್ಯಕ್ಕೆ ಶತಮಾನದ ಇತಿಹಾಸವಿದೆ. ಈ ಹಿಂದೆ ರಾಯ್ಬರೇಲಿಯಿಂದ ರಾಹುಲ್ ತಾಯಿ ಸೋನಿಯಾ ಗಾಂಧಿ ಸಹ ಸ್ಪರ್ಧಿಸಿದ್ದರು. “ಕ್ಷೇತ್ರಗಳ ಆಯ್ಕೆ ಬಗ್ಗೆ ಜೂ.17ಕ್ಕೂ ಮುನ್ನ ನಿರ್ಧಾರ ತೆಗೆದುಕೊಳ್ಳಬೇಕಾಗಿದ್ದು, ಇನ್ನು 3-4 ದಿನಗಳಲ್ಲಿ ನಿರ್ಧರಿಸಲಾಗುವುದು’ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bus Overturns… ಪುರಿ ಜಗನ್ನಾಥನ ದರ್ಶನಕ್ಕೆ ಹೊರಟಿದ್ದ ನಾಲ್ವರು ಯಾತ್ರಿಕರು ಮೃತ್ಯು
Hosur: ಟಾಟಾ ಎಲೆಕ್ಟ್ರಾನಿಕ್ಸ್ ಘಟಕದಲ್ಲಿ ಅಗ್ನಿ ಅವಘಡ… ಕೋಟ್ಯಂತರ ಮೌಲ್ಯದ ಸೊತ್ತು ನಾಶ
Mumbai: ಭಯೋತ್ಪಾದಕ ದಾಳಿ ಸಾಧ್ಯತೆ-ಗುಪ್ತಚರ ಇಲಾಖೆ: ಮುಂಬೈನಲ್ಲಿ ಬಿಗಿ ಪೊಲೀಸ್ ಭದ್ರತೆ
Telangana: ಉಪಮುಖ್ಯಮಂತ್ರಿ ಮನೆಯಲ್ಲಿ ಭಾರಿ ಕಳ್ಳತನ.. ಚಿನ್ನದ ಬಿಸ್ಕತ್ ಸೇರಿ ನಗನಗದು ಕಳವು
Tragedy: ಬೆಳ್ಳಂಬೆಳಗ್ಗೆ ಬಾಡಿಗೆ ಮನೆಯಲ್ಲಿ ನಾಲ್ವರು ಹೆಣ್ಣುಮಕ್ಕಳ ಜೊತೆ ತಂದೆಯ ಶವ ಪತ್ತೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Google 25th Birthday! ಗ್ಯಾರೇಜ್ನಿಂದ ಮೌಂಟ್ವಿವ್ವರೆಗೆ….ಗೂಗಲ್ ರಜತ ಸಂಭ್ರಮ
Musheer Khan: ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡ ಯುವ ಬ್ಯಾಟರ್ ಮುಶೀರ್ ಖಾನ್
Bengaluru: ಮಕ್ಕಳಲ್ಲಿ ವಿಜ್ಞಾನ ಆಸಕ್ತಿ ಮೂಡಿಸಲು “ಸೈನ್ಸ್ ಬಸ್’
Israel: ಬೈರೂತ್ ಮೇಲಿನ ದಾಳಿಯಲ್ಲಿ ಹೆಜ್ಬುಲ್ಲಾ ಮುಖ್ಯಸ್ಥ ಹಸನ್ ಸಾವು: ಇಸ್ರೇಲ್ ಸೇನೆ
Kedarnath Kuri Farm Review: ಫಾರಂನಲ್ಲಿ ಪ್ರೇಮ ಸಂಭಾಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.