Daily Horoscope: ಈ ರಾಶಿಯ ಪ್ರಾಪ್ತ ವಯಸ್ಕರಿಗೆ ವಿವಾಹ ನಿಶ್ಚಯ
Team Udayavani, Jun 9, 2024, 7:19 AM IST
09-06-2024
ಮೇಷ: ಉದ್ಯೋಗಕ್ಕೆ ವಿರಾಮ, ಆದರೆ ಅನ್ಯ ಚಟುವಟಿಕೆಗಳು ಕಟ್ಟಿ ಹಾಕತ್ತವೆ. ಉದ್ಯಮಿಗಳಿಗೆ ವ್ಯವಹಾರ ಸುಧಾರಣೆಯ ಚಿಂತೆ. ಕೆಲವು ವರ್ಗದ ವ್ಯಾಪಾರಿಗಳಿಗೆ ಲಾಭ. ಆಸ್ಪತ್ರೆ, ಅನಾಥಾಶ್ರಮಕ್ಕೆ ಭೇಟಿ.
ವೃಷಭ: ವ್ಯವಹಾರಸ್ಥರಿಗೆ ಬಿಡುವು ಇರುವು ದಿಲ್ಲ. ಕೆಲವರಿಗೆ ಅನಿರೀಕ್ಷಿತ ಧನಾಗಮ ಸಂಭವ. ಧಾರ್ಮಿಕ ಕ್ಷೇತ್ರಕ್ಕೆ ಭೇಟಿ. ಪ್ರಾಪ್ತವಯಸ್ಕರಿಗೆ ವಿವಾಹ ನಿಶ್ಚಯ. ಹಿರಿಯರಿಗೆ, ಗೃಹಿಣಿಯರಿಗೆ, ಮಕ್ಕಳಿಗೆ ಸಂತೋಷದ ಅನುಭವ.
ಮಿಥುನ: ವಸ್ತ್ರ, ವಾಹನ ಉದ್ಯಮಿಗಳಿಗೆ ಅನುಕೂಲ. ಗೃಹೋತ್ಪನ್ನ ತಿನಿಸುಗಳಿಗೆ ಅಧಿಕ ಬೇಡಿಕೆ. ವಾಹನ ದುರಸ್ತಿಗೆ ಧನವ್ಯಯ. ದೇವತಾರ್ಚನೆಯಲ್ಲಿ ಪಾಲುಗೊಳ್ಳುವ ಅವಕಾಶ. ಹಿರಿಯರಿಗೆ, ಗೃಹಿಣಿಯರಿಗೆ ಸ್ಥಳ ಬದಲಾವಣೆಯಿಂದ ಹರ್ಷ.
ಕರ್ಕಾಟಕ: ಸಹೋದ್ಯೋಗಿಗಳ ಸೌಹಾರ್ದ ಭೇಟಿ. ಎಲ್ಲರ ಆರೋಗ್ಯ ಉತ್ತಮ. ಬಂಧು ಗಳ ಮನೆಗೆ ಭೇಟಿ ಸಂಭವ. ವ್ಯವಹಾರ ಸಂಬಂಧ ಆಗ್ನೇಯ ದಿಕ್ಕಿಗೆ ಪ್ರಯಾಣ. ವಿದ್ಯಾರ್ಥಿಗಳ ಮುಂದಿನ ಶಿಕ್ಷಣದ ಚಿಂತನೆ.
ಸಿಂಹ: ಅಪಾರ ಪ್ರಮಾಣದಲ್ಲಿ ಸುಖಾನುಭವ ಪ್ರಾಪ್ತಿ. ಪ್ರಾರ್ಥನೆಯಿಂದ ದೇವತಾನುಗ್ರಹ. ವೃತ್ತಿಪರರಿಗೆ ಕೆಲಸದ ಒತ್ತಡ ಆರಂಭ. ಹಿರಿಯರ ಆರೋಗ್ಯ ಉತ್ತಮ. ದಕ್ಷಿಣ ದಿಕ್ಕಿಗೆ ಸಣ್ಣ ಪ್ರವಾಸ ಸಂಭವ.
ಕನ್ಯಾ: ಉದ್ಯೋಗಾಸಕ್ತರಿಗೆ ಅವಕಾಶಗಳು ಗೋಚರ. ಕುಶಲ ಕರ್ಮಿಗಳಿಗೆ ಶೀಘ್ರ ಉದ್ಯೋಗ ಪ್ರಾಪ್ತಿ. ಆಭರಣ ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿ ಲಾಭ. ಉದ್ಯೋಗಸ್ಥ ಮಹಿಳೆಯರಿಗೆ ವಿರಾಮ. ವೃದ್ಧಾಶ್ರಮಗಳಿಗೆ ಭೇಟಿ.
ತುಲಾ: ರಜಾ ದಿನವಾದರೂ ಕೈತುಂಬಾ ಕೆಲಸ ಗಳು. ಉತ್ಪನ್ನಗಳ ಗುಣಮಟ್ಟ ಸುಧಾರಣೆ ಯತ್ತ ಗಮನ. ಕ್ರೀಡೆ, ಸಂಗೀತಾದಿ ಚಟುವಟಿಕೆಗಳಲ್ಲಿ ಮಕ್ಕಳ ಆಸಕ್ತಿ. ಕೃಷಿ , ಹೈನುಗಾರಿಕೆ, ಜೇನು ಸಾಕಣೆಯಲ್ಲಿ ಮಗ್ನತೆ. ಲಘುವಾದ ಕ್ರೀಡೆಗಳಲ್ಲಿ ಪಾಲುಗೊಳ್ಳುವಿರಿ.
ವೃಶ್ಚಿಕ: ಸ್ವಗೃಹದಲ್ಲಿ ದೇವತಾರಾಧನೆ. ಉದ್ಯೋಗ, ವ್ಯವಹಾರ ಕ್ಷೇತ್ರಗಳ ಮಿತ್ರರ ಭೇಟಿ. ಮಕ್ಕಳ ಹೊಸ ಉದ್ಯಮಕ್ಕೆ ಚಾಲನೆ. ಹಿರಿಯರ ಆರೋಗ್ಯ ಸುಧಾರಣೆ. ನೆರೆಯವರೊಡನೆ ಬಾಂಧವ್ಯ ವೃದ್ಧಿ.
ಧನು: ಕುಟುಂಬದಲ್ಲಿ ಸಮೃದ್ಧಿಯ ಲಕ್ಷಣ ಗಳು. ದಂಪತಿಗಳ ನಡುವೆ ಅನುರಾಗ ವೃದ್ಧಿ. ಶಿಕ್ಷಿತರಿಗೆ ಯೋಗ್ಯ ಉದ್ಯೋಗ ಲಭಿಸುವ ಭರವಸೆ. ಸಣ್ಣ ಗೃಹೋದ್ಯಮ ಅಥವಾ ಹೈನುಗಾರಿಕೆ ಆಸಕ್ತರಿಗೆ ಅನುಕೂಲ. ಅವಿವಾಹಿತರಿಗೆ ವಿವಾಹ ಯೋಗ.
ಮಕರ: ಕುಟುಂಬದಲ್ಲಿ ಪ್ರೀತಿ, ವಾತ್ಸಲ್ಯ ವೃದ್ಧಿ. ಸಣ್ಣ ಉದ್ಯಮಗಳಿಗೆ ಶುಭಕಾಲ. ವಸ್ತ್ರ ಆಭರಣ ವ್ಯಾಪಾರಿಗಳಿಗೆ ಅಧಿಕ ಲಾಭ. ಗೃಹೋತ್ಪನ್ನಗಳಿಗೆ ಅಧಿಕ ಬೇಡಿಕೆ. ದೇವ ಮಂದಿರ ಸಂದರ್ಶನ. ಸೋದರ – ಸೋದರಿಯರ ಭೇಟಿ.
ಕುಂಭ: ಸತ್ಕಾರ್ಯಗಳಿಗೆ ನೆರವಾಗುವ ಅವಕಾಶ. ಕಿರಿಯ ಸಹೋದ್ಯೋಗಿಗಳಿಗೆ ಮಾರ್ಗದರ್ಶನ. ಸಮಾಜದಲ್ಲಿ ಗೌರವ, ಜನಪ್ರಿಯತೆ ವೃದ್ಧಿ. ಆಸ್ಪತ್ರೆ, ಅನಾಥಾಲಯಕ್ಕೆ ಭೇಟಿ. ಬಂಧುಜನರೊಂದಿಗೆ ಸಮ್ಮಿಲನ.
ಮೀನ: ನಾಳೆಯ ಕಾರ್ಯಗಳ ಆಯೋಜನೆ., ಸಾಮಾಜಿಕ ಸಮಸ್ಯೆಗಳ ಪರಿಹಾರಕ್ಕೆ ಸಹಚಿಂತನ. ಹಳೆಯ ಸಹಚರರ ಭೇಟಿ. ನೂತನ. ದಂಪತಿಗಳ ನಡುವೆ ಅನುರಾಗ ವೃದ್ಧಿ. ಮಕ್ಕಳಿಂದ ಹಿರಿಯರಿಗೆ ಆನಂದ. ಕುಟುಂಬದವರೊಂದಿಗೆ ಪ್ರವಾಸ. ನಿಮ್ಮ ಅಮೂಲ್ಯ ವಸ್ತುಗಳ ಬಗ್ಗೆ ಜಾಗ್ರತರಾಗಿರಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Horoscope: ಧೈರ್ಯವೊಂದೇ ಮಿತ್ರನೆಂಬ ಅರಿವು ಇರಲಿ, ಉದ್ಯೋಗ ಸ್ಥಾನದಲ್ಲಿ ಹಿತಶತ್ರುಗಳ ಕಾಟ
Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳ ಪ್ರೋತ್ಸಾಹ, ಮನೋಬಲದಿಂದ ಕಾರ್ಯಸಿದ್ದಿ
Daily Horoscope: ಉದ್ಯೋಗಾನ್ವೇಷಿಗಳಿಗೆ ಶುಭ ವಾರ್ತೆ, ಆರೋಗ್ಯ ಉತ್ತಮ
Daily Horoscope; ಉದ್ಯೋಗಸ್ಥರಿಗೆ ವಿಶಿಷ್ಟ ಜವಾಬ್ದಾರಿ, ನಿಲ್ಲದ ಹಿತಶತ್ರುಗಳ ಕಾಟ
Horoscope: ಈ ರಾಶಿ ಅವರಿಗಿಂದು ಅನಿರೀಕ್ಷಿತವಾಗಿ ಧನಾಗಮವಾಗಲಿದೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
leopard: ಮೂಲ್ಕಿ ಕೊಯ್ನಾರಿನಲ್ಲಿ ಸಣ್ಣ ಮರಿಯೊಂದಿಗೆ ಚಿರತೆ ಪ್ರತ್ಯಕ್ಷ?
BJP Meeting: ದಾವಣಗೆರೆಯಲ್ಲಿ ಯತ್ನಾಳ್, ರಮೇಶ್ ಜಾರಕಿಹೊಳಿ ಇಂದು ಮಹತ್ವದ ಸಭೆ
Development: ಸಂಪರ್ಕ ಸಾರಿಗೆಗಳಿಂದ ದೇಶದ ಆರ್ಥಿಕತೆ ಹೆಚ್ಚಳ: ಸಚಿವ ರಾಮಲಿಂಗಾರೆಡ್ಡಿ
SAFF U-17 Championship: ಭಾರತ-ಬಾಂಗ್ಲಾ ಫೈನಲ್
Gulveer Singh: ನೂತನ ರಾಷ್ಟ್ರೀಯ ದಾಖಲೆ ಸ್ಥಾಪಿಸಿದ ಗುಲ್ವೀರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.