Belagavi; ತುಂಬಿ ಹರಿಯುತ್ತಿದ್ದ ಘಟಪ್ರಭಾ ನದಿಗೆ ಮುಗುಚಿ ಬಿದ್ದ 10 ಜನರಿದ್ದ ಟ್ರಾಕ್ಟರ್


Team Udayavani, Jun 9, 2024, 12:30 PM IST

Belagavi; ತುಂಬಿ ಹರಿಯುತ್ತಿದ್ದ ಘಟಪ್ರಭಾ ನದಿಗೆ ಮುಗುಚಿ ಬಿದ್ದ 10 ಜನರಿದ್ದ ಟ್ರಾಕ್ಟರ್

ಬೆಳಗಾವಿ/ಮೂಡಲಗಿ: ತುಂಬಿ ಹರಿಯುತ್ತಿದ್ದ ಘಟಪ್ರಭಾ ನದಿಗೆ 10 ಜನರಿದ್ದ ಟ್ರಾಕ್ಟರ್ ಮುಗುಚಿ ಬಿದ್ದ ಘಟನೆ ಅವರಾದಿ ನಂದಗಾಂವ ಬಳಿ ನಡೆದಿದೆ.

ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಅವರಾದಿ ಗ್ರಾಮದಲ್ಲಿ ಘಟನೆ ನಡೆದಿದೆ. ಬಾಗಲಕೋಟೆ ಜಿಲ್ಲೆಯ ನಂದಗಾಂವ್ ಗ್ರಾಮದ ಮಧ್ಯೆ ಇರುವ ಬ್ರಿಡ್ಜ್ – ಬ್ಯಾರೇಜ್ ಗೆ ಟ್ರೇಲರ್ ಸಮೇತ ಟ್ರಾಕ್ಟರ್ ನೀರಿಗೆ ಬಿದ್ದಿದೆ.

ಟ್ರಾಕ್ಟರ್ ಗಳಲ್ಲಿದ್ದವರು ಅವರಾದಿಯಿಂದ ನಂದಗಾಂವ್ ಗೆ ಕೂಲಿ ಕೆಲಸಕ್ಕೆಂದು‌ ತೆರಳುತ್ತಿದ್ದರು. ನೀರಿಗೆ ಬಿದ್ದಿರುವವರಲ್ಲಿ ಅದೃಷ್ಟವಶಾತ್ 9 ಜನ ಈಜಿ ಸಾವಿನ ದವಡೆಯಿಂದ ಪಾರಾಗಿದ್ದಾರೆ. ನೀರಲ್ಲಿ ಕಣ್ಮರೆಯಾಗಿರುವ ಓರ್ವನಿಗಾಗಿ ಶೋಧ ಕಾರ್ಯ ನಡೆಯುತ್ತಿದೆ.

ಘಟನೆಯಿಂದ ಸ್ಥಳದಲ್ಲಿ ಸೂತಕದ ವಾತಾವರಣ ಉಂಟಾಗಿದೆ. ಸ್ಥಳಕ್ಕೆ ಕುಲಗೋಡ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಟಾಪ್ ನ್ಯೂಸ್

prahlad joshi

Hubli; ಹೆಚ್ಚುವರಿ ಡಿಸಿಎಂ ಸ್ಥಾನ ವಿಚಾರದಲ್ಲಿ ಸಿದ್ದರಾಮಯ್ಯ ಕೈವಾಡವಿದೆ: ಪ್ರಹ್ಲಾದ ಜೋಶಿ

Nigeria; ಮದುವೆ ಹಾಲ್, ಆಸ್ಪತ್ರೆಯಲ್ಲಿ ಆತ್ಮಾಹುತಿ ಬಾಂಬ್ ದಾಳಿ; 18 ಮಂದಿ ಸಾವು

Nigeria; ಮದುವೆ ಹಾಲ್, ಆಸ್ಪತ್ರೆಯಲ್ಲಿ ಆತ್ಮಾಹುತಿ ಬಾಂಬ್ ದಾಳಿ; 18 ಮಂದಿ ಸಾವು

3-vitla

Campco ಮಾಜಿ ಅಧ್ಯಕ್ಷ ಎಲ್.ಎನ್. ಕೂಡೂರು ಇನ್ನಿಲ್ಲ

INDWvsSAW; ಸ್ನೇಹ್ ರಾಣಾ ಸ್ಪಿನ್ ಜಾಲಕ್ಕೆ ಸಿಲುಕಿ ದಿಢೀರ್ ಕುಸಿತ ಕಂಡ ದ.ಆಫ್ರಿಕಾ

INDWvsSAW; ಸ್ನೇಹ್ ರಾಣಾ ಸ್ಪಿನ್ ಜಾಲಕ್ಕೆ ಸಿಲುಕಿ ದಿಢೀರ್ ಕುಸಿತ ಕಂಡ ದ.ಆಫ್ರಿಕಾ

T20 World Cup ಗೆದ್ದ ಧನ್ಯತೆಯಲ್ಲಿ ಬಾರ್ಬಡೋಸ್ ಪಿಚ್ ಮಣ್ಣು ತಿಂದ ರೋಹಿತ್ ಶರ್ಮಾ

T20 World Cup ಗೆದ್ದ ಧನ್ಯತೆಯಲ್ಲಿ ಬಾರ್ಬಡೋಸ್ ಪಿಚ್ ಮಣ್ಣು ತಿಂದ ರೋಹಿತ್ ಶರ್ಮಾ

T20 WC; This is my luck…..: Coach Rahul Dravid

T20 WC; ಇದು ನನ್ನ ಅದೃಷ್ಟ…..: ಟ್ರೋಫಿಯೊಂದಿಗೆ ಟೀಂ ಇಂಡಿಯಾ ತೊರೆದ ಕೋಚ್ ದ್ರಾವಿಡ್ ಮಾತು

T20 World Cup; ವಿರಾಟ್ ದಾರಿಯಲ್ಲೇ ಸಾಗಿದ ರೋಹಿತ್; ಕಪ್ ಗೆದ್ದ ಬಳಿಕ ನಿವೃತ್ತಿ ಘೋಷಣೆ

T20 World Cup; ವಿರಾಟ್ ದಾರಿಯಲ್ಲೇ ಸಾಗಿದ ರೋಹಿತ್; ಕಪ್ ಗೆದ್ದ ಬಳಿಕ ನಿವೃತ್ತಿ ಘೋಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dengue

Belagavi; ಜ್ವರದಿಂದ ಬಳಲುತ್ತಿದ್ದ ಯುವಕ ಸಾವು: ಡೆಂಗ್ಯೂ ಶಂಕೆ

ಬೆಳಗಾವಿ: ಪ್ರತಿಭಾ ಪಲಾಯನ ತಡೆಯಬೇಕಿದೆ: ನಿರಂಜನ

ಬೆಳಗಾವಿ: ಪ್ರತಿಭಾ ಪಲಾಯನ ತಡೆಯಬೇಕಿದೆ: ನಿರಂಜನ

satish jarakiholi

CM ಬದಲಾವಣೆ ವಿಷಯ ಮುಗಿದು ಹೋದ ಅಧ್ಯಾಯ: ಸತೀಶ್ ಜಾರಕಿಹೊಳಿ

ಸಿಎಂ ಬದಲಾವಣೆ ಆಗುವುದಾದರೆ ವೀರಶೈವ ಲಿಂಗಾಯತರಿಗೆ ಆದ್ಯತೆ ನೀಡಿ: ಪಂಡಿತಾರಾಧ್ಯ ಸ್ವಾಮೀಜಿ

ಸಿಎಂ ಬದಲಾವಣೆ ಆಗುವುದಾದರೆ ವೀರಶೈವ ಲಿಂಗಾಯತರಿಗೆ ಆದ್ಯತೆ ನೀಡಿ: ಪಂಡಿತಾರಾಧ್ಯ ಸ್ವಾಮೀಜಿ

1-saddas

Lakshmi Hebbalkar;ಅಂಗನವಾಡಿಗಳಿಗೆ ಕಳಪೆ ಆಹಾರ ಉತ್ಪನ್ನಗಳು ಪೂರೈಕೆಯಾದರೆ ಕಠಿನ ಕ್ರಮ

MUST WATCH

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

ಹೊಸ ಸೇರ್ಪಡೆ

prahlad joshi

Hubli; ಹೆಚ್ಚುವರಿ ಡಿಸಿಎಂ ಸ್ಥಾನ ವಿಚಾರದಲ್ಲಿ ಸಿದ್ದರಾಮಯ್ಯ ಕೈವಾಡವಿದೆ: ಪ್ರಹ್ಲಾದ ಜೋಶಿ

Crime: ಸ್ನೇಹಿತನನ್ನು ಕಟ್ಟಡದಿಂದ ಕೆಳಗೆ ದೂಡಿ ಕೊಲೆಗೈದ ಆರೋಪಿ ಸೆರೆ

Crime: ಸ್ನೇಹಿತನನ್ನು ಕಟ್ಟಡದಿಂದ ಕೆಳಗೆ ದೂಡಿ ಕೊಲೆಗೈದ ಆರೋಪಿ ಸೆರೆ

4-btwl

Bantwala: ಮರ ಬಿದ್ದು ಕೋಳಿ ಫಾರಂ ಜಖಂ

Nigeria; ಮದುವೆ ಹಾಲ್, ಆಸ್ಪತ್ರೆಯಲ್ಲಿ ಆತ್ಮಾಹುತಿ ಬಾಂಬ್ ದಾಳಿ; 18 ಮಂದಿ ಸಾವು

Nigeria; ಮದುವೆ ಹಾಲ್, ಆಸ್ಪತ್ರೆಯಲ್ಲಿ ಆತ್ಮಾಹುತಿ ಬಾಂಬ್ ದಾಳಿ; 18 ಮಂದಿ ಸಾವು

Untitled-1

Bengaluru: ಬೆಂಕಿ ಅವಘಡ; 6 ಕಾಲೇಜು ಬಸ್‌ಗಳು ಸುಟ್ಟು ಕರಕಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.