Malpe Beach ಜೀವರಕ್ಷಕರ ಮಾತಿಗೆ ಇಲ್ಲಿ ಬೆಲೆಯೇ ಇಲ್ಲ!
ಮಳೆ ಬಂದರೂ ಕಡಲತೀರಕ್ಕೆ ಪ್ರವಾಸಿಗರ ಲಗ್ಗೆ
Team Udayavani, Jun 10, 2024, 12:05 AM IST
ಮಲ್ಪೆ: ದಿನವಿಡೀ ಮಳೆಯಿತ್ತಿದ್ದರೂ ವಾರಾಂತ್ಯದ ಹಿನ್ನೆಲೆಯಲ್ಲಿ ರವಿವಾರ ಮಲ್ಪೆ ಬೀಚ್ಗೆ ಅಧಿಕ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸಿದ್ದರು.
ಮಳೆಗಾಲದ ಹಿನ್ನೆಲೆಯಲ್ಲಿ ಕಡಲಿಗಿಳಿಯಲು ಸಂಬಂಧಪಟ್ಟ ಆಡಳಿತ ನಿರ್ಬಂಧ ಹೇರಿದೆ. ಬೀಚ್ನಲ್ಲಿ ಪ್ರವಾಸಿಗರು ಕಡಲಿಗೆ ಇಳಿಯದಂತೆ ನೆಟ್ ಆಳವಡಿಸಲಾಗಿದೆ. ಅಲ್ಲಲ್ಲಿ ಅಪಾಯದ ಸೂಚನೆ ಫಲಕವನ್ನೂ ಅಳವಡಿಸಲಾಗಿದೆ.
ಆದರೆ ಕೆಲವರು ಇಲ್ಲಿನ ಜೀವರಕ್ಷಕ ಸಿಬಂದಿಯ ಕಣ್ಣು ತಪ್ಪಿಸಿ ದಕ್ಷಿಣ ದಿಕ್ಕಿನಲ್ಲಿ ನೀರಿಗಿಳಿಯುತ್ತಿರುವುದು ಕಂಡು ಬಂದಿದೆ. ಅವರನ್ನು ನಿಯಂತ್ರಿಸಲು ಜೀವರಕ್ಷಕ ಸಿಬಂದಿ ಹರಸಾಹಸ ಮಾಡುತ್ತಿದ್ದಾರೆ.
ಸೀವಾಕ್ ಬಳಿ ಸಮುದ್ರಕ್ಕಿಳಿದರು
ಬೀಚ್ನಲ್ಲಿ ನೀರಿಗಿಳಿಯಲು ನಿರ್ಬಂಧ ಹೇರಿರುವುದನ್ನು ಕಂಡು ಇತ್ತ ಸೀ ವಾಕ್ ವೇ ಬಳಿ, ಅಪಾಯಕಾರಿ ಸ್ಥಳದಲ್ಲಿ ಪ್ರವಾಸಿಗರು ಸಮುದ್ರಕ್ಕೆ ಇಳಿದು ಮೋಜು ಮಸ್ತಿಯಲ್ಲಿ ತೊಡಗಿರುವುದು ಕಂಡು ಬಂತು. ಇಲ್ಲಿ ಪೊಲೀಸ್ ಸಿಬಂದಿಯನ್ನು ನಿಯೋಜಿಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
BBK11: ಮೂರನೇ ಸ್ಪರ್ಧಿಯಾಗಿ ಬಿಗ್ ಬಾಸ್ ಮನೆಗೆ ʼಫೈಯರ್ ಬ್ರ್ಯಾಂಡ್ʼ ಎಂಟ್ರಿ
Hunsur: ಹಂದಿಫಾರ್ಮ್ ನಲ್ಲಿ ಕಾರ್ಮಿಕನಿಂದ ಮ್ಯಾನೇಜರ್ ಬರ್ಬರ ಹ*ತ್ಯೆ
MUDA Case: ಸಿದ್ದರಾಮಯ್ಯ 2011ರ ಹೇಳಿಕೆ ವಿಡಿಯೋ ಹಾಕಿ ಟಾಂಗ್ ಕೊಟ್ಟ ಸ್ನೇಹಮಯಿ ಕೃಷ್ಣ!
Shiruru ದುರಂತ; ಹುಟ್ಟೂರಲ್ಲಿ ಅರ್ಜುನ್ ಅಂತಿಮ ವಿಧಿ: ಹರಿದು ಬಂದ ಜನಸಾಗರ
Food street ನಲ್ಲಿ ಅರೆಬಟ್ಟೆಯಲ್ಲಿ ಸುತ್ತಾಡಿದ ಯುವತಿ ವಿರುದ್ಧ ಪ್ರಕರಣ ದಾಖಲು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.