ರಾಮಾಯಣದ ರಾಮ ದಶರಥನ ಮಗ ಅಲ್ಲ: ಭಗವಾನ್
Team Udayavani, Jun 10, 2024, 12:27 AM IST
ಹರಿಹರ: ರಾಮಾಯಣದ ರಾಮ, ದಶರಥ ಮಹಾರಾಜರ ಮಗ ಎನ್ನಲಾಗುತ್ತಿದೆ. ಆದರೆ ರಾಮ ದಶರಥ ಮಹಾರಾಜರಿಂದ ಹುಟ್ಟಿಲ್ಲ,ಬದಲಾಗಿ ಪುರೋಹಿತನೊಬ್ಬನಿಂದ ಜನಿಸಿದ್ದಾನೆ ಎಂಬುದಕ್ಕೆ ನನ್ನ ಬಳಿ ಪುರಾವೆಗಳಿವೆ ಎಂದು ಸಾಹಿತಿ, ಪ್ರಗತಿಪರ ಚಿಂತಕ ಪ್ರೊ| ಕೆ.ಎಸ್. ಭಗವಾನ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಡಾ| ಬಿ.ಆರ್.ಅಂಬೇಡ್ಕರ್ 133ನೇ, ಪ್ರೊ|ಬಿ. ಕೃಷ್ಣಪ್ಪ ಅವರ 86ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪುರಾಣಗಳು ಕಾಲ್ಪನಿಕ ಕಥೆಗಳಾಗಿದ್ದು, ಅವುಗಳನ್ನು ಅಭ್ಯಾಸ ಮಾಡುವುದರಿಂದ ಯಾವುದೇ ಪ್ರಯೋಜನವಿಲ್ಲ. ಪುರಾಣಗಳು ಹಾಗೂ ಮನುಸ್ಮೃತಿಯಲ್ಲಿ ಬ್ರಾಹ್ಮಣರನ್ನು ಹೊರತುಪಡಿಸಿ ಲಿಂಗಾಯತರು, ಕುರುಬರು ಸೇರಿ ಎಲ್ಲ ಜಾತಿ, ಜನಾಂಗದವರು ಶೂದ್ರರೆಂದು ಪರಿಗಣಿಸಲ್ಪಡುತ್ತಾರೆ. ಇವರೆಲ್ಲಾ ಬ್ರಾಹ್ಮಣರ ಸೇವಕರೆಂದು ಸಾರಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಸಿಎಂ ರಾಜೀನಾಮೆ ಕೊಡಲ್ಲ,ಕಾನೂನು ಹೋರಾಟ ಮಾಡುತ್ತಾರೆ: ಎಸ್.ಎಸ್.ಮಲ್ಲಿಕಾರ್ಜುನ್
Davanagere City Corporation: ನೂತನ ಮೇಯರ್-ಉಪ ಮೇಯರ್ ಆಯ್ಕೆ
Raj Bhavan ದುರ್ಬಳಕೆ ಮಾಡಿ ಸಿದ್ದರಾಮಯ್ಯ ವಿರುದ್ಧ ಸುಳ್ಳು ಆರೋಪ: ಶಾಮನೂರು ಶಿವಶಂಕರಪ್ಪ
Davanagere; ಬಿಜೆಪಿ ವಿರುದ್ದ ಶೋಷಿತ ಸಮುದಾಯದ ಒಕ್ಕೂಟದಿಂದ ಮೌನ ಪ್ರತಿಭಟನೆ
CM Aspirant: ಡಿ.ಕೆ.ಶಿವಕುಮಾರ್ಗೆ ಮುಖ್ಯಮಂತ್ರಿಯಾಗುವ ಅವಕಾಶವಿದೆ: ಶಾಸಕ ಶಿವಗಂಗಾ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Food Adulteration: ನೀವೇ ಮನೆಯಲ್ಲಿ ಆಹಾರ ಕಲಬೆರಕೆಯನ್ನು ಪತ್ತೆ ಹಚ್ಚಿ!
BBK11: ಬಿಗ್ ಬಾಸ್ ಕನ್ನಡ-11ರ ಮೊದಲ ಅಧಿಕೃತ ಸ್ಪರ್ಧಿ ಇವರೇ ನೋಡಿ..
Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ
Theater, Stage Artist: ನಗುವಿನ ಸವಿ ಹಂಚಿದ ಅಮ್ಮ ಮನೋರಮಾ
Maharashtra ವಿಧಾನಸಭಾ ಚುನಾವಣೆ: ಸಿದ್ಧತೆ ಪರಿಶೀಲಿಸಿದ ಚುನಾವಣ ಆಯೋಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.