Nirmala Sitharaman: 2ನೇ ಬಾರಿ ಮೋದಿ ಸಂಪುಟದ ಸದಸ್ಯೆ


Team Udayavani, Jun 10, 2024, 1:32 AM IST

Nirmala Sitharaman: 2ನೇ ಬಾರಿ ಮೋದಿ ಸಂಪುಟದ ಸದಸ್ಯೆ

ಬೆಂಗಳೂರು: ಮೂಲತಃ ತಮಿಳುನಾ ಡಿನವರಾದ ನಿರ್ಮಲಾ ಸೀತಾರಾಮನ್‌ ಅವರು ನಾರಾಯಣ ಸೀತಾರಾಮನ್‌ ಹಾಗೂ ಸಾವಿತ್ರಿ ಪುತ್ರಿಯಾಗಿ 1959ರ ಆ. 18ರಂದು ಜನಿಸಿದರು.

ಅರ್ಥಶಾಸ್ತ್ರ ವಿಷಯದಲ್ಲಿ ಎಂ.ಎ ಸ್ನಾತಕೋತ್ತರ ಪದವಿ ಪಡೆದಿರುವ ಅವರು, ಜೆಎನ್‌ಯುನಲ್ಲಿ ಎಂ.ಫಿಲ್‌ ಪಡೆದಿದ್ದಾರೆ. 2003-2005 ರವರೆಗೆ ರಾಷ್ಟ್ರೀಯ ಮಹಿ ಳಾ ಆಯೋಗದ ಸದಸ್ಯೆ ಯಾಗಿ ಕಾರ್ಯಾರಂಭ ಮಾಡಿದರು. ಪತಿ ಪರಕ್ಕಳ ಪ್ರಭಾಕರ್‌ ಬಿಜೆಪಿಯೇತರ ಪಕ್ಷ ದಲ್ಲಿದ್ದರೂ ನಿರ್ಮಲಾ ಮಾತ್ರ 2008ರಲ್ಲಿ ಅಧಿ ಕೃತವಾಗಿ ಬಿಜೆಪಿ ಸೇರ್ಪಡೆಗೊಂಡರು.

ರಾಷ್ಟ್ರೀಯ ವಕ್ತಾರೆಯಾಗಿಯೂ ಕೆಲಸ ಮಾಡಿದ್ದರು. 2014ರಲ್ಲಿ ಆಂಧ್ರಪ್ರದೇ ಶದಿಂದ ರಾಜ್ಯಸಭೆಗೆ ಮೊದಲ ಬಾರಿಗೆ ಆಯ್ಕೆಯಾದ ಅವರನ್ನು ನರೇಂದ್ರ ಮೋದಿ ಸಂಪುಟಕ್ಕೆ ಸೇರಿಸಿಕೊಂಡರು. 2014ರ ಮೇ 26ರಿಂದ ನ.9 ರವರೆಗೆ ಹಣಕಾಸು ಮತ್ತು ಕಾರ್ಪೋರೇಟ್‌ ವ್ಯವಹಾರಗಳ ರಾಜ್ಯ ಖಾತೆ ಸಚಿವೆ ಯಾಗಿ ಮೊದಲ ಬಾರಿಗೆ ಮೋದಿ ಸಂಪುಟದಲ್ಲಿ ಸೇವೆ ಆರಂಭಿ ಸಿದ ಅವರು, 2016ರಲ್ಲಿ ರಾಜ್ಯ ಸಭಾ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಕರ್ನಾ ಟಕದಿಂದ ರಾಜ್ಯಸಭೆಗೆ ಮರುಆಯ್ಕೆ ಯಾದರು. ವಾಣಿಜ್ಯ ಮತ್ತು ಕೈಗಾರಿಕಾ ಸಚಿವೆಯಾಗಿ ಸ್ವತಂತ್ರ ಖಾತೆಯನ್ನು 2017 ರ ಸೆ.3 ರವರೆಗೆ ನಿಭಾಯಿಸಿ ಸೈ ಎನಿಸಿಕೊಂಡ ಅವರಿಗೆ 2017ರ ಸೆ. 3ರಿಂದ ರಕ್ಷಣ ಖಾತೆಯನ್ನು ನೀಡ ಲಾಯಿತು. 2022 ರಲ್ಲಿ ಕರ್ನಾಟಕ ವಿಧಾನಸಭೆಯಿಂದ ರಾಜ್ಯಸಭೆಗೆ ಎರಡನೇ ಬಾರಿಗೆ ಆಯ್ಕೆಯಾಗಿದ್ದು, ಈವರೆಗೂ ಕೇಂದ್ರ ಹಣಕಾಸು ಸಚಿವೆಯಾಗಿ ಸೇವೆ ಸಲ್ಲಿಸಿದ್ದಾರೆ.

 

ಟಾಪ್ ನ್ಯೂಸ್

Hardik Pandya; ಚಪ್ರಿ ಎಂದಿದ್ದ ಜನರೇ ಇದೀಗ ಕೊಂಡಾಡುತ್ತಿದ್ದಾರೆ…: ಹಾರ್ದಿಕ್ ಯಶಸ್ಸಿನ ಕಥೆ

Hardik Pandya; ಚಪ್ರಿ ಎಂದಿದ್ದ ಜನರೇ ಇದೀಗ ಕೊಂಡಾಡುತ್ತಿದ್ದಾರೆ…: ಹಾರ್ದಿಕ್ ಯಶಸ್ಸಿನ ಕಥೆ

ಈ ವಿಚಾರದಲ್ಲಿ ಶಾರುಖ್‌ ಖಾನ್‌ ʼಜವಾನ್‌ʼ ಚಿತ್ರವನ್ನೇ ಮೀರಿಸಿದ ʼKalki 2898 ADʼ

ಈ ವಿಚಾರದಲ್ಲಿ ಶಾರುಖ್‌ ಖಾನ್‌ ʼಜವಾನ್‌ʼ ಚಿತ್ರವನ್ನೇ ಮೀರಿಸಿದ ʼKalki 2898 ADʼ

9-sirsi

ಶಿರಸಿಯ ಅದ್ವೈತನಿಗೆ ಇಂಟರ್‌ ನ್ಯಾಷನಲ್ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ

Hamsa Moily

Bengaluru; ವೀರಪ್ಪ ಮೊಯ್ಲಿ ಅವರಿಗೆ ಪುತ್ರಿ ವಿಯೋಗ; ಹಂಸ ಮೊಯ್ಲಿ ವಿಧಿವಶ

8-health

PCOD (ಪಾಲಿಸಿಸ್ಟಿಕ್‌ ಅಂಡಾಶಯದ ಕಾಯಿಲೆ) ಸಮಸ್ಯೆ ಮತ್ತು ನಿರ್ವಹಣೆ

T20 World Cup: ಪ್ರೇಕ್ಷಕರನ್ನು ತುದಿಗಾಲಲ್ಲಿ ನಿಲ್ಲಿಸಿದ್ದ 5 ಪಂದ್ಯಗಳು

T20 World Cup: ಪ್ರೇಕ್ಷಕರನ್ನು ತುದಿಗಾಲಲ್ಲಿ ನಿಲ್ಲಿಸಿದ್ದ 5 ಪಂದ್ಯಗಳು

3

Yakshagana: ಚಪ್ಪಾಳೆಗಾಗಿ ರಸಾಭಾಸ ಮಾಡಬಾರದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hamsa Moily

Bengaluru; ವೀರಪ್ಪ ಮೊಯ್ಲಿ ಅವರಿಗೆ ಪುತ್ರಿ ವಿಯೋಗ; ಹಂಸ ಮೊಯ್ಲಿ ವಿಧಿವಶ

During the Lok Sabha election, there was a discussion about caste-wise DCM, but….: hc mahadevappa

Lok Sabha ಚುನಾವಣೆ ವೇಳೆ ಜಾತಿವಾರು ಡಿಸಿಎಂ ಚರ್ಚೆ ನಡೆದಿತ್ತು, ಆದರೆ….: ಮಹಾದೇವಪ್ಪ

7-kodagu

Madikeri: ಜು.1 ರಿಂದ ಭಾರಿ ವಾಹನಗಳ ಸಂಚಾರ ನಿಷೇಧ

Train ವಂದೇ ಭಾರತ್‌ ಟಿಕೆಟ್‌ ದರ ಇಳಿಕೆ: ಸೋಮಣ್ಣ

Train ವಂದೇ ಭಾರತ್‌ ಟಿಕೆಟ್‌ ದರ ಇಳಿಕೆ: ಸೋಮಣ್ಣ

Modi ಮುಂದೆ ಕರ ಸಮರ! ಪ್ರಧಾನಿ ಭೇಟಿ ಮಾಡಿದ ಸಿಎಂ, ಡಿಸಿಎಂ ನೇತೃತ್ವದ ನಿಯೋಗ

Modi ಮುಂದೆ ಕರ ಸಮರ! ಪ್ರಧಾನಿ ಭೇಟಿ ಮಾಡಿದ ಸಿಎಂ, ಡಿಸಿಎಂ ನೇತೃತ್ವದ ನಿಯೋಗ

MUST WATCH

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

ಹೊಸ ಸೇರ್ಪಡೆ

Hardik Pandya; ಚಪ್ರಿ ಎಂದಿದ್ದ ಜನರೇ ಇದೀಗ ಕೊಂಡಾಡುತ್ತಿದ್ದಾರೆ…: ಹಾರ್ದಿಕ್ ಯಶಸ್ಸಿನ ಕಥೆ

Hardik Pandya; ಚಪ್ರಿ ಎಂದಿದ್ದ ಜನರೇ ಇದೀಗ ಕೊಂಡಾಡುತ್ತಿದ್ದಾರೆ…: ಹಾರ್ದಿಕ್ ಯಶಸ್ಸಿನ ಕಥೆ

ಈ ವಿಚಾರದಲ್ಲಿ ಶಾರುಖ್‌ ಖಾನ್‌ ʼಜವಾನ್‌ʼ ಚಿತ್ರವನ್ನೇ ಮೀರಿಸಿದ ʼKalki 2898 ADʼ

ಈ ವಿಚಾರದಲ್ಲಿ ಶಾರುಖ್‌ ಖಾನ್‌ ʼಜವಾನ್‌ʼ ಚಿತ್ರವನ್ನೇ ಮೀರಿಸಿದ ʼKalki 2898 ADʼ

9-sirsi

ಶಿರಸಿಯ ಅದ್ವೈತನಿಗೆ ಇಂಟರ್‌ ನ್ಯಾಷನಲ್ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ

Hamsa Moily

Bengaluru; ವೀರಪ್ಪ ಮೊಯ್ಲಿ ಅವರಿಗೆ ಪುತ್ರಿ ವಿಯೋಗ; ಹಂಸ ಮೊಯ್ಲಿ ವಿಧಿವಶ

8-health

PCOD (ಪಾಲಿಸಿಸ್ಟಿಕ್‌ ಅಂಡಾಶಯದ ಕಾಯಿಲೆ) ಸಮಸ್ಯೆ ಮತ್ತು ನಿರ್ವಹಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.