Horoscope: ಆರಿಸಿಕೊಂಡ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ
Team Udayavani, Jun 10, 2024, 7:41 AM IST
ಮೇಷ: ಬಹುಮಟ್ಟಿಗೆ ಸಂತೋಷದ ದಿನ. ವ್ಯವಹಾರಗಳು ಸುಗಮ. ಉದ್ಯೋಗಸ್ಥರಿಗೆ ಆಪ್ತರಿಂದ ಅನುಕೂಲ. ಪಾಲುದಾರಿಕೆ ವ್ಯವಹಾರದಲ್ಲಿ ಮಧ್ಯಮ ಲಾಭ. ವ್ಯವಹಾರದ ಸಂಬಂಧ ತಿರುಗಾಟ. ಗೃಹಿಣಿಯರಿಗೆ, ಮಕ್ಕಳಿಗೆ ಆನಂದ.
ವೃಷಭ: ವ್ಯವಹಾರ ಕ್ಷೇತ್ರ ವಿಸ್ತರಣೆ. ವಧೂ- ವರಾನ್ವೇಷಿಗಳಿಗೆ ಶುಭವಾರ್ತೆ. ವ್ಯಾಪಾರಿಗಳು, ಸಿವಿಲ್ ಎಂಜಿನಿಯರ್, ಲೆಕ್ಕ ಪರಿಶೋಧಕರು, ನ್ಯಾಯವಾದಿಗಳೇ ಮೊದಲಾದ ವೃತ್ತಿಪರರಿಗೆ ಕೆಲಸಗಳ ತರಾತುರಿ.
ಮಿಥುನ: ಆರಿಸಿಕೊಂಡ ಮಾರ್ಗದ ಬಗೆಗೆ ಆತಂಕ ಬೇಡ. ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ. ಸ್ವತಂತ್ರ ವ್ಯವಹಾರ ಕೈಹಿಡಿಯದು. ಪಾಲುದಾರಿಕೆ ವ್ಯವಹಾರದಲ್ಲಿ ನಷ್ಟ. ಸದ್ಗ†ಂಥ ಅಧ್ಯಯನದಲ್ಲಿ ಆಸಕ್ತಿ.
ಕರ್ಕಾಟಕ: ಮಿಶ್ರಫಲಗಳ ದಿನ. ಸರಕಾರಿ ನೌಕರರಿಗೆ ವಿರಾಮ ದೂರ. ಮನೆಯಲ್ಲಿ ಎಲ್ಲರ ಆರೋಗ್ಯ ಉತ್ತಮ. ಅವಿವಾಹಿತರಿಗೆ ತಕ್ಕ ಜೋಡಿ ಸಿಗುವ ಸಾಧ್ಯತೆ. ಗೃಹೋಪಯೋಗಿ ಸಾಮಗ್ರಿಗಳ ಖರೀದಿ.
ಸಿಂಹ: ಎಲ್ಲ ಕಾರ್ಯಕ್ಷೇತ್ರಗಳಲ್ಲೂ ಶುಭ. ಕೊಟ್ಟು ಮರೆತಿದ್ದ ಸಾಲ ಅಯಾಚಿತವಾಗಿ ವಸೂಲಿ. ಅಧಿಕಾರಿಗಳ ಸಕಾಲಿಕ ಕ್ರಮದಿಂದ ಕಾರ್ಯಗಳು ಮುಕ್ತಾಯ.ವ್ಯವಹಾರಾರ್ಥವಾಗಿ ಸಣ್ಣ ಪ್ರವಾಸ ಕೈಗೊಳ್ಳುವ ಸಾಧ್ಯತೆ.
ಕನ್ಯಾ: ಜನಪರ ಕಾರ್ಯಗಳಿಂದ ಗೌರವ ಪ್ರಾಪ್ತಿ. ಕಾರ್ಯಾರ್ಥವಾಗಿ ಬೇರೆಬೇರೆ ಸ್ಥಳಗಳಿಗೆ ಭೇಟಿ. ಸಂಸಾರ ಸುಖ ತೃಪ್ತಿಕರ.ಹಿರಿಯರ, ಗೃಹಿಣಿಯರ, ಮಕ್ಕಳ ಆರೋಗ್ಯ ಉತ್ತಮ. ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲುಗೊಳ್ಳುವ ಆಸಕ್ತಿ.
ತುಲಾ: ಪರಿಸರ ಸ್ವತ್ಛತೆ ಚಟುವಟಿಕೆಗಳಲ್ಲಿ ಆಸಕ್ತಿ. ಜೇನು ವ್ಯವಸಾಯ, ತೋಟಗಾರಿಕೆಯಲ್ಲಿ ಆಸಕ್ತರಿಗೆ ಉತ್ಸಾಹ. ವಸ್ತ್ರ, ಸಿದ್ಧ ಉಡುಪು, ಆಭರಣ ವ್ಯಾಪಾರಿಗಳಿಗೆ ಲಾಭ.ಸಂಸಾರದಲ್ಲಿ ಸಾಮರಸ್ಯ.
ವೃಶ್ಚಿಕ: ವಸ್ತ್ರಾಭರಣ ಖರೀದಿ ಸಂಭವ. ಗೃಹಾಲಂಕಾರದಲ್ಲಿ ಆಸಕ್ತಿ.ಕಟ್ಟಡ ನಿರ್ಮಾಣ ಗುತ್ತಿಗೆದಾರರಿಗೆ ಮಧ್ಯಮ ಲಾಭ. ಅನಾಥಾಲಯ, ವೃದ್ಧಾಶ್ರಮಗಳಿಗೆ ಭೇಟಿ. ಸತ್ಪಾತ್ರರಿಗೆ ದಾನ ಮಾಡುವ ಅವಕಾಶ.
ಧನು: ಸರಕಾರಿ ಉದ್ಯೋಗಸ್ಥರಿಗೆ ಗೊಂದಲ. ಉಳಿತಾಯ ಯೋಜನೆಗಳ ಏಜೆಂಟರಿಗೆ ಆದಾಯ ವೃದ್ಧಿ ಯೋಗ. ಅಲ್ಪಾವಧಿ ಹೂಡಿಕೆಗಳು ಹಿತಕರವಲ್ಲ.. ಗೃಹಿಣಿಯರ ಸೊÌàದ್ಯೋಗ ಯೋಜನೆಗಳ ಕ್ಷಿಪ್ರಗತಿಯ ಮುನ್ನಡೆ. ಹೆಚ್ಚುವರಿ ಆದಾಯದ ಮಾರ್ಗ ಅನ್ವೇಷಣೆ.
ಮಕರ: ವಿವಿಧ ಮೂಲಗಳಿಂದ ಆದಾಯ ವೃದ್ಧಿ. ಕಾರ್ಯರಂಗದಲ್ಲಿ ಸಹನೆಗೆ ಪ್ರಾಧಾನ್ಯ. ಮಕ್ಕಳ ಭವಿಷ್ಯ ಚಿಂತನೆ.ಸಂಗೀತ ಶ್ರವಣ, ಸತYಂಗದಿಂದ ಮನಸ್ಸಿಗೆ ನೆಮ್ಮದಿ. ಔಷಧ ವ್ಯಾಪಾರಿಗಳಿಗೆ ಉತ್ತಮ ಲಾಭ.
ಕುಂಭ: ಸೇವಾಕಾರ್ಯಗಳಿಂದ ಜನಪ್ರಿಯತೆ ವೃದ್ಧಿ ಉದ್ಯೋಗದಲ್ಲಿ ಪದೋನ್ನತಿ ಅಥವಾ ವೇತನ ಏರಿಕೆಯ ಸಾಧ್ಯತೆ. ಸಾಮಾಜಿಕರ ಅಭಿಮಾನಕ್ಕೆ ಪಾತ್ರರಾಗುವಿರಿ. ಸ್ಥಿರಾಸ್ತಿಯೊಂದರ ಖರೀದಿ ಪ್ರಯತ್ನದಲ್ಲಿ ಮುನ್ನಡೆ. ನ್ಯಾಯಾಲಯ ವ್ಯವಹಾರದಲ್ಲಿ ಜಯ.
ಮೀನ: ಹಲವು ಬಗೆಯ ಸತ್ಕಾರ್ಯಗಳಲ್ಲಿ ಪಾಲುಗೊಳ್ಳುವಿರಿ. ಇಲಾಖೆಗಳವರಿಂದ ಉತ್ತಮ ಸ್ಪಂದನ. ಸಂಸಾರದಲ್ಲಿ ಸಹಕಾರ, ಸೌಜನ್ಯ ವೃದ್ಧಿ. ಎಲ್ಲರ ಆರೋಗ್ಯ ಉತ್ತಮ. ಅಸಹಾಯಕರಿಗೆ ನೆರವಾಗುವ ಸಂದರ್ಭ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Horoscope: ಧೈರ್ಯವೊಂದೇ ಮಿತ್ರನೆಂಬ ಅರಿವು ಇರಲಿ, ಉದ್ಯೋಗ ಸ್ಥಾನದಲ್ಲಿ ಹಿತಶತ್ರುಗಳ ಕಾಟ
Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳ ಪ್ರೋತ್ಸಾಹ, ಮನೋಬಲದಿಂದ ಕಾರ್ಯಸಿದ್ದಿ
Daily Horoscope: ಉದ್ಯೋಗಾನ್ವೇಷಿಗಳಿಗೆ ಶುಭ ವಾರ್ತೆ, ಆರೋಗ್ಯ ಉತ್ತಮ
Daily Horoscope; ಉದ್ಯೋಗಸ್ಥರಿಗೆ ವಿಶಿಷ್ಟ ಜವಾಬ್ದಾರಿ, ನಿಲ್ಲದ ಹಿತಶತ್ರುಗಳ ಕಾಟ
Horoscope: ಈ ರಾಶಿ ಅವರಿಗಿಂದು ಅನಿರೀಕ್ಷಿತವಾಗಿ ಧನಾಗಮವಾಗಲಿದೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Heartstopping Moment: ಉಕ್ಕಿ ಹರಿಯುವ ಹೊಳೆಯಲ್ಲೇ ಬಾಣಂತಿಯನ್ನು ಹೊತ್ತು ಸಾಗಿದ ವ್ಯಕ್ತಿ
Bengaluru; ಚುನಾವಣಾ ಬಾಂಡ್ ಸೋಗಿನಲ್ಲಿ ಸುಲಿಗೆ; ನಿರ್ಮಲಾ ಸೀತಾರಾಮನ್ ವಿರುದ್ದ ಎಫ್ಐಆರ್
Gurudath Kamath: ಖ್ಯಾತ ಫೋಟೋಗ್ರಾಫರ್ ಗುರುದತ್ ಕಾಮತ್ ನಿಧನ
Moksha Kushal: ಹಾಟ್ ಫೋಟೋಶೂಟ್ನಲ್ಲಿ ಮೋಕ್ಷಾ ಮಿಂಚು
MUDA; ಅವರು-ಇವರು ಕಳ್ಳರು ಎನ್ನೋದು ಬೇಡ, ರಾಜೀನಾಮೆ ಕೊಟ್ಟು ನೀವು ಸ್ವಚ್ಛವಾಗಿರಿ: ಯತ್ನಾಳ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.