![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Jun 10, 2024, 3:06 PM IST
ಶಿವಮೊಗ್ಗ: ದೊಡ್ಮನೆ ಕುಟುಂಬದ ಕುಡಿ ನಟ ಯುವ ರಾಜಕುಮಾರ್ ಅವರ ವಿಚ್ಚೇದನ ವಿಚಾರ ಇದೀಗ ದೊಡ್ಡ ಸುದ್ದಿಯಾಗುತ್ತಿದೆ. ನಟ ರಾಘವೇಂದ್ರ ರಾಜ್ ಕುಮಾರ್ ಪುತ್ರ ನಟ ಯುವ ಮತ್ತು ಪತ್ನಿ ಶ್ರೀದೇವಿ ಅವರು ವಿಚ್ಚೇದನಕ್ಕೆ ಅರ್ಜಿ ಹಾಕಿದ್ದಾರೆ ಎಂದು ವರದಿಯಾಗಿದೆ.
ಇದರ ಬಗ್ಗೆ ಸುದ್ದಿಗಾರರು ಶಿವಮೊಗ್ಗದಲ್ಲಿ ನಟ ಶಿವರಾಜ್ ಕುಮಾರ್ ಅವರನ್ನು ಕೇಳಿದಾಗ, ನಟ ಯುವ ವಿಚ್ಛೇದನ ವಿಚಾರದ ಬಗ್ಗೆ ಗೊತ್ತಿಲ್ಲ, ಸತ್ಯವಾಗಿಯೂ ಗೊತ್ತಿಲ್ಲ ಎಂದರು.
“ಇವಾಗ ನಿಮ್ಮಿಂದ ವಿಚಾರ ಗೊತ್ತಾಗಿದೆ. ಬೇಸರ ಇದೆ, ಗೊತ್ತಿದ್ದು ಮಾತಾನಾಡಬೇಕು. ಗೊತ್ತಿಲ್ಲದೆ ಮಾತಾನಾಡಬಾರದು. ಅದು ಅವರ ಬದುಕು, ಗೊತ್ತಾದ ಮೇಲೆ ವಿಚಾರ ಮಾಡುತ್ತೇವೆ ಎಂದರು.
ಗೀತಾ ಶಿವರಾಜ್ ಕುಮಾರ್ ಅವರು ಮಾತನಾಡಿ, ಇದು ನಮ್ಮ ಮನೆಯ ವಿಚಾರ. ಇಲ್ಲಿವರೆಗೂ ಅದರ ಬಗ್ಗೆ ಗೊತ್ತಿಲ್ಲ. ಅದರ ಬಗ್ಗೆ ವಿಚಾರ ಮಾಡುತ್ತೇವೆ. ಈ ವಿಚಾರದಲ್ಲಿ ನಾವು ಇಬ್ಬರು ಮಾತಾನಾಡಬಾರದು ಎಂದರು.
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Thirthahalli: ಖಾಸಗಿ ಬಾರ್ ಕ್ಯಾಶಿಯರ್ ಬೈಕ್ ಅಪಘಾತದಲ್ಲಿ ನಿಧನ!
Shivamogga: ಹೆರಿಗೆ ಬಳಿಕ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಯಲ್ಲಿ ಬಾಣಂತಿ ಸಾವು
Kuppalli: ಅದ್ದೂರಿ ಮಂತ್ರ ಮಾಂಗಲ್ಯ; ಕುವೆಂಪು ಪ್ರತಿಷ್ಠಾನ ಸಮಕಾರ್ಯದರ್ಶಿ ರಾಜೀನಾಮೆ ?
Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್ ಗರಂ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.