ಯುವ-ಶ್ರೀದೇವಿ ವಿಚ್ಚೇದನ ವಿಚಾರ ನನಗೆ ಗೊತ್ತಿಲ್ಲ..: ಶಿವರಾಜ್ ಕುಮಾರ್
Team Udayavani, Jun 10, 2024, 3:06 PM IST
ಶಿವಮೊಗ್ಗ: ದೊಡ್ಮನೆ ಕುಟುಂಬದ ಕುಡಿ ನಟ ಯುವ ರಾಜಕುಮಾರ್ ಅವರ ವಿಚ್ಚೇದನ ವಿಚಾರ ಇದೀಗ ದೊಡ್ಡ ಸುದ್ದಿಯಾಗುತ್ತಿದೆ. ನಟ ರಾಘವೇಂದ್ರ ರಾಜ್ ಕುಮಾರ್ ಪುತ್ರ ನಟ ಯುವ ಮತ್ತು ಪತ್ನಿ ಶ್ರೀದೇವಿ ಅವರು ವಿಚ್ಚೇದನಕ್ಕೆ ಅರ್ಜಿ ಹಾಕಿದ್ದಾರೆ ಎಂದು ವರದಿಯಾಗಿದೆ.
ಇದರ ಬಗ್ಗೆ ಸುದ್ದಿಗಾರರು ಶಿವಮೊಗ್ಗದಲ್ಲಿ ನಟ ಶಿವರಾಜ್ ಕುಮಾರ್ ಅವರನ್ನು ಕೇಳಿದಾಗ, ನಟ ಯುವ ವಿಚ್ಛೇದನ ವಿಚಾರದ ಬಗ್ಗೆ ಗೊತ್ತಿಲ್ಲ, ಸತ್ಯವಾಗಿಯೂ ಗೊತ್ತಿಲ್ಲ ಎಂದರು.
“ಇವಾಗ ನಿಮ್ಮಿಂದ ವಿಚಾರ ಗೊತ್ತಾಗಿದೆ. ಬೇಸರ ಇದೆ, ಗೊತ್ತಿದ್ದು ಮಾತಾನಾಡಬೇಕು. ಗೊತ್ತಿಲ್ಲದೆ ಮಾತಾನಾಡಬಾರದು. ಅದು ಅವರ ಬದುಕು, ಗೊತ್ತಾದ ಮೇಲೆ ವಿಚಾರ ಮಾಡುತ್ತೇವೆ ಎಂದರು.
ಗೀತಾ ಶಿವರಾಜ್ ಕುಮಾರ್ ಅವರು ಮಾತನಾಡಿ, ಇದು ನಮ್ಮ ಮನೆಯ ವಿಚಾರ. ಇಲ್ಲಿವರೆಗೂ ಅದರ ಬಗ್ಗೆ ಗೊತ್ತಿಲ್ಲ. ಅದರ ಬಗ್ಗೆ ವಿಚಾರ ಮಾಡುತ್ತೇವೆ. ಈ ವಿಚಾರದಲ್ಲಿ ನಾವು ಇಬ್ಬರು ಮಾತಾನಾಡಬಾರದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga; ನಿಮಗೊಂದು ಕಾನೂನು ನಮಗೊಂದು ಕಾನೂನು ಇದೆಯೇ..: ಸಿದ್ದರಾಮಯ್ಯ ವಿರುದ್ದ ಈಶ್ವರಪ್ಪ
Shimoga; ಸಿದ್ದರಾಮಯ್ಯ ಸಿಎಂ ಸ್ಥಾನದಲ್ಲಿದ್ದರೆ ತನಿಖೆ ಸರಿಯಾಗಿ ನಡೆಯದು: ಯದುವೀರ್
Shimoga; ಸಿದ್ದರಾಮಯ್ಯಗೆ ನ್ಯಾಯಾಧೀಶರ ಮೇಲೂ ನಂಬಿಕೆ ಇಲ್ಲ: ಶಾಸಕ ಚನ್ನಬಸಪ್ಪ
Shimoga; ಮಂಗಳೂರಿಗೆ ಗೋಸಾಗಾಟ; ಬಜರಂಗದಳ ಕಾರ್ಯಕರ್ತರಿಂದ ದಾಳಿ
Sagara: ಮಂಗಗಳ ಹಾವಳಿ; ಹಳ್ಳಿ ಮಹಿಳೆಯರ ಪ್ರತಿಭಟನೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.