RSS chief: ಜನರ ತೀರ್ಪಿನಂತೆ ಎಲ್ಲವೂ ನಡೆಯುತ್ತಿದೆ; ಭಾಗವತ್
Team Udayavani, Jun 11, 2024, 10:00 AM IST
ನಾಗಪುರ: ಲೋಕಸಭೆ ಚುನಾವಣೆಯಲ್ಲಿ ಜನರ ತೀರ್ಪಿನಂತೆ ಎಲ್ಲವೂ ನಡೆಯುತ್ತಿದೆ. ಈ ಕುರಿತು ಸಂಘ ಯಾವುದೇ ಚರ್ಚೆ ಮಾಡುವುದಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥ ಡಾ| ಮೋಹನ್ ಭಾಗವತ್ ಹೇಳಿದ್ದಾರೆ.
ನಾಗಪುರದ ರೇಶಿಂಭಾಗ್ನಲ್ಲಿ ಸೋಮವಾರ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಲೋಕಸಭೆಯ ಚುನಾವಣೆ ಸಂಪನ್ನವಾಗಿದೆ. ಅದರ ಫಲಿತಾಂಶ ಬಂದಿದ್ದು, ಹೊಸ ಸರಕಾರದ ರಚನೆಯೂ ಆಗಿದೆ. ಚುನಾವಣೆಯ ಎಲ್ಲ ಪ್ರಕ್ರಿಯೆ ಮುಗಿದಿದ್ದರೂ, ಇನ್ನೂ ಅದರ ಕುರಿತು ಏಕೆ, ಹೇಗೆ ಎನ್ನುವ ಚರ್ಚೆಗಳು ನಡೆಯುತ್ತಿದೆ. ಪ್ರಜಾಪ್ರಭುತ್ವದನುಸಾರ ದೇಶದಲ್ಲಿ ಪ್ರತೀ 5 ವರ್ಷಕ್ಕೊಮ್ಮೆ ಚುನಾವಣೆಯ ನಡೆಯುತ್ತದೆ. ಅದು ಸಹಜ ಪ್ರಕ್ರಿಯೆ. ಚುನಾವಣೆಗೆ ಅದರದ್ದೇ ಆದ ನಿಯಮ, ಮಾನದಂಡಗಳಿವೆ. ಜತೆಗೆ ಪ್ರಾಮುಖ್ಯವೂ ಇದೆ. ಅದರಂತೆಯೇ ಚುನಾವಣೆ ನಡೆಯುತ್ತದೆ ಎಂದರು.
ಪ್ರಸ್ತುತ ಚುನಾವಣೆಯಲ್ಲಿ ಜನರು ಮತ ನೀಡಿದ್ದಾರೆ. ಅದರಂತೆ ಎಲ್ಲವೂ ನಡೆಯುತ್ತಿದೆ. ಆದರೆ ಅದು ಏಕೆ, ಹೇಗೆ ಎಂಬುದರ ಬಗ್ಗೆ ರಾಷ್ಟ್ರೀಯ ಸ್ವಯಂಸೇವಕ ಸಂಘ ಚರ್ಚಿಸುವುದಿಲ್ಲ. ಮತ ಚಲಾಯಿ ಸುವುದು ಮಾತ್ರ ನಮ್ಮ ಕರ್ತವ್ಯ, ಅದನ್ನು ಪ್ರತೀ ಬಾರಿ ಮಾಡುತ್ತಲೇ ಬಂದಿದ್ದೇವೆ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra ವಿಧಾನಸಭಾ ಚುನಾವಣೆ: ಸಿದ್ಧತೆ ಪರಿಶೀಲಿಸಿದ ಚುನಾವಣ ಆಯೋಗ
Heartstopping Moment: ಉಕ್ಕಿ ಹರಿಯುವ ಹೊಳೆಯಲ್ಲೇ ಬಾಣಂತಿಯನ್ನು ಹೊತ್ತು ಸಾಗಿದ ವ್ಯಕ್ತಿ
Bengaluru; ಚುನಾವಣಾ ಬಾಂಡ್ ಸೋಗಿನಲ್ಲಿ ಸುಲಿಗೆ; ನಿರ್ಮಲಾ ಸೀತಾರಾಮನ್ ವಿರುದ್ದ ಎಫ್ಐಆರ್
Haryana: ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 3 ಮೃತ್ಯು, 7 ಮಂದಿಗೆ ಗಾಯ
Bus Overturns… ಪುರಿ ಜಗನ್ನಾಥನ ದರ್ಶನಕ್ಕೆ ಹೊರಟಿದ್ದ ನಾಲ್ವರು ಯಾತ್ರಿಕರು ಮೃತ್ಯು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Food Adulteration: ನೀವೇ ಮನೆಯಲ್ಲಿ ಆಹಾರ ಕಲಬೆರಕೆಯನ್ನು ಪತ್ತೆ ಹಚ್ಚಿ!
BBK11: ಬಿಗ್ ಬಾಸ್ ಕನ್ನಡ-11ರ ಮೊದಲ ಅಧಿಕೃತ ಸ್ಪರ್ಧಿ ಇವರೇ ನೋಡಿ..
Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ
Theater, Stage Artist: ನಗುವಿನ ಸವಿ ಹಂಚಿದ ಅಮ್ಮ ಮನೋರಮಾ
Maharashtra ವಿಧಾನಸಭಾ ಚುನಾವಣೆ: ಸಿದ್ಧತೆ ಪರಿಶೀಲಿಸಿದ ಚುನಾವಣ ಆಯೋಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.