Mysore: ದಸರಾ ಮಹೋತ್ಸವದಲ್ಲಿ ಪಾಲ್ಗೊಂಡಿದ್ದ ಆನೆ ಅಶ್ವತ್ಥಾಮ ಸಾವು


Team Udayavani, Jun 11, 2024, 3:01 PM IST

1-mysore

ಮೈಸೂರು: ಎರಡು ಬಾರಿ ದಸರಾ ಮಹೋತ್ಸವದಲ್ಲಿ ಪಾಲ್ಗೊಂಡಿದ್ದ 38 ವರ್ಷದ ‘ಅಶ್ವತ್ಥಾಮ’ ಆನೆಯು ಸೋಲಾರ್ ಬೇಲಿಯ ವಿದ್ಯುತ್ ಪ್ರವಹಿಸಿ ಜೂ. 11ರ ಮಂಗಳವಾರ ಮೃತಪಟ್ಟಿದೆ.

ಹುಣಸೂರು- ಪಿರಿಯಾಪಟ್ಟಣ ತಾಲೂಕಿನ ಗಡಿ ಭಾಗದ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಭೀಮನಕಟ್ಟೆ ಆನೆ ಶಿಬಿರದ ಅಶ್ವತ್ಥಾಮ ಮೇವು ಅರಸಿ ಕಾಡಿಗೆ ತೆರಳಿದ್ದ ವೇಳೆ ಈ ಘಟನೆ ನಡೆದಿದೆ.

ಸೋಲಾರ್ ಬೇಲಿ ಮೇಲೆ ವಿದ್ಯುತ್ ತಂತಿಯು ಬಿದ್ದಿದ್ದರಿಂದ ವಿದ್ಯುತ್ ಆಘಾತದಿಂದ ಅಶ್ವತ್ಥಾಮ ಮೃತಪಟ್ಟಿದೆ ಎಂದು ಮೂಲಗಳು ತಿಳಿಸಿದ್ದರೆ, ಇಲಾಖೆ ಮೂಲಗಳು ಅನಾರೋಗ್ಯದಿಂದ ಮೃತಪಟ್ಟಿದೆ ಎಂದು ಹೇಳಿವೆ.

2017ರಲ್ಲಿ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನಲ್ಲಿ ಅಶ್ವತ್ಥಾಮನನ್ನು ಸೆರೆ ಹಿಡಿಯಲಾಗಿತ್ತು. ಶಾಂತ ಹಾಗೂ ಗಾಂಭೀರ್ಯ ಸ್ವಭಾವಕ್ಕೆ ಹೆಸರಾಗಿದ್ದ ಅದನ್ನು ನಾಲ್ಕು ವರ್ಷದಲ್ಲಿಯೇ 2021ರ ದಸರೆಗೆ ಕರೆತರಲಾಗಿತ್ತು. ಅದಕ್ಕೆ ನಡಿಗೆ ತಾಲೀಮು ಸೇರಿದಂತೆ ವಿವಿಧ ತಾಲೀಮನ್ನು ನೀಡಲಾಗಿತ್ತು.‌

2022ರ ದಸರೆಯಲ್ಲಿ ಪಾಲ್ಗೊಂಡು ಗಮನ ಸೆಳೆದಿತ್ತು. ಜಂಬೂಸವಾರಿ ಮೆರವಣಿಗೆಯಲ್ಲಿ ಭಾಗವಹಿಸಿರಲಿಲ್ಲ.

ಟಾಪ್ ನ್ಯೂಸ್

Food-1

Food Adulteration: ನೀವೇ ಮನೆಯಲ್ಲಿ ಆಹಾರ ಕಲಬೆರಕೆಯನ್ನು ಪತ್ತೆ ಹಚ್ಚಿ!

001

BBK11: ಬಿಗ್‌ ಬಾಸ್‌ ಕನ್ನಡ-11ರ ಮೊದಲ ಅಧಿಕೃತ ಸ್ಪರ್ಧಿ ಇವರೇ ನೋಡಿ..

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

Manorama-Bhat

Theater, Stage Artist: ನಗುವಿನ ಸವಿ ಹಂಚಿದ ಅಮ್ಮ ಮನೋರಮಾ

Rajiv-Kumar

Maharashtra ವಿಧಾನಸಭಾ ಚುನಾವಣೆ: ಸಿದ್ಧತೆ ಪರಿಶೀಲಿಸಿದ ಚುನಾವಣ ಆಯೋಗ

033

Urmila Matondkar To Jayam Ravi.. ಈ ವರ್ಷ ವಿಚ್ಛೇದನ ಪಡೆದ ಸೆಲೆಬ್ರಿಟಿಗಳು ಜೋಡಿಗಳಿವು..

Basangouda Patil Yatnal

BJP: ಹೈಕಮಾಂಡ್ ಅನುಮತಿಸಿದರೆ ಬಸವಕಲ್ಯಾಣದಿಂದ ಬೆಂಗಳೂರಿಗೆ ಪಾದಯಾತ್ರೆ: ಶಾಸಕ ಯತ್ನಾಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mysuru-Simhasana

Mysuru Dasara: ಖಾಸಗಿ ದರ್ಬಾರ್‌ಗೆ ಸ್ವರ್ಣ ಖಚಿತ ಸಿಂಹಾಸನ ಜೋಡಣೆ

Mysore-Sidda

MUDA Case: ನ್ಯಾಯ ನನ್ನ ಪರವಿದೆ, ರಾಜಕೀಯ ಪ್ರೇರಿತ ಕೇಸ್‌ ಎದುರಿಸಿ ಗೆಲ್ಲುವೆ: ಸಿಎಂ

CM-Mysore1

MUDA Scam: ಇಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತದಲ್ಲಿ ಎಫ್ಐಆರ್‌ ಸಾಧ್ಯತೆ

Mysuru-Dasara

Mysuru Dasara: ಎದೆ ಝಲ್‌ ಎನ್ನಿಸಿದ ಶಬ್ದಕ್ಕೂ ಜಗ್ಗದ ಗಜಪಡೆ

2

Hunsur: ಶುಂಠಿಹೊಲದಲ್ಲಿ ಗಾಂಜಾ ಬೆಳೆದಿದ್ದ ಆರೋಪಿ ಬಂಧನ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Food-1

Food Adulteration: ನೀವೇ ಮನೆಯಲ್ಲಿ ಆಹಾರ ಕಲಬೆರಕೆಯನ್ನು ಪತ್ತೆ ಹಚ್ಚಿ!

001

BBK11: ಬಿಗ್‌ ಬಾಸ್‌ ಕನ್ನಡ-11ರ ಮೊದಲ ಅಧಿಕೃತ ಸ್ಪರ್ಧಿ ಇವರೇ ನೋಡಿ..

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

Manorama-Bhat

Theater, Stage Artist: ನಗುವಿನ ಸವಿ ಹಂಚಿದ ಅಮ್ಮ ಮನೋರಮಾ

Rajiv-Kumar

Maharashtra ವಿಧಾನಸಭಾ ಚುನಾವಣೆ: ಸಿದ್ಧತೆ ಪರಿಶೀಲಿಸಿದ ಚುನಾವಣ ಆಯೋಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.