Boliyar Stabbing Case: ಕೃತ್ಯಕ್ಕೆ ಪ್ರಚೋದನಾಕಾರಿ ಘೋಷಣೆ ಕಾರಣ: ಪೊಲೀಸ್ ಆಯುಕ್ತರು

ಭಾರತ್ ಮಾತಾ ಕಿ ಜೈ ಘೋಷಣೆಯಿಂದ ಪ್ರಚೋದನೆಯಾಗಿಲ್ಲ, ಅದರೆ…

Team Udayavani, Jun 11, 2024, 5:02 PM IST

Boliyar Stabbing Case: Inciting declaration of the act Caused by: Commissioner of Police

ಮಂಗಳೂರು: ಕಳೆದ ರವಿವಾರ ರಾತ್ರಿ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಬೋಳಿಯಾರಿನಲ್ಲಿ ವಿಜಯೋತ್ಸವ ನಡೆಸುತ್ತಿದ್ದ ಬಿಜೆಪಿ ಕಾರ್ಯಕರ್ತರಿಗೆ ಚೂರಿ ಇರಿದ ಘಟನೆಗೆ ಪ್ರಚೋದನಾಕಾರಿ ಘೋಷಣೆ ಮುಖ್ಯ ಕಾರಣವಾಗಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್‌ವಾಲ್ ತಿಳಿಸಿದ್ದಾರೆ.

ಮೆರವಣಿಗೆ ಮುಗಿಸಿ ಭಾರತ್ ಮಾತಾ ಕಿ ಜೈ ಘೋಷಣೆ ಮಾಡಿರುವುದು ಹೌದು. ಆದರೆ ಇದರಿಂದ ಪ್ರಚೋದನೆಗೊಂಡಿಲ್ಲ. ಬದಲಾಗಿ ಇದಕ್ಕೂ ಮೊದಲು ಮೆರವಣಿಗೆಯಲ್ಲಿ ಆಟೋ ನಿಲ್ದಾಣದ ಸಮೀಪ ಪಾಕಿಸ್ತಾನಕ್ಕೆ ಸಂಬಂಧ ಕಲ್ಪಿಸಿ ಆಕ್ಷೇಪಾರ್ಹ ಘೋಷಣೆಯನ್ನು ಕೂಗಿದ್ದಾರೆ. ಇದು ಸೋಶಿಯಲ್ ಮೀಡಿಯಾದ ಮೂಲಕ ಸಮುದಾಯದವರಿಗೆ ಗೊತ್ತಾಗಿದೆ. ಇದರಿಂದ ಕೆಲವರು ಪ್ರಚೋದನೆಗೊಂಡು ಕೃತ್ಯ ನಡೆಸಿದ್ದಾರೆ ಎಂದು ಪೊಲೀಸ್ ಆಯುಕ್ತರು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಚೂರಿ ಇರಿದ ಪ್ರಕರಣದಲ್ಲಿಒಟ್ಟು 20 ಮಂದಿ ಆರೋಪಿಗಳ ಪೈಕಿ 6 ಮಂದಿಯನ್ನು ಬಂಧಿಸಲಾಗಿದೆ. ಚೂರಿ ಇರಿದವರಲ್ಲಿ ಓರ್ವ ರೌಡಿಶೀಟರ್ ಕೂಡ ಸೇರಿದ್ದಾನೆ. ಪ್ರಚೋದನಾಕಾರಿ ಘೋಷಣೆ ಕೂಗಿದವರ ವಿರುದ್ದವೂ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು.

ಶಾಂತಿ ಸುವ್ಯವಸ್ಥೆಗೆ ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ. ನಾಳೆಯಿಂದ ಠಾಣೆಗಳಲ್ಲಿಯೂ ಶಾಂತಿ ಸಭೆ ನಡೆಸಲಾಗುವುದು ಎಂದವರು ತಿಳಿಸಿದರು.

ಟಾಪ್ ನ್ಯೂಸ್

2

T20 World Cup: ಭಾರತದ ವಿಶ್ವಕಪ್‌ ಗೆಲುವಿಗೆ 10 ಕಾರಣಗಳು

Modi,-Dravid

T-20 World Cup: ದೂರವಾಣಿ ಕರೆ ಮಾಡಿ ಭಾರತ ತಂಡಕ್ಕೆ ಶುಭ ಹಾರೈಸಿದ ಮೋದಿ

6-health

AUB: ಗರ್ಭಕೋಶದ ಅಸಹಜ ರಕ್ತಸ್ರಾವ; ಅಬ್ನಾರ್ಮಲ್‌ ಯುಟರೈನ್‌ ಬ್ಲೀಡಿಂಗ್‌ (ಎಯುಬಿ)

1

T20 world cup: ವಿಶ್ವಕಪ್‌ ದಿಗ್ವಿಜಯ… ಅಂದು – ಇಂದು 

TeamIndia; ಮುಂದಿನ ಕೋಚ್ ಬಹುತೇಕ ಅಂತಿಮ…: ದೊಡ್ಡ ಸುಳಿವು ನೀಡಿದ ಬಿಸಿಸಿಐ ಅಧ್ಯಕ್ಷ ಬಿನ್ನಿ

TeamIndia; ಮುಂದಿನ ಕೋಚ್ ಬಹುತೇಕ ಅಂತಿಮ…: ದೊಡ್ಡ ಸುಳಿವು ನೀಡಿದ ಬಿಸಿಸಿಐ ಅಧ್ಯಕ್ಷ ಬಿನ್ನಿ

9

700 ಕೋಟಿ ವೆಚ್ಚದ ʼಕಲ್ಕಿ 2898 ಎಡಿʼ.. ಇಲ್ಲಿದೆ ಅತ್ಯಂತ ದುಬಾರಿ ಭಾರತೀಯ ಚಿತ್ರಗಳ ಪಟ್ಟಿ

prahlad joshi

Hubli; ಹೆಚ್ಚುವರಿ ಡಿಸಿಎಂ ಸ್ಥಾನ ವಿಚಾರದಲ್ಲಿ ಸಿದ್ದರಾಮಯ್ಯ ಕೈವಾಡವಿದೆ: ಪ್ರಹ್ಲಾದ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lokayukta ಭೂ ಮಾಪನ ಅಧಿಕಾರಿ, ಸರ್ವೇಯರ್‌ ಮನೆ, ಕಚೇರಿಗೆ ಲೋಕಾಯುಕ್ತ ಶೋಧ

Lokayukta ಭೂ ಮಾಪನ ಅಧಿಕಾರಿ, ಸರ್ವೇಯರ್‌ ಮನೆ, ಕಚೇರಿಗೆ ಲೋಕಾಯುಕ್ತ ಶೋಧ

Rain ಕರಾವಳಿಯಲ್ಲಿ ಬಿಡುವು ನೀಡಿದ ಮಳೆ

Rain ಕರಾವಳಿಯಲ್ಲಿ ಬಿಡುವು ನೀಡಿದ ಮಳೆ

Ivan D’Souza”ನೀಟ್‌’ನಿಂದ ರಾಜ್ಯ ಹೊರಗೆ ಬರಲು ನಿಲುವಳಿ ಸೂಚನೆ

Ivan D’Souza”ನೀಟ್‌’ನಿಂದ ರಾಜ್ಯ ಹೊರಗೆ ಬರಲು ನಿಲುವಳಿ ಸೂಚನೆ

Captain Brijesh Chowta ಹಿಂದುತ್ವದ ಆಧಾರದಲ್ಲಿ ವಿಕಸಿತ ದಕ್ಷಿಣ ಕನ್ನಡ

Captain Brijesh Chowta ಹಿಂದುತ್ವದ ಆಧಾರದಲ್ಲಿ ವಿಕಸಿತ ದಕ್ಷಿಣ ಕನ್ನಡ

dc

Electrical failure: ವರದಿ ನೀಡುವಂತೆ ಮೆಸ್ಕಾಂ ಎಂ.ಡಿ.ಗೆ ಜಿಲ್ಲಾಧಿಕಾರಿ ಸೂಚನೆ

MUST WATCH

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

ಹೊಸ ಸೇರ್ಪಡೆ

2

T20 World Cup: ಭಾರತದ ವಿಶ್ವಕಪ್‌ ಗೆಲುವಿಗೆ 10 ಕಾರಣಗಳು

Modi,-Dravid

T-20 World Cup: ದೂರವಾಣಿ ಕರೆ ಮಾಡಿ ಭಾರತ ತಂಡಕ್ಕೆ ಶುಭ ಹಾರೈಸಿದ ಮೋದಿ

6-health

AUB: ಗರ್ಭಕೋಶದ ಅಸಹಜ ರಕ್ತಸ್ರಾವ; ಅಬ್ನಾರ್ಮಲ್‌ ಯುಟರೈನ್‌ ಬ್ಲೀಡಿಂಗ್‌ (ಎಯುಬಿ)

1

T20 world cup: ವಿಶ್ವಕಪ್‌ ದಿಗ್ವಿಜಯ… ಅಂದು – ಇಂದು 

shivamogga

Shimoga; ಭದ್ರಾವತಿ ವಿಐಎಸ್ಎಲ್ ಕಾರ್ಖಾನೆಗೆ ಸಚಿವ ಕುಮಾರಸ್ವಾಮಿ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.