RSS: ಅಹಂಕಾರ ಹೊಂದಿದವ ನಿಜವಾದ ‘ಸೇವಕ’ ಆಗಲು ಸಾಧ್ಯವಿಲ್ಲ: ಮೋಹನ್ ಭಾಗವತ್


Team Udayavani, Jun 11, 2024, 5:19 PM IST

RSS: ಅಹಂಕಾರ ಹೊಂದಿದವ ನಿಜವಾದ ‘ಸೇವಕ’ ಆಗಲು ಸಾಧ್ಯವಿಲ್ಲ: ಮೋಹನ್ ಭಾಗವತ್

ಹೊಸದಿಲ್ಲಿ: ಲೋಕಸಭಾ ಚುನಾವಣೆಯ ಬಳಿಕ ಮೊದಲ ಬಾರಿಗೆ ಹೇಳಿಕೆ ನೀಡಿರುವ ಆರ್ ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು, ‘ದಾರ್ಷ್ಟ್ಯದಿಂದ ಕೆಲಸ ಮಾಡುವವನು ನಿಜವಾದ ಸೇವಕ ಆಗಲು ಸಾಧ್ಯವಿಲ್ಲ’ ಎಂದಿದ್ದಾರೆ. ಆರ್ ಎಸ್ಎಸ್ ಮುಖ್ಯಸ್ಥರ ಈ ಹೇಳಿಕೆ ಮಹತ್ವ ಪಡೆದಿದೆ.

ನಾಗ್ಪುರದಲ್ಲಿ ಮಾತನಾಡಿದ ಅವರು, ನಿಜವಾದ ‘ಸೇವಕ’ ಘನತೆಯನ್ನು ಕಾಯ್ದುಕೊಳ್ಳುತ್ತಾನೆ. ಅವನು ಕೆಲಸ ಮಾಡುವಾಗ ಸಭ್ಯತೆಯನ್ನು ಅನುಸರಿಸುತ್ತಾನೆ. ‘ನಾನು ಈ ಕೆಲಸ ಮಾಡಿದ್ದೇನೆ’ ಎಂದು ಹೇಳುವ ಅಹಂಕಾರವನ್ನು ಹೊಂದಿಲ್ಲ. ಆ ವ್ಯಕ್ತಿಯನ್ನು ಮಾತ್ರ ನಿಜವಾದ ‘ಸೇವಕ’ ಎಂದು ಕರೆಯಬಹುದು ಎಂದಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷವು ಬಹುಮತ ಪಡೆಯಲು ವಿಫಲವಾದ ಬಳಿಕ ಭಾಗವತ್ ಅವರ ಹೇಳಿಕೆ ಬಂದಿದೆ.

ಬಿಜೆಪಿಯ ಸೈದ್ಧಾಂತಿಕ ಮಾರ್ಗದರ್ಶಕ ಆರ್‌ಎಸ್‌ಎಸ್‌ ನ ಮುಖ್ಯಸ್ಥರ ಮಾತುಗಳು ಮಹತ್ವವನ್ನು ಪಡೆದುಕೊಳ್ಳುತ್ತಿವೆ. ಏಕೆಂದರೆ ಆಕ್ರಮಣಕಾರಿ ಚುನಾವಣಾ ಪ್ರಚಾರದ ಹೊರತಾಗಿಯೂ ಎನ್‌ಡಿಎಗೆ ಮಹತ್ವಾಕಾಂಕ್ಷೆಯ ‘400 ಪಾರ್’ ದಾಟಲು ಸಾಧ್ಯವಾಗಲಿಲ್ಲ. ಪಕ್ಷವು 272 ರ ಬಹುಮತದ ಗುರುತನ್ನು ಪಡೆಯಲೂ ವಿಫಲವಾಯಿತು. ಅದು 543 ಲೋಕಸಭಾ ಸ್ಥಾನಗಳಲ್ಲಿ 240 ಸ್ಥಾನಗಳನ್ನು ಗೆದ್ದಿತು. ಬಿಜೆಪಿ ಕೇಂದ್ರದಲ್ಲಿ ಸಮ್ಮಿಶ್ರ ಸರ್ಕಾರ ರಚಿಸಲು ಟಿಡಿಪಿಯ ಎನ್ ಚಂದ್ರಬಾಬು ನಾಯ್ಡು ಮತ್ತು ಜೆಡಿಯುನ ನಿತೀಶ್ ಕುಮಾರ್ ಸೇರಿದಂತೆ ಎನ್‌ಡಿಎ ಮಿತ್ರಪಕ್ಷಗಳನ್ನು ಅವಲಂಬಿಸಿದೆ.

ಎರಡೂ ಪಕ್ಷಗಳ ಕಹಿ ಚುನಾವಣಾ ಪ್ರಚಾರದ ಬಗ್ಗೆ ಮಾತನಾಡಿದ ಆರ್‌ಎಸ್‌ಎಸ್ ಮುಖ್ಯಸ್ಥರು, ಸಭ್ಯತೆಯನ್ನು ಹೇಗೆ ನಿರ್ವಹಿಸಲಿಲ್ಲ ಎಂಬುದನ್ನು ಒತ್ತಿ ಹೇಳಿದರು. ಅದರಲ್ಲಿಯೂ ಆರ್‌ಎಸ್‌ಎಸ್‌ ನನ್ನೂ ಎಳೆದು ತರಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಚುನಾವಣಾ ಪ್ರಚಾರದ ವೇಳೆ ಜನರು ಪರಸ್ಪರ ನಿಂದನೆ, ತಂತ್ರಜ್ಞಾನ ದುರ್ಬಳಕೆ ಮಾಡಿಕೊಳ್ಳುವ ಹಾಗೂ ಸುಳ್ಳು ಸುದ್ದಿ ಹಬ್ಬಿಸುವ ರೀತಿ ಸರಿಯಲ್ಲ ಎಂದರು.

ಟಾಪ್ ನ್ಯೂಸ್

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puja Khedkar: ಐಎಎಸ್‌ ಸೇವೆಯಿಂದ ಪೂಜಾ ಖೇಡ್ಕರ್‌ ವಜಾ; ಕೇಂದ್ರ ಆದೇಶ

Puja Khedkar: ಐಎಎಸ್‌ ಸೇವೆಯಿಂದ ಪೂಜಾ ಖೇಡ್ಕರ್‌ ವಜಾ; ಕೇಂದ್ರ ಆದೇಶ

ರಸ್ತೆ ಬದಿ ನಡೆದ ಅತ್ಯಾಚಾರ ಕೃತ್ಯವನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿದ ಆಟೋ ಚಾಲಕ ಬಂಧನ

ರಸ್ತೆ ಬದಿ ನಡೆದ ಅತ್ಯಾಚಾರ ಕೃತ್ಯವನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿದ ಆಟೋ ಚಾಲಕ ಬಂಧನ

Drunk Driver: ಆಹಾರ ನೀಡಿಲ್ಲವೆಂದು ಸಿಟ್ಟಿಗೆದ್ದು ಲಾರಿಯನ್ನೇ ಹೋಟೆಲ್ ಗೆ ನುಗ್ಗಿಸಿದ ಚಾಲಕ

Drunk Driver: ಆಹಾರ ನೀಡಿಲ್ಲವೆಂದು ಸಿಟ್ಟಿಗೆದ್ದು ಲಾರಿಯನ್ನೇ ಹೋಟೆಲ್ ಗೆ ನುಗ್ಗಿಸಿದ ಚಾಲಕ

7

Crime: ಸೈನೈಡ್ ಮಿಶ್ರಿತ ಜ್ಯೂಸ್‌ ನೀಡಿ ಚಿನ್ನಾಭರಣ ಲೂಟಿ; ಲೇಡಿ ಗ್ಯಾಂಗ್‌ ಅರೆಸ್ಟ್

Jharkhand: ಆನೆ ದಾಳಿಯ ಭೀತಿ; ಒಟ್ಟಿಗೆ ಮಲಗಿದ್ದ ಮೂವರು ಮಕ್ಕಳು ಹಾವು ಕಡಿತಕ್ಕೆ ಬಲಿ

Jharkhand: ಆನೆ ದಾಳಿಯ ಭೀತಿ; ಒಟ್ಟಿಗೆ ಮಲಗಿದ್ದ ಮೂವರು ಮಕ್ಕಳು ಹಾವು ಕಡಿತಕ್ಕೆ ಬಲಿ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.