![“ನಿರ್ಭಯಾ’ ಪ್ರತೀ ಪಟ್ಟಣಕ್ಕೆ 200 ಕೋಟಿ ರೂ.ಗೆ ಪ್ರಧಾನಿಗೆ ಮನವಿ](https://www.udayavani.com/wp-content/uploads/2024/06/Parameshwar-7-415x264.jpg)
Plane Crash: ವಿಮಾನ ದುರಂತದಲ್ಲಿ ಮಲಾವಿ ಉಪಾಧ್ಯಕ್ಷ ಚಿಲಿಮಾ ಹಾಗೂ 9 ಪ್ರಯಾಣಿಕರು ಮೃತ್ಯು
ಚಿಲಿಮಾ ಹಾಗೂ ಇತರ ಒಂಬತ್ತು ಮಂದಿ ಪ್ರಯಾಣಿಕರು ಪ್ರಯಾಣಿಸಿದ್ದರು
Team Udayavani, Jun 11, 2024, 5:29 PM IST
![Plane Crash: ವಿಮಾನ ದುರಂತದಲ್ಲಿ ಮಲಾವಿ ಉಪಾಧ್ಯಕ್ಷ ಚಿಲಿಮಾ ಹಾಗೂ 9 ಪ್ರಯಾಣಿಕರು ಮೃತ್ಯು](https://www.udayavani.com/wp-content/uploads/2024/06/Cash-620x322.jpg)
ಲಿಲಾಂಗ್ವೆ(ಮಲಾವಿ): ಮಲಾವಿ ದೇಶದ ಉಪಾಧ್ಯಕ್ಷ ಸೌಲೋಸ್ ಚಿಲಿಮಾ ಹಾಗೂ ಇತರ ಒಂಬತ್ತು ಜನರನ್ನು ಕರೆದೊಯ್ಯುತ್ತಿದ್ದ ವಿಮಾನ ಮಂಗಳವಾರ (ಜೂನ್ 11) ಪತನಗೊಂಡಿದ್ದು, ಚಿಲಿಮಾ ಹಾಗೂ ಇತರ ಒಂಬತ್ತು ಮಂದಿ ಸಾವಿಗೀಡಾಗಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:RSS: ಅಹಂಕಾರ ಹೊಂದಿದವ ನಿಜವಾದ ‘ಸೇವಕ’ ಆಗಲು ಸಾಧ್ಯವಿಲ್ಲ: ಮೋಹನ್ ಭಾಗವತ್
ಮಲಾವಿ ದೇಶದ ಉಪಾಧ್ಯಕ್ಷ ಸೌಲೋಸ್ ಚಿಲಿಮಾ ಹಾಗೂ ಇತರ ಒಂಬತ್ತು ಜನರನ್ನು ಕರೆದೊಯ್ಯುತ್ತಿದ್ದ ವಿಮಾನ ನಿಗದಿತ ಸಮಯವಾದ ಸೋಮವಾರ ಲ್ಯಾಂಡಿಂಗ್ ಆಗದೆ ನಾಪತ್ತೆಯಾಗಿರುವುದಾಗಿ ಮಾಧ್ಯಮದ ವರದಿಯಾಗಿತ್ತು.
ಮಲಾವಿ ರಾಜಧಾನಿ ಲಿಲಾಂಗ್ವೆನಿಂದ ರಕ್ಷಣಾ ಪಡೆಯ ವಿಮಾನದಲ್ಲಿ ಉಪಾಧ್ಯಕ್ಷ ಚಿಲಿಮಾ ಹಾಗೂ ಇತರ ಒಂಬತ್ತು ಮಂದಿ ಪ್ರಯಾಣಿಕರು ಪ್ರಯಾಣಿಸಿದ್ದರು ಎಂದು ಸಿಎನ್ ಎನ್ ವರದಿ ಮಾಡಿತ್ತು.
ಅಧಿಕಾರಿಗಳ ಮಾಹಿತಿ ಪ್ರಕಾರ, ಉತ್ತರ ಲಿಲಾಂಗ್ವೆನಿಂದ ಸುಮಾರು 380 ಕಿಲೋ ಮೀಟರ್ ದೂರದಲ್ಲಿರುವ ಮುಝುಜು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಚಿಲಿಮಾ ಪ್ರಯಾಣಿಸುತ್ತಿದ್ದ ವಿಮಾನ ಲ್ಯಾಂಡ್ ಆಗಬೇಕಿತ್ತು ಎಂದು ತಿಳಿಸಿದ್ದರು.
2022ರಲ್ಲಿ ಲಂಚದ ಹಗರಣದ ಆರೋಪದ ಹಿನ್ನೆಲೆಯಲ್ಲಿ ಚಿಲಿಮಾ ಅವರನ್ನು ಬಂಧಿಸಿದ್ದರಿಂದ, ಹುದ್ದೆಗೆ ರಾಜೀನಾಮೆ ನೀಡಿದ್ದರು. ಕಳೆದ ತಿಂಗಳು ಕೋರ್ಟ್ ಚಿಲಿಮಾ ಅವರನ್ನು ದೋಷಮುಕ್ತಗೊಳಿಸಿತ್ತು.
ಟಾಪ್ ನ್ಯೂಸ್
![“ನಿರ್ಭಯಾ’ ಪ್ರತೀ ಪಟ್ಟಣಕ್ಕೆ 200 ಕೋಟಿ ರೂ.ಗೆ ಪ್ರಧಾನಿಗೆ ಮನವಿ](https://www.udayavani.com/wp-content/uploads/2024/06/Parameshwar-7-415x264.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Nigeria; ಮದುವೆ ಹಾಲ್, ಆಸ್ಪತ್ರೆಯಲ್ಲಿ ಆತ್ಮಾಹುತಿ ಬಾಂಬ್ ದಾಳಿ; 18 ಮಂದಿ ಸಾವು](https://www.udayavani.com/wp-content/uploads/2024/06/nigeria-150x83.jpg)
Nigeria; ಮದುವೆ ಹಾಲ್, ಆಸ್ಪತ್ರೆಯಲ್ಲಿ ಆತ್ಮಾಹುತಿ ಬಾಂಬ್ ದಾಳಿ; 18 ಮಂದಿ ಸಾವು
![1-weewqeqweqw](https://www.udayavani.com/wp-content/uploads/2024/06/1-weewqeqweqw-150x92.jpg)
US Election; ಬೈಡೆನ್ ಬದಲಿಗೆ ಮಿಶೆಲ್ ಅಧ್ಯಕ್ಷೀಯ ಅಭ್ಯರ್ಥಿ?
![1-Pak](https://www.udayavani.com/wp-content/uploads/2024/06/1-Pak-1-150x90.jpg)
Operation Azm-i-Istehkam; ಅಮೆರಿಕದ ಬಳಿ ಸಣ್ಣ ಶಸ್ತ್ರಾಸ್ತ್ರಗಳನ್ನು ಕೇಳಿದ ಪಾಕಿಸ್ಥಾನ
![Terror 2](https://www.udayavani.com/wp-content/uploads/2024/06/Terror-2-1-150x95.jpg)
FATF;ಉಗ್ರರಿಗೆ ವಿತ್ತೀಯ ನೆರವು ತಡೆ: ಭಾರತದ ಕ್ರಮಕ್ಕೆ ಮೆಚ್ಚುಗೆ
![1-al](https://www.udayavani.com/wp-content/uploads/2024/06/1-al-150x85.jpg)
Washington; ಬಿಸಿಲಿನ ಬೇಗೆಗೆ ಕರಗಿಯೇ ಹೋಯಿತು ಲಿಂಕನ್ ಪ್ರತಿಮೆ!
MUST WATCH
ಹೊಸ ಸೇರ್ಪಡೆ
![“ನಿರ್ಭಯಾ’ ಪ್ರತೀ ಪಟ್ಟಣಕ್ಕೆ 200 ಕೋಟಿ ರೂ.ಗೆ ಪ್ರಧಾನಿಗೆ ಮನವಿ](https://www.udayavani.com/wp-content/uploads/2024/06/Parameshwar-7-150x96.jpg)
Minister Parameshwara; “ನಿರ್ಭಯಾ’ ಪ್ರತೀ ಪಟ್ಟಣಕ್ಕೆ 200 ಕೋಟಿ ರೂ.ಗೆ ಪ್ರಧಾನಿಗೆ ಮನವಿ
![robbers](https://www.udayavani.com/wp-content/uploads/2024/06/robbers-1-150x89.jpg)
Hunsur; ಮನೆಗೆ ಕನ್ನ ಹಾಕಿದ ಕಳ್ಳರಿಂದ ಕೋಟ್ಯಂತರ ರೂ. ನಗ, ನಗದು ದರೋಡೆ
![Actor Darshan Case; ಹಣೆಬರಹ ತಪ್ಪಿಸಲು ಸಾಧ್ಯವಿಲ್ಲ: ಶಿವಣ್ಣ](https://www.udayavani.com/wp-content/uploads/2024/06/SHIVA-150x90.jpg)
Actor Darshan Case; ಹಣೆಬರಹ ತಪ್ಪಿಸಲು ಸಾಧ್ಯವಿಲ್ಲ: ಶಿವಣ್ಣ
![1-qeqewqe](https://www.udayavani.com/wp-content/uploads/2024/06/1-qeqewqe-150x87.jpg)
Ballari: ನಾಲ್ವರು ರೈತರಿಂದ ವಿಷಸೇವಿಸಿ ಆತ್ಮಹತ್ಯೆ ಯತ್ನ
![Young Farmer; ಅಲ್ಪಾವಧಿಯಲ್ಲಿ ಲಾಭ ತಂದ ಕೊತ್ತಂಬರಿ ಸೊಪ್ಪು; ಯುವ ರೈತನ ಸಾಧನೆ](https://www.udayavani.com/wp-content/uploads/2024/06/Young-Farmer-1-150x86.jpg)
Young Farmer; ಅಲ್ಪಾವಧಿಯಲ್ಲಿ ಲಾಭ ತಂದ ಕೊತ್ತಂಬರಿ ಸೊಪ್ಪು; ಯುವ ರೈತನ ಸಾಧನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.