ಮೋದಿ 3ನೇ ಬಾರಿ ಪ್ರಧಾನಿ: ಉಚಿತ ಬಸ್‌ ಸೇವೆ – ಟಿಕೆಟ್‌ ಬೊಡ್ಚಿ, ರೈಟ್‌ ಪೋಯಿ!


Team Udayavani, Jun 11, 2024, 5:42 PM IST

ಮೋದಿ 3ನೇ ಬಾರಿ ಪ್ರಧಾನಿ: ಉಚಿತ ಬಸ್‌ ಸೇವೆ ; ಟಿಕೆಟ್‌ ಬೊಡ್ಚಿ, ರೈಟ್‌ ಪೋಯಿ!

ಮಹಾನಗರ: ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಖುಷಿಯಲ್ಲಿ ಮಂಗಳೂರಿನ ಖಾಸಗಿ ಬಸ್‌ವೊಂದರ ನಿರ್ವಾಹಕ, ಚಾಲಕ ಮತ್ತು ಅಭಿಮಾನಿಗಳ ವತಿಯಿಂದ ಸೋಮವಾರ ಪ್ರಯಾಣಿಕರಿಗೆ ಉಚಿತ ಪ್ರಯಾಣ ವ್ಯವಸ್ಥೆ ಮಾಡಲಾಗಿತ್ತು.

ಮಂಗಳೂರು-ಬೊಂದೇಲ್‌-ಬಜಪೆ-ಕಟೀಲು-ಕಿನ್ನಿಗೋಳಿ ಹಾಗೂ ಕಿನ್ನಿಗೋಳಿ-ಬಳುRಂಜೆ-ಪಲಿಮಾರು-ಪಡುಬಿದ್ರಿ ರೂಟ್‌
ನಲ್ಲಿ ಸಂಚರಿಸುವ “ಪ್ರಕೃತಿ’ ಹೆಸರಿನ ಬಸ್‌ ನಲ್ಲಿ ದಿನವಿಡೀ ಪ್ರಯಾಣಿಕರು ಉಚಿತವಾಗಿ ಸಂಚರಿಸಿದರು.

ಬಸ್‌ನ ಚಾಲಕ ಪ್ರಸಾದ್‌ ಕುಲಾಲ್‌ ಮತ್ತು ನಿರ್ವಾಹಕ ತಿಲಕ್‌ ಹಾಗೂ ಅಭಿಮಾನಿಗಳು ಈ ಉಚಿತ ಸೇವೆಯ ವ್ಯವಸ್ಥೆ ಮಾಡಿದ್ದರು. ಈ ಬಸ್‌ ಮಂಗಳೂರು-ಕಿನ್ನಿಗೋಳಿ ನಡುವೆ ಮೂರು ಟ್ರಿಪ್‌ ಹಾಗೂ ಕಿನ್ನಿಗೋಳಿ-ಪಡುಬಿದ್ರಿ ರೂಟ್‌ನಲ್ಲಿ 3 ಟ್ರಿಪ್‌ ಸಂಚರಿಸುತ್ತದೆ.

ದಿನವಿಡೀ ಉಚಿತ ಪ್ರಯಾಣ
ಸೋಮವಾರ ಪ್ರಕೃತಿ ಬಸ್‌ ಹತ್ತಿದ ಪ್ರಯಾಣಿಕರಿಗೆ ಆಶ್ಚರ್ಯ ಕಾದಿತ್ತು. ಬೇರೆ ದಿನಗಳಲ್ಲಿ “ಟಿಕೆಟ್‌… ಟಿಕೆಟ್‌…’ ಎನ್ನುತ್ತಿದ್ದ ನಿರ್ವಾಹಕ ತಿಲಕ್‌ ಸೋಮವಾರ “ಟಿಕೆಟ್‌ ಬೊಡ್ಚಿ…(ಟಿಕೆಟ್‌ ಬೇಡ) ರೈಟ್‌ ಪೋಯಿ…’ ಎನ್ನುತ್ತಿದ್ದರು. ಪ್ರಯಾಣಿಕರು ಮೊದಲು ನಂಬಲಿಲ್ಲ. ಅವರಾಗಿಯೇ ಹಣ ನೀಡುತ್ತಿದ್ದರು. ಆದರೆ ದಿನವಿಡೀ ಯಾರಿಂದಲೂ ಟಿಕೆಟ್‌ ಹಣ ಸ್ವೀಕರಿಸದೆ ಉಚಿತ ಪ್ರಯಾಣಕ್ಕೆ ಅವಕಾಶ ನೀಡಲಾಯಿತು.

ನರೇಂದ್ರ ಮೋದಿಯವರ ಮೇಲೆ ನಮಗೆ ತುಂಬಾ ಅಭಿಮಾನ. ಆ ಹಿನ್ನೆಲೆಯಲ್ಲಿ ನಾವು ಮತ್ತು ಅಭಿಮಾನಿಗಳು ಸೇರಿ ಉಚಿತ ಬಸ್‌ ವ್ಯವಸ್ಥೆ ಮಾಡಿದ್ದೇವೆ. ಇದರಿಂದ ಅನೇಕ ಪ್ರಯಾಣಿಕರಿಗೆ ಅನುಕೂಲವಾಗಿದೆ. ತುಂಬಾ ಮಂದಿ ಖುಷಿ ಪಟ್ಟು ಧನ್ಯವಾದ ಹೇಳಿದ್ದಾರೆ. ನಮಗೂ ತೃಪ್ತಿಯಾಗಿದೆ. ಬಸ್‌ನ ಮಾಲಕರಿಗೆ ಬೇರೆ ದಿನಗಳಲ್ಲಿ ನೀಡುತ್ತಿದ್ದಂತೆಯೇ ಹಣವನ್ನು ನೀಡಿದ್ದೇವೆ ಎಂದು ಪ್ರಸಾದ್‌ ಕುಲಾಲ್‌ ಪ್ರತಿಕ್ರಿಯಿಸಿದ್ದಾರೆ.

ಟಾಪ್ ನ್ಯೂಸ್

TeamIndia; ಮುಂದಿನ ಕೋಚ್ ಬಹುತೇಕ ಅಂತಿಮ…: ದೊಡ್ಡ ಸುಳಿವು ನೀಡಿದ ಬಿಸಿಸಿಐ ಅಧ್ಯಕ್ಷ ಬಿನ್ನಿ

TeamIndia; ಮುಂದಿನ ಕೋಚ್ ಬಹುತೇಕ ಅಂತಿಮ…: ದೊಡ್ಡ ಸುಳಿವು ನೀಡಿದ ಬಿಸಿಸಿಐ ಅಧ್ಯಕ್ಷ ಬಿನ್ನಿ

9

700 ಕೋಟಿ ವೆಚ್ಚದ ʼಕಲ್ಕಿ 2898 ಎಡಿʼ.. ಇಲ್ಲಿದೆ ಅತ್ಯಂತ ದುಬಾರಿ ಭಾರತೀಯ ಚಿತ್ರಗಳ ಪಟ್ಟಿ

prahlad joshi

Hubli; ಹೆಚ್ಚುವರಿ ಡಿಸಿಎಂ ಸ್ಥಾನ ವಿಚಾರದಲ್ಲಿ ಸಿದ್ದರಾಮಯ್ಯ ಕೈವಾಡವಿದೆ: ಪ್ರಹ್ಲಾದ ಜೋಶಿ

Nigeria; ಮದುವೆ ಹಾಲ್, ಆಸ್ಪತ್ರೆಯಲ್ಲಿ ಆತ್ಮಾಹುತಿ ಬಾಂಬ್ ದಾಳಿ; 18 ಮಂದಿ ಸಾವು

Nigeria; ಮದುವೆ ಹಾಲ್, ಆಸ್ಪತ್ರೆಯಲ್ಲಿ ಆತ್ಮಾಹುತಿ ಬಾಂಬ್ ದಾಳಿ; 18 ಮಂದಿ ಸಾವು

3-vitla

Campco ಮಾಜಿ ಅಧ್ಯಕ್ಷ ಎಲ್.ಎನ್. ಕೂಡೂರು ಇನ್ನಿಲ್ಲ

INDWvsSAW; ಸ್ನೇಹ್ ರಾಣಾ ಸ್ಪಿನ್ ಜಾಲಕ್ಕೆ ಸಿಲುಕಿ ದಿಢೀರ್ ಕುಸಿತ ಕಂಡ ದ.ಆಫ್ರಿಕಾ

INDWvsSAW; ಸ್ನೇಹ್ ರಾಣಾ ಸ್ಪಿನ್ ಜಾಲಕ್ಕೆ ಸಿಲುಕಿ ದಿಢೀರ್ ಕುಸಿತ ಕಂಡ ದ.ಆಫ್ರಿಕಾ

T20 World Cup ಗೆದ್ದ ಧನ್ಯತೆಯಲ್ಲಿ ಬಾರ್ಬಡೋಸ್ ಪಿಚ್ ಮಣ್ಣು ತಿಂದ ರೋಹಿತ್ ಶರ್ಮಾ

T20 World Cup ಗೆದ್ದ ಧನ್ಯತೆಯಲ್ಲಿ ಬಾರ್ಬಡೋಸ್ ಪಿಚ್ ಮಣ್ಣು ತಿಂದ ರೋಹಿತ್ ಶರ್ಮಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lokayukta ಭೂ ಮಾಪನ ಅಧಿಕಾರಿ, ಸರ್ವೇಯರ್‌ ಮನೆ, ಕಚೇರಿಗೆ ಲೋಕಾಯುಕ್ತ ಶೋಧ

Lokayukta ಭೂ ಮಾಪನ ಅಧಿಕಾರಿ, ಸರ್ವೇಯರ್‌ ಮನೆ, ಕಚೇರಿಗೆ ಲೋಕಾಯುಕ್ತ ಶೋಧ

Rain ಕರಾವಳಿಯಲ್ಲಿ ಬಿಡುವು ನೀಡಿದ ಮಳೆ

Rain ಕರಾವಳಿಯಲ್ಲಿ ಬಿಡುವು ನೀಡಿದ ಮಳೆ

Ivan D’Souza”ನೀಟ್‌’ನಿಂದ ರಾಜ್ಯ ಹೊರಗೆ ಬರಲು ನಿಲುವಳಿ ಸೂಚನೆ

Ivan D’Souza”ನೀಟ್‌’ನಿಂದ ರಾಜ್ಯ ಹೊರಗೆ ಬರಲು ನಿಲುವಳಿ ಸೂಚನೆ

Captain Brijesh Chowta ಹಿಂದುತ್ವದ ಆಧಾರದಲ್ಲಿ ವಿಕಸಿತ ದಕ್ಷಿಣ ಕನ್ನಡ

Captain Brijesh Chowta ಹಿಂದುತ್ವದ ಆಧಾರದಲ್ಲಿ ವಿಕಸಿತ ದಕ್ಷಿಣ ಕನ್ನಡ

dc

Electrical failure: ವರದಿ ನೀಡುವಂತೆ ಮೆಸ್ಕಾಂ ಎಂ.ಡಿ.ಗೆ ಜಿಲ್ಲಾಧಿಕಾರಿ ಸೂಚನೆ

MUST WATCH

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

ಹೊಸ ಸೇರ್ಪಡೆ

shivamogga

Shimoga; ಭದ್ರಾವತಿ ವಿಐಎಸ್ಎಲ್ ಕಾರ್ಖಾನೆಗೆ ಸಚಿವ ಕುಮಾರಸ್ವಾಮಿ ಭೇಟಿ

TeamIndia; ಮುಂದಿನ ಕೋಚ್ ಬಹುತೇಕ ಅಂತಿಮ…: ದೊಡ್ಡ ಸುಳಿವು ನೀಡಿದ ಬಿಸಿಸಿಐ ಅಧ್ಯಕ್ಷ ಬಿನ್ನಿ

TeamIndia; ಮುಂದಿನ ಕೋಚ್ ಬಹುತೇಕ ಅಂತಿಮ…: ದೊಡ್ಡ ಸುಳಿವು ನೀಡಿದ ಬಿಸಿಸಿಐ ಅಧ್ಯಕ್ಷ ಬಿನ್ನಿ

5-kushtagi

Kushtagi: ಕಳೆದೆರೆಡು ದಿನಗಳಿಂದ ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿದ್ದ ಕೋತಿ ಸೆರೆ

9

700 ಕೋಟಿ ವೆಚ್ಚದ ʼಕಲ್ಕಿ 2898 ಎಡಿʼ.. ಇಲ್ಲಿದೆ ಅತ್ಯಂತ ದುಬಾರಿ ಭಾರತೀಯ ಚಿತ್ರಗಳ ಪಟ್ಟಿ

prahlad joshi

Hubli; ಹೆಚ್ಚುವರಿ ಡಿಸಿಎಂ ಸ್ಥಾನ ವಿಚಾರದಲ್ಲಿ ಸಿದ್ದರಾಮಯ್ಯ ಕೈವಾಡವಿದೆ: ಪ್ರಹ್ಲಾದ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.