![Mann Ki Baat ಕಬ್ಬನ್ ಪಾರ್ಕ್ನಲ್ಲಿ ಸಂಸ್ಕೃತ ಕಲರವ: ಮೋದಿ ಮೆಚ್ಚುಗೆ](https://www.udayavani.com/wp-content/uploads/2024/07/mann-415x271.jpg)
Rabkavi Banhatti ಮಾನವೀಯತೆ ಮೆರೆದ ಸಮಸ್ತ ದೈವ ಮಂಡಳಿ
ಶವ ಸಂಸ್ಕಾರದಲ್ಲಿ ಅಮಾನವೀಯ ಘಟನೆ
Team Udayavani, Jun 11, 2024, 6:21 PM IST
![raRabkavi Banhatti ಮಾನವೀಯತೆಯ ಕಾರ್ಯ ಮೆರೆದ `ಸಮಸ್ತ ದೈವ’](https://www.udayavani.com/wp-content/uploads/2024/06/ra-2-620x404.jpg)
ರಬಕವಿ ಬನಹಟ್ಟಿ : ಶವ ಸಂಸ್ಕಾರದಲ್ಲಿ ಕೋವಿಡ್ ಸಂದರ್ಭ ಅಮಾನವೀಯ ಘಟನೆಗಳನ್ನು ನೋಡಿದ್ದೇವೆ. ಮಂಗಳವಾರ ಇಲ್ಲೊಂದು ಇಡೀ ಸಮಾಜಕ್ಕೆ ನೋವಾಗುವಂಥಹ ಕಾರ್ಯ ನಡೆದು ಕೊನೆಗೂ ಸಮಸ್ತ ದೈವ ಮಂಡಳಿಯ ಮಾನವೀಯತೆಯಿಂದ ಅಂತ್ಯ ಸಂಸ್ಕಾರ ಮಾಡಿದ ಘಟನೆ ನಡೆದಿದೆ.
ಆಗಿದ್ದೇನು: ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಬನಹಟ್ಟಿಯ ಗುರು ಕಿತ್ತೂರ(51) ಎಂಬಾತ ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ. ಬೆಳಗಾವಿಯ ಖಾಸಗಿ ಆಸ್ಪತ್ರೆಯೊಂದಕ್ಕೆ ಸ್ವತಃ ತೆರಳಿದಾಗ, ಶಸ್ತ್ರಚಿಕಿತ್ಸೆ ಮಾಡಬೇಕು. ಸರ್ಕಾರದ ಯೋಜನೆಯಿಂದ ಉಚಿತವಾಗಿ ಮಾಡಲಾಗುವುದೆಂದು ತಿಳಿಸಿದ್ದರು. ಇದಕ್ಕೆ ಕುಟುಂಬದವರ ಸಮರ್ಪಕ ಸಹಕಾರವಿಲ್ಲದ ಕಾರಣ ಚಿಕಿತ್ಸೆ ಗಗನಕುಸುಮವಾಗಿತ್ತು. ಕಳೆದೆರಡು ತಿಂಗಳಿಂದ ತನ್ನ ಹೆಂಡತಿಯ ಮನೆಯಲ್ಲಿದ್ದ ಮೃತ ಗುರು ಮನೆ ಬಿಟ್ಟು ಜಿಗುಪ್ಸೆಗೊಂಡಿದ್ದರು.
ನಗರದ ವೈಭವ ಚಿತ್ರಮಂದಿರ ಬಳಿಯ ರಸ್ತೆಯ ಪಕ್ಕ ಮೃತನಾಗಿರುವುದನ್ನು ಕಂಡು ಓಣಿಯ ಜನ ಮನೆಗೆ ಶವವನ್ನು ತಂದಾಗ, ಮನೆಯವರು ಅಮಾನವೀಯ ಕಾರ್ಯದಿಂದ ಮನೆಯೊಳಗೆ ಶವ ಕೂಡ್ರಿಸಬೇಡಿ ಎಂದಿದ್ದಾರೆ.
ಇದರಿಂದ ಬೇಸತ್ತ ಸಹಾಯಕರು ಅನಿವಾರ್ಯವಾಗಿ ಮನೆ ಮುಂದಿರುವ ವಿದ್ಯುತ್ ಕಂಬಕ್ಕೆ ಕೂಡ್ರಿಸುವಂತಾಯಿತು.
ಮಾನವೀಯತೆ ಮೆರೆದ `ಸಮಸ್ತ ದೈವ’: ಇದನ್ನು ಗಮನಿಸಿದ ಸೋಮವಾರ ಪೇಟೆ ಸಮಸ್ತ ದೈವ ಮಂಡಳಿಯ ಹಿರಿಯರು ಕೊನೆಗೂ ಕುಟುಂಬಸ್ಥರನ್ನು ಮನವೊಲಿಸಿ ಕೆಲ ಹೊತ್ತಿನ ನಂತರ ಶವವನ್ನು ಮನೆಯಲ್ಲಿ ಕೂಡ್ರಿಸುವ ವ್ಯವಸ್ಥೆ ಮಾಡಿ ಅಂತ್ಯ ಸಂಸ್ಕಾರ ಮಾಡಿದ ಘಟನೆ ನಡೆದಿದೆ.
ಟಾಪ್ ನ್ಯೂಸ್
![Mann Ki Baat ಕಬ್ಬನ್ ಪಾರ್ಕ್ನಲ್ಲಿ ಸಂಸ್ಕೃತ ಕಲರವ: ಮೋದಿ ಮೆಚ್ಚುಗೆ](https://www.udayavani.com/wp-content/uploads/2024/07/mann-415x271.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Young Farmer; ಅಲ್ಪಾವಧಿಯಲ್ಲಿ ಲಾಭ ತಂದ ಕೊತ್ತಂಬರಿ ಸೊಪ್ಪು; ಯುವ ರೈತನ ಸಾಧನೆ](https://www.udayavani.com/wp-content/uploads/2024/06/Young-Farmer-1-150x86.jpg)
Young Farmer; ಅಲ್ಪಾವಧಿಯಲ್ಲಿ ಲಾಭ ತಂದ ಕೊತ್ತಂಬರಿ ಸೊಪ್ಪು; ಯುವ ರೈತನ ಸಾಧನೆ
![Agriculture ಹಿರೇಕಾಯಿ ಬೆಳೆಯಿಂದ ಉತ್ತಮ ಆದಾಯ; ಕೃಷಿಕ ಧನಪಾಲ ಯಲ್ಲಟ್ಟಿ ಸಾಧನೆ](https://www.udayavani.com/wp-content/uploads/2024/06/ag-1-150x93.jpg)
Agriculture ಹೀರೆಕಾಯಿ ಬೆಳೆಯಿಂದ ಉತ್ತಮ ಆದಾಯ; ಕೃಷಿಕ ಧನಪಾಲ ಯಲ್ಲಟ್ಟಿ ಸಾಧನೆ
![Mudhol ರನ್ನ ಸಹಕಾರಿ ಸಕ್ಕರೆ ಕಾರ್ಖಾನೆ ಆರಂಭಕ್ಕೆ ಒತ್ತಾಯಿಸಿ ಪ್ರತಿಭಟನೆ](https://www.udayavani.com/wp-content/uploads/2024/06/sugar-factory-mudhol-150x95.jpg)
Mudhol ರನ್ನ ಸಹಕಾರಿ ಸಕ್ಕರೆ ಕಾರ್ಖಾನೆ ಆರಂಭಕ್ಕೆ ಒತ್ತಾಯಿಸಿ ಪ್ರತಿಭಟನೆ
![Minister RB Timmapur ರಾಜ್ಯ ಸರ್ಕಾರ ರೈತರ ಪರವಾಗಿ ಕಾರ್ಯ ಮಾಡುತ್ತಿದೆ](https://www.udayavani.com/wp-content/uploads/2024/06/Minister-RB-Timmapur-150x98.jpg)
Minister RB Timmapur ರಾಜ್ಯ ಸರ್ಕಾರ ರೈತರ ಪರವಾಗಿ ಕಾರ್ಯ ಮಾಡುತ್ತಿದೆ
![ಬಾಗಲಕೋಟೆ: ಫಲಾನುಭವಿಗಳಿಗೆ ಸಾಲ ವಿಳಂಬ ಮಾಡಬೇಡಿ-ಶಶಿಧರ ಕುರೇರ](https://www.udayavani.com/wp-content/uploads/2024/06/Bagal-1-150x61.jpg)
ಬಾಗಲಕೋಟೆ: ಫಲಾನುಭವಿಗಳಿಗೆ ಸಾಲ ವಿಳಂಬ ಮಾಡಬೇಡಿ-ಶಶಿಧರ ಕುರೇರ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.