Rabkavi Banhatti ಬಸ್ ಗಾಗಿ ಕಾಲೇಜು ವಿದ್ಯಾರ್ಥಿನಿಯರ ಪರದಾಟ

ಕಾಲೇಜುಗಳಿಗೆ ತಡವಾಗಿ ಬರುತ್ತಿರುವ ವಿದ್ಯಾರ್ಥಿಗಳು

Team Udayavani, Jun 11, 2024, 7:13 PM IST

Rabkavi Banhatti ಬಸ್ ಗಾಗಿ ಕಾಲೇಜು ವಿದ್ಯಾರ್ಥಿನಿಯರ ಪರದಾಟ

ರಬಕವಿ-ಬನಹಟ್ಟಿ: ರಬಕವಿ ಬನಹಟ್ಟಿ ತಾಲ್ಲೂಕಿನ ವಿವಿಧ ಗ್ರಾಮಗಳಿಂದ ಬೆಳಗಿನ ಜಾವ ಪದವಿಪೂರ್ವ ಮತ್ತು ಪದವಿ ಕಾಲೇಜುಗಳಿಗೆ ಬರುವ ವಿದ್ಯಾರ್ಥಿಗಳಿಗೆ ಸರಿಯಾದ ಸಮಯಕ್ಕೆ ಬಸ್ ಸೌಕರ್ಯವಿಲ್ಲದೆ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ಈ ಕುರಿತು ಜಗದಾಳ ಮತ್ತು ನಾವಲಗಿ ಗ್ರಾಮದ ವಿದ್ಯಾರ್ಥಿನಿಯರು ಬಸ್ ನಿಲ್ದಾಣದ ನಿಯಂತ್ರಕರಿಗೆ ಮನವಿ ಸಲ್ಲಿಸಿದರು.

ಈಗಾಗಲೇ ಶಾಲಾ ಕಾಲೇಜುಗಳು ಆರಂಭವಾಗಿವೆ. ತಾಲ್ಲೂಕಿನ ನಾವಲಗಿ, ಜಗದಾಳ ಮತ್ತು ಸುತ್ತ ಮುತ್ತಲಿನ ತೋಟಗಳಲ್ಲಿ ವಸತಿ ಇರುವ ನೂರಾರು ವಿದ್ಯಾರ್ಥಿಗಳು ಕಾಲೇಜುಗಳಿಗೆ ಬರುತ್ತಾರೆ. ಈ ಮೊದಲು ನಾವಲಗಿ ಗ್ರಾಮಕ್ಕೆ ಬೆಳಗ್ಗೆ7.15 ಕ್ಕೆ ಬಸ್ ಆಗಮಿಸುತ್ತಿತ್ತು. ಇದರಿಂದಾಗಿ ವಿದ್ಯಾರ್ಥಿಗಳು ಸರಿಯಾದ ಸಮಯಕ್ಕೆ ಕಾಲೇಜುಗಳಿಗೆ ಬರುತ್ತಿದ್ದರು.

ಈಗ ಬಸ್ ನ್ನು ರದ್ದುಗೊಳಿಸಿದ್ದರಿಂದ ವಿದ್ಯಾರ್ಥಿಗಳು ಕಾಲೇಜು ತಲುಪುವಷ್ಟರಲ್ಲಿ ಮೊದಲ ಅವಧಿ ಮುಕ್ತಾಯವಾಗಿರುತ್ತದೆ. ಇದರಿಂದಾಗಿ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ. ಆದ್ದರಿಂದ ಬೆಳಗಿನ ಜಾವ ನಾವಲಗಿ 7.15 ಕ್ಕೆ ಬರುತ್ತಿರುವ ಬಸ್ ನ್ನು ಪುನಃ ಆರಂಭಿಸಬೇಕು.

ಅದೇ ರೀತಿಯಾಗಿ ಹಳಿಂಗಳಿ, ಮದನಮಟ್ಟಿ ಹಾಗೂ ಬೇರೆ ಬೇರೆ ಗ್ರಾಮಕ್ಕೆ ತೆರಳುವ ವಿದ್ಯಾರ್ಥಿಗಳು ಮಧ್ಯಾಹ್ನ 1 ರಿಂದ 2.30 ರವರೆಗೆ ಬಸ್ ನಿಲ್ದಾಣದಲ್ಲಿಯೇ ಕುಳಿತುಕೊಳ್ಳಬೇಕಾಗಿದೆ. ಈ ವಿದ್ಯಾರ್ಥಿಗಳು ಮಧ್ಯಾಹ್ನ 3 ಗಂಟೆಗೆ ಮನೆಗಳಿಗೆ ತೆರಳುತ್ತಿದ್ದಾರೆ.

ಆದ್ದರಿಂದ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಇತ್ತ ಗಮನ ನೀಡಿ ಸರಿಯಾದ ಸಮಯದಲ್ಲಿ ಬಸ್ ಓಡಿಸಬೇಕು ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ರಸ್ತೆ ತಡೆ ಮಾಡಿ ಪ್ರತಿಭಟನೆ ನಡೆಸಲಾಗುವುದು ಎಂದು ವಿದ್ಯಾರ್ಥಿನಿಯರು ಮನವಿಯಲ್ಲಿ ತಿಳಿಸಿದ್ದಾರೆ.

ಪವಿತ್ರಾ ಪುರಾಣಿಕಮಠ, ಕವಿತಾ ಅಸ್ಕಿ, ಪಲ್ಲವಿ ಪುರಾಣಿಕಮಠ, ಸವಿತಾ ಅಸ್ಕಿ, ಭುವನೇಶ್ವರಿ ಬಂಗಿ, ಸುಶೀಲಾ ತಿಪ್ಪಿಮಠ ಸೇರಿದಂತೆ ನೂರಾರು ವಿದ್ಯಾರ್ಥಿನಿಯರು ಇದ್ದರು

 

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಾಗಲಕೋಟೆ:ಕೋಟೆಕಲ್ಲದಲ್ಲೊಂದು ಅಪೂರ್ವ ಜ್ಞಾನದೇಗುಲ-ಉಲ್ಲಾಸದ ವಾತಾವರಣ

ಬಾಗಲಕೋಟೆ:ಕೋಟೆಕಲ್ಲಲ್ಲೊಂದು ಅಪೂರ್ವ ಜ್ಞಾನದೇಗುಲ-ಉಲ್ಲಾಸದ ವಾತಾವರಣ

2-mudhol

Mudhola: ಮೆಕ್ಕೆಜೋಳಕ್ಕೂ ಕುತ್ತು; ರೈತರ ಆರ್ಥಿಕತೆಗೆ ಮಾರಕ ಹೊಡೆತ

ದೇಗುಲ ಕಟ್ಟಡಕ್ಕೆ ಭಕ್ತರ ದೇಣಿಗೆ ಮಾತ್ರ ಬಳಕೆ: ಗುಡಗುಂಟಿಮಠ

ದೇಗುಲ ಕಟ್ಟಡಕ್ಕೆ ಭಕ್ತರ ದೇಣಿಗೆ ಮಾತ್ರ ಬಳಕೆ: ಗುಡಗುಂಟಿಮಠ

11-mudhol

ಕ್ಷೇತ್ರದ ಅಭಿವೃದ್ಧಿಗೆ ಶಕ್ತಿಮೀರಿ‌‌ ಪ್ರಯತ್ನಿಸುವೆ: ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪುರ

ಭೈರನಹಟ್ಟಿ: ಕಾರ್ಗಿಲ್‌ ಜ್ಯೋತಿ ರಥಯಾತ್ರೆಗೆ ಅದ್ಧೂರಿ ಸ್ವಾಗತ

ಭೈರನಹಟ್ಟಿ: ಕಾರ್ಗಿಲ್‌ ಜ್ಯೋತಿ ರಥಯಾತ್ರೆಗೆ ಅದ್ಧೂರಿ ಸ್ವಾಗತ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.