Kundapura: ಚಿನ್ನಾಭರಣ ಕಳವು
Team Udayavani, Jun 11, 2024, 8:45 PM IST
ಕುಂದಾಪುರ: ಕಟ್ಬೆಲ್ತೂರು ಗ್ರಾಮದ ರೇಖಾ ಅವರ ಮನೆಯಲ್ಲಿ ಹಾಡಹಗಲೇ ಚಿನ್ನಾಭರಣ ಕಳವಾಗಿದೆ.
ರೇಖಾ ಕುಂದಾಪುರಕ್ಕೆ ಬಂದವರು ಮರಳಿ ಹೋದಾಗ ಕಳ್ಳತನ ಬೆಳಕಿಗೆ ಬಂದಿದೆ. ಬೀರುವಿನ ಬೀಗ ಮುರಿದು 6.30 ಲಕ್ಷ ರೂ. ಮೌಲ್ಯದ ಚಿನ್ನದ ಆಭರಣ ಹಾಗೂ ಬೆಳ್ಳಿಯ ವಸ್ತುಗಳು ಕಾಣೆಯಾಗಿತ್ತು.
ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kushtagi: ಕಳೆದೆರೆಡು ದಿನಗಳಿಂದ ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿದ್ದ ಕೋತಿ ಸೆರೆ
700 ಕೋಟಿ ವೆಚ್ಚದ ʼಕಲ್ಕಿ 2898 ಎಡಿʼ.. ಇಲ್ಲಿದೆ ಅತ್ಯಂತ ದುಬಾರಿ ಭಾರತೀಯ ಚಿತ್ರಗಳ ಪಟ್ಟಿ
Hubli; ಹೆಚ್ಚುವರಿ ಡಿಸಿಎಂ ಸ್ಥಾನ ವಿಚಾರದಲ್ಲಿ ಸಿದ್ದರಾಮಯ್ಯ ಕೈವಾಡವಿದೆ: ಪ್ರಹ್ಲಾದ ಜೋಶಿ
Crime: ಸ್ನೇಹಿತನನ್ನು ಕಟ್ಟಡದಿಂದ ಕೆಳಗೆ ದೂಡಿ ಕೊಲೆಗೈದ ಆರೋಪಿ ಸೆರೆ
Bantwala: ಮರ ಬಿದ್ದು ಕೋಳಿ ಫಾರಂ ಜಖಂ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.