Udupi: ಸ್ಕೂಟರ್ ಢಿಕ್ಕಿ: ಯುವಕ ಸಾವು
Team Udayavani, Jun 11, 2024, 9:00 PM IST
ಮಣಿಪಾಲ: ಡಿವೈಡರ್ಗೆ ಸ್ಕೂಟರ್ ಢಿಕ್ಕಿ ಹೊಡೆದು ಯುವಕರೊಬ್ಬರು ಮೃತಪಟ್ಟ ಘಟನೆ ನಡೆದಿದೆ.
ಕೇಶವ (18) ಸಾವನ್ನಪ್ಪಿದ ಯುವಕ.
ಮಣಿಪಾಲದಲ್ಲಿ ಹೊಟೇಲ್ ಕೆಲಸ ಮಾಡಿಕೊಂಡಿದ್ದ ಅವರು ಮಣಿಪಾಲದ ಶಾಂತಿ ಖಾತ್ರಿ ಅವರ ಸ್ಕೂಟರ್ ಅನ್ನು ಅವರಿಗೆ ಹೇಳದೆ ಸವಾರಿ ಮಾಡಿಕೊಂಡು ಹೋಗಿದ್ದು ಜಿಲ್ಲಾಧಿಕಾರಿ ಕಚೇರಿಯ ಬಳಿ ಡಿವೈಡರ್ಗೆ ಢಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದರು. ಕೂಡಲೇ ಆತನನ್ನು ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಿದರೂ ಅದಾಗಲೇ ಅವರು ಮೃತಪಟ್ಟಿದ್ದರು ಎಂದು ವೈದ್ಯರು ತಿಳಿಸಿದರು.
ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Google 25th Birthday! ಗ್ಯಾರೇಜ್ನಿಂದ ಮೌಂಟ್ವಿವ್ವರೆಗೆ….ಗೂಗಲ್ ರಜತ ಸಂಭ್ರಮ
Musheer Khan: ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡ ಯುವ ಬ್ಯಾಟರ್ ಮುಶೀರ್ ಖಾನ್
Bengaluru: ಮಕ್ಕಳಲ್ಲಿ ವಿಜ್ಞಾನ ಆಸಕ್ತಿ ಮೂಡಿಸಲು “ಸೈನ್ಸ್ ಬಸ್’
Israel: ಬೈರೂತ್ ಮೇಲಿನ ದಾಳಿಯಲ್ಲಿ ಹೆಜ್ಬುಲ್ಲಾ ಮುಖ್ಯಸ್ಥ ಹಸನ್ ಸಾವು: ಇಸ್ರೇಲ್ ಸೇನೆ
Kedarnath Kuri Farm Review: ಫಾರಂನಲ್ಲಿ ಪ್ರೇಮ ಸಂಭಾಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.