BasavanBagewadi ಕೊಲೆ ಪ್ರಕರಣ; ಇಬ್ಬರು ಆರೋಪಿಗಳ ಬಂಧನ
Team Udayavani, Jun 11, 2024, 10:03 PM IST
ಬಸವನಬಾಗೇವಾಡಿ: ಜೂ.8ರಂದು ಗುಳಬಾಳ ಗ್ರಾಮದಲ್ಲಿ ನಡೆದಿದ್ದ ಮಹಾಂತೇಶ ಚಿದಾನಂದ ಬಿರಾದಾರ (23) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಗುಳಬಾಳ ಗ್ರಾಮದ ವಿಶ್ವರಾಜ್ ಶಿವಶರಣಪ್ಪ ಮದ್ದರಕ (34), ಶೇಖರಪ್ಪ ಭೀಮರಾಯ ನೆಲ್ಲಗಿ (37) ಬಂಧಿತ ಆರೋಪಿಗಳು.
ಜಿಲ್ಲಾ ಪೊಲೀಸ್ ಅಧೀಕ್ಷಕ ರಿಷಿಕೇಶ ಸೋನಾವಣೆ, ಹೆಚ್ಚುವರಿ ಜಿಲ್ಲಾ ಪೊಲೀಸ್ ಅಧೀಕ್ಷಕ ಎಸ್.ಕೆ.ಮಾರಿಹಾಳ, ಬಸವನಬಾಗೇವಾಡಿ ಪೊಲೀಸ್ ಉಪಾಧೀಕ್ಷಕ ಬಲ್ಲಪ್ಪ ನಂದಗಾಂವಿ ಮಾರ್ಗದರ್ಶನದಲ್ಲಿ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಲಾಗಿದೆ.
ಬಸವನಬಾಗೇವಾಡಿ ಸರ್ಕಲ್ ಇನ್ಸ್ಪೆಕ್ಟರ್ ವಿಜಯ ಮುರಗುಂಡಿ ಪಿಎಸೈ ರವಿ ಪವಾರ್, ಹಾಗೂ ಪೊಲೀಸ್ ಸಿಬ್ಬಂದಿಗಳಾದ ಎಂ.ಐ.ತಳವಾರ, ಎಂ.ಸಿ.ದಿಂಡಿ, ಎನ್ ಎನ್ .ಗ್ಶಾಂಡರ,ಎಂ.ಎನ್.ಬಿರಾದಾರ,ಬಿ.ಎ.ಯತ್ನಾಳ, ರಾಜು ಹರಿನಾಳ, ಪರಶುರಾಮ ಜಾಲವಾದಿ, ರಾಜು ಜಾಧವ,ಡಿ.ಎಲ್.ಪೂಜಾರಿ , ಆರ್.ಎಮ್.ಕಳಸಗೊಂಡ, ವಿಜಯಕುಮಾರ್ ದುದಗಿ ,ಬಿ.ಬಿ.ಶೇಬಗೊಂಡ,ಬಿ.ಬಿ.ಹೊಕ್ರಾಣಿ, ಇವರ ಕಾರ್ಯವನ್ನು ವಿಜಯಪುರ ಎಸ್ .ಪಿ ಶ್ಲಾಘಿಸಿ ನಗದು ಬಹುಮಾನ ಘೋಷಿಸಿರುತ್ತಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP: ಹೈಕಮಾಂಡ್ ಅನುಮತಿಸಿದರೆ ಬಸವಕಲ್ಯಾಣದಿಂದ ಬೆಂಗಳೂರಿಗೆ ಪಾದಯಾತ್ರೆ: ಶಾಸಕ ಯತ್ನಾಳ
MUDA; ಅವರು-ಇವರು ಕಳ್ಳರು ಎನ್ನೋದು ಬೇಡ, ರಾಜೀನಾಮೆ ಕೊಟ್ಟು ನೀವು ಸ್ವಚ್ಛವಾಗಿರಿ: ಯತ್ನಾಳ್
Award: 2023-24, 2024-25ನೇ ಸಾಲಿನ “ಗಡಿನಾಡ ಚೇತನ” ಪ್ರಶಸ್ತಿ ಪ್ರಕಟ
Muddebihal: ನಿಂತಿದ್ದ ಕ್ಯಾಂಟರ್ ಗೆ ಕಾರು ಡಿಕ್ಕಿ: ನಾಲ್ವರು ಸ್ಥಳದಲ್ಲೇ ಸಾವು
ಎಲೆಕ್ಷನ್ ಬಾಂಡ್ ಪ್ರಕರಣದಲ್ಲಿ ಪ್ರಧಾನಿ ರಾಜೀನಾಮೆ ಕೊಡಬೇಕಲ್ವಾ?: ಎಂ.ಬಿ.ಪಾಟೀಲ್ ಪ್ರಶ್ನೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.