Forest Department ಸಿಬಂದಿ ಅಟ್ಟಿದಂತೆ ಊರಿಂದೂರಿಗೆ ಓಡುವ ಕಾಡಾನೆ!

ವಾರದ ಹಿಂದೆ ಇದ್ದದ್ದು ಒಂದು; ಈಗ ಜತೆಯಾಗಿದೆ ಇನ್ನೊಂದು!

Team Udayavani, Jun 11, 2024, 11:28 PM IST

Forest Department ಸಿಬಂದಿ ಅಟ್ಟಿದಂತೆ ಊರಿಂದೂರಿಗೆ ಓಡುವ ಕಾಡಾನೆ!Forest Department ಸಿಬಂದಿ ಅಟ್ಟಿದಂತೆ ಊರಿಂದೂರಿಗೆ ಓಡುವ ಕಾಡಾನೆ!

ಪುತ್ತೂರು: ವಾರದ ಹಿಂದೆ ಕೇರಳದ ಪರಪ್ಪೆ ಅರಣ್ಯ ದಿಂದ ಕೊಳ್ತಿಗೆ ಗ್ರಾಮದ ರಬ್ಬರ್‌ ತೋಟಕ್ಕೆ ಕಾಲಿಟ್ಟಿದ್ದ ಆನೆಯು ಪುತ್ತೂರು ತಾಲೂಕಿನ ವಿವಿಧ ಗ್ರಾಮಗಳಲ್ಲಿ ಸಂಚರಿಸುತ್ತಿದ್ದು, ಮಂಗಳವಾರ ಬೆಳ್ಳಿಪ್ಪಾಡಿ ಗ್ರಾಮ ದಲ್ಲಿ ಕಾಣಿಸಿಕೊಂಡಿದೆ.

ಕೊಳ್ತಿಗೆ ಗ್ರಾಮದ ರಬ್ಬರ್‌ ತೋಟದಲ್ಲಿ ಗದ್ದಲ ಎಬ್ಬಿಸಿದ ಕಾಡಾನೆಯನ್ನು ಅರಣ್ಯ ಇಲಾಖೆ
ಅಲ್ಲಿಂದ ಅಟ್ಟುವಲ್ಲಿ ಯಶಸ್ವಿಯಾ ಗಿತ್ತು. ಬಳಿಕ ಸವಣೂರು ಗ್ರಾಮದ ಪಾಲ್ತಾಡಿ, ಕುಮಾರಮಂಗಲ, ಪುಣcಪ್ಪಾಡಿ ಪ್ರದೇಶದಲ್ಲಿ ಕಾಣಿಸಿ ಕೊಂಡು ತೋಟದ ಬೆಳೆಗಳನ್ನು ಹಾನಿ ಮಾಡಿತ್ತು. ಬಳಿಕ ಕೆಯ್ಯೂರು ಗ್ರಾಮದ ತೆಗ್ಗು, ಓಲೆಮುಂಡೋವು ಪರಿಸರದಲ್ಲಿ ಕೃಷಿ ಹಾನಿ ಮಾಡಿತ್ತು. ಅರಣ್ಯ ಇಲಾಖೆ ಸಿಬಂದಿ ಅಲ್ಲಿಂದಲೂ ಅಟ್ಟಿದ್ದರು. ಅನಂತರ ಸವಣೂರು ಗ್ರಾಮದ ಪುಣcಪ್ಪಾಡಿಯಲ್ಲಿ , ನರಿಮೊಗರು ಗ್ರಾಮದ ವೀರಮಂಗಲ, ಶಾಂತಿಗೋಡಿನ ಗೇರು ಅಭಿವೃದ್ಧಿ ಮತ್ತು ಸಂಶೋಧನ ಕೇಂದ್ರದ ಗೇರು ತೋಪಿನೊಳಗೆ ಒಂದು ರಾತ್ರಿ ಕಳೆದಿದೆ.

ಹಾಲಿ, ಮಾಜಿ ಶಾಸಕರ ಭೇಟಿ: ಶಾಸಕ ಅಶೋಕ್‌ ಕುಮಾರ್‌ರೈ ಹಾಗೂ ಮಾಜಿ ಶಾಸಕ ಸಂಜೀವ ಮಠಂದೂರು ಸ್ಥಳಕ್ಕೆ ಭೇಟಿ ನೀಡಿ ಆನೆಯನ್ನು ಕಾಡಿಗೆ ಅಟ್ಟುವ ಕಾರ್ಯಾಚರಣೆ ತೀವ್ರಗೊಳಿಸುವಂತೆ ಅರಣ್ಯ ಇಲಾಖೆಗೆ ಸೂಚಿಸಿದ್ದಾರೆ.

ಒಂದರ ಜತೆಗೆ ಇನ್ನೊಂದು!
ಜೂ. 11ರ ನಸುಕಿನ ಜಾವ ಬೆಳ್ಳಿಪ್ಪಾಡಿ ಗ್ರಾಮದ ಕೊಡಿಮರದ ಬಾರ್ತೋಲಿಯ ತೋಟದಲ್ಲಿ 2 ಆನೆಗಳು ಕಂಡು ಬಂದಿವೆ. ಇನ್ನೊಂದು ಆನೆ ಯಾವ ಭಾಗದಿಂದ ಸೇರಿಕೊಂಡಿದೆ ಅನ್ನುವ ಬಗ್ಗೆ ಇಲಾಖೆ ಪರಿಶೀಲನೆ ನಡೆಸುತ್ತಿದೆ.

ಟಾಪ್ ನ್ಯೂಸ್

9

700 ಕೋಟಿ ವೆಚ್ಚದ ʼಕಲ್ಕಿ 2898 ಎಡಿʼ.. ಇಲ್ಲಿದೆ ಅತ್ಯಂತ ದುಬಾರಿ ಭಾರತೀಯ ಚಿತ್ರಗಳ ಪಟ್ಟಿ

prahlad joshi

Hubli; ಹೆಚ್ಚುವರಿ ಡಿಸಿಎಂ ಸ್ಥಾನ ವಿಚಾರದಲ್ಲಿ ಸಿದ್ದರಾಮಯ್ಯ ಕೈವಾಡವಿದೆ: ಪ್ರಹ್ಲಾದ ಜೋಶಿ

Nigeria; ಮದುವೆ ಹಾಲ್, ಆಸ್ಪತ್ರೆಯಲ್ಲಿ ಆತ್ಮಾಹುತಿ ಬಾಂಬ್ ದಾಳಿ; 18 ಮಂದಿ ಸಾವು

Nigeria; ಮದುವೆ ಹಾಲ್, ಆಸ್ಪತ್ರೆಯಲ್ಲಿ ಆತ್ಮಾಹುತಿ ಬಾಂಬ್ ದಾಳಿ; 18 ಮಂದಿ ಸಾವು

3-vitla

Campco ಮಾಜಿ ಅಧ್ಯಕ್ಷ ಎಲ್.ಎನ್. ಕೂಡೂರು ಇನ್ನಿಲ್ಲ

INDWvsSAW; ಸ್ನೇಹ್ ರಾಣಾ ಸ್ಪಿನ್ ಜಾಲಕ್ಕೆ ಸಿಲುಕಿ ದಿಢೀರ್ ಕುಸಿತ ಕಂಡ ದ.ಆಫ್ರಿಕಾ

INDWvsSAW; ಸ್ನೇಹ್ ರಾಣಾ ಸ್ಪಿನ್ ಜಾಲಕ್ಕೆ ಸಿಲುಕಿ ದಿಢೀರ್ ಕುಸಿತ ಕಂಡ ದ.ಆಫ್ರಿಕಾ

T20 World Cup ಗೆದ್ದ ಧನ್ಯತೆಯಲ್ಲಿ ಬಾರ್ಬಡೋಸ್ ಪಿಚ್ ಮಣ್ಣು ತಿಂದ ರೋಹಿತ್ ಶರ್ಮಾ

T20 World Cup ಗೆದ್ದ ಧನ್ಯತೆಯಲ್ಲಿ ಬಾರ್ಬಡೋಸ್ ಪಿಚ್ ಮಣ್ಣು ತಿಂದ ರೋಹಿತ್ ಶರ್ಮಾ

T20 WC; This is my luck…..: Coach Rahul Dravid

T20 WC; ಇದು ನನ್ನ ಅದೃಷ್ಟ…..: ಟ್ರೋಫಿಯೊಂದಿಗೆ ಟೀಂ ಇಂಡಿಯಾ ತೊರೆದ ಕೋಚ್ ದ್ರಾವಿಡ್ ಮಾತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-btwl

Bantwala: ಮರ ಬಿದ್ದು ಕೋಳಿ ಫಾರಂ ಜಖಂ

3-vitla

Campco ಮಾಜಿ ಅಧ್ಯಕ್ಷ ಎಲ್.ಎನ್. ಕೂಡೂರು ಇನ್ನಿಲ್ಲ

Sullia ವಿದೇಶದಿಂದ ಬರಲು ಯುವಕನಿಗೆ ನೆರವಾದ ಸಂಸದ ಬ್ರಿಜೇಶ್‌ ಚೌಟ

Sullia ವಿದೇಶದಿಂದ ಬರಲು ಯುವಕನಿಗೆ ನೆರವಾದ ಸಂಸದ ಬ್ರಿಜೇಶ್‌ ಚೌಟ

ತೀವ್ರವಾಗಿ ಉದುರುತ್ತಿದೆ ಎಳೆ ಅಡಿಕೆ

ತೀವ್ರವಾಗಿ ಉದುರುತ್ತಿದೆ ಎಳೆ ಅಡಿಕೆ; ಕೃಷಿಕರಲ್ಲಿ ಆತಂಕ

Patla Betta; ಅರಣ್ಯದ ರಸ್ತೆ ಬಗ್ಗೆ ವರದಿ ಕೇಳಿದ ಸಚಿವ ಈಶ್ವರ ಖಂಡ್ರೆ

Patla Betta; ಅರಣ್ಯದ ರಸ್ತೆ ಬಗ್ಗೆ ವರದಿ ಕೇಳಿದ ಸಚಿವ ಈಶ್ವರ ಖಂಡ್ರೆ

MUST WATCH

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

ಹೊಸ ಸೇರ್ಪಡೆ

9

700 ಕೋಟಿ ವೆಚ್ಚದ ʼಕಲ್ಕಿ 2898 ಎಡಿʼ.. ಇಲ್ಲಿದೆ ಅತ್ಯಂತ ದುಬಾರಿ ಭಾರತೀಯ ಚಿತ್ರಗಳ ಪಟ್ಟಿ

prahlad joshi

Hubli; ಹೆಚ್ಚುವರಿ ಡಿಸಿಎಂ ಸ್ಥಾನ ವಿಚಾರದಲ್ಲಿ ಸಿದ್ದರಾಮಯ್ಯ ಕೈವಾಡವಿದೆ: ಪ್ರಹ್ಲಾದ ಜೋಶಿ

Crime: ಸ್ನೇಹಿತನನ್ನು ಕಟ್ಟಡದಿಂದ ಕೆಳಗೆ ದೂಡಿ ಕೊಲೆಗೈದ ಆರೋಪಿ ಸೆರೆ

Crime: ಸ್ನೇಹಿತನನ್ನು ಕಟ್ಟಡದಿಂದ ಕೆಳಗೆ ದೂಡಿ ಕೊಲೆಗೈದ ಆರೋಪಿ ಸೆರೆ

4-btwl

Bantwala: ಮರ ಬಿದ್ದು ಕೋಳಿ ಫಾರಂ ಜಖಂ

Nigeria; ಮದುವೆ ಹಾಲ್, ಆಸ್ಪತ್ರೆಯಲ್ಲಿ ಆತ್ಮಾಹುತಿ ಬಾಂಬ್ ದಾಳಿ; 18 ಮಂದಿ ಸಾವು

Nigeria; ಮದುವೆ ಹಾಲ್, ಆಸ್ಪತ್ರೆಯಲ್ಲಿ ಆತ್ಮಾಹುತಿ ಬಾಂಬ್ ದಾಳಿ; 18 ಮಂದಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.