Ayodhya; ಬಿಜೆಪಿ ಸೋಲಿಂದ ಆದಾಯ ಕೊರತೆ: ರಿಕ್ಷಾ ಚಾಲಕರು
Team Udayavani, Jun 12, 2024, 5:59 AM IST
ಲಕ್ನೋ: ಉತ್ತರ ಪ್ರದೇಶದ ಅಯೋಧ್ಯೆಯ ನ್ನೊಳಗೊಂಡ ಲೋಕಸಭಾ ಕ್ಷೇತ್ರ ಫೈಜಾಬಾದ್ನಲ್ಲಿ ಬಿಜೆಪಿಗೆ ಸೋಲಾಗಿರುವ ಕಾರಣ ದೇಗುಲ ಪಟ್ಟಣಕ್ಕೆ ಪ್ರವಾಸಿಗರ ಭೇಟಿಯೂ ಇಳಿಕೆಯಾಗಿದೆ. ಇದರಿಂದ ನಮ್ಮ ಜೀವನ ನಿರ್ವಹಣೆ ಕಷ್ಟವಾಗಿದೆ ಎಂದು ಅಯೋಧ್ಯೆಯ ಇ-ರಿಕ್ಷಾ ಚಾಲಕರು ಅಳಲು ತೋರಿಕೊಂಡಿದ್ದಾರೆ.
ಬಿಜೆಪಿ ಸರ್ಕಾರವೂ ಕೂಡ ಫಲಿತಾಂಶದ ಬಳಿಕ ಅಯೋಧ್ಯೆ ಬಗ್ಗೆ ನಿರ್ಲಕ್ಷ್ಯ ತೋರುತ್ತಿದೆ. ಇದೇ ಪರಿಸ್ಥಿತಿ ಮುಂದು ವರಿದರೆ ಅಯೋಧ್ಯೆಯಂತೆ ಇನ್ನೂ ಕೆಲವು ನಗರಗಳು ಕೂಡ ಸಂಕಷ್ಟಕ್ಕೆ ಸಿಲುಕಬೇಕಾಗುತ್ತದೆ. ದಿನಂಪ್ರತಿ 500 ರೂ.ಗಳಿಂದ 800 ರೂ. ವರೆಗೆ ದುಡಿಯುತ್ತಿದ್ದ ನಾವು ಈಗ 250 ರೂ. ಸಂಪಾದಿಸುವುದೂ ಕಷ್ಟವಾಗಿದೆ. ಬೀದಿ ವ್ಯಾಪಾರಿ ಗಳದ್ದೂ ಇದೇ ಪಾಡು ಎಂದು ಹೇಳಿದ್ದಾರೆ.
ಉತ್ತರ ಉತ್ತರ ಪ್ರದೇಶದಲ್ಲಿ ಬಿಜೆಪಿ ಭಾರೀ ಹಿನ್ನಡೆ ಅನುಭವಿಸಿದ್ದು ಮಾತ್ರವಲ್ಲದೆ ಭವ್ಯ ರಾಮ ಮಂದಿರ ನಿರ್ಮಾಣವಾದ ಕ್ಷೇತ್ರದಲ್ಲೇ ಸಮಾಜವಾದಿ ಪಕ್ಷದ ಅಭ್ಯರ್ಥಿ ಜಯ ಸಾಧಿಸಿರುವುದು ಫಲಿತಾಂಶದ ದಿನ ಭಾರೀ ಸುದ್ದಿಯಾಗಿತ್ತು. ಅನೇಕರು ಸೋಲಿಗೆ ನಾನಾ ರೀತಿಯ ವಿಶ್ಲೇಷಣೆಗಳನ್ನೂ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shiruru ದುರಂತ; ಹುಟ್ಟೂರಲ್ಲಿ ಅರ್ಜುನ್ ಅಂತಿಮ ವಿಧಿ: ಹರಿದು ಬಂದ ಜನಸಾಗರ
Maharashtra ವಿಧಾನಸಭಾ ಚುನಾವಣೆ: ಸಿದ್ಧತೆ ಪರಿಶೀಲಿಸಿದ ಚುನಾವಣ ಆಯೋಗ
Heartstopping Moment: ಉಕ್ಕಿ ಹರಿಯುವ ಹೊಳೆಯಲ್ಲೇ ಬಾಣಂತಿಯನ್ನು ಹೊತ್ತು ಸಾಗಿದ ವ್ಯಕ್ತಿ
Bengaluru; ಚುನಾವಣಾ ಬಾಂಡ್ ಸೋಗಿನಲ್ಲಿ ಸುಲಿಗೆ; ನಿರ್ಮಲಾ ಸೀತಾರಾಮನ್ ವಿರುದ್ದ ಎಫ್ಐಆರ್
Haryana: ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 3 ಮೃತ್ಯು, 7 ಮಂದಿಗೆ ಗಾಯ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
BBK11: ಮೂರನೇ ಸ್ಪರ್ಧಿಯಾಗಿ ಬಿಗ್ ಬಾಸ್ ಮನೆಗೆ ʼಫೈಯರ್ ಬ್ರ್ಯಾಂಡ್ʼ ಎಂಟ್ರಿ
Hunsur: ಹಂದಿಫಾರ್ಮ್ ನಲ್ಲಿ ಕಾರ್ಮಿಕನಿಂದ ಮ್ಯಾನೇಜರ್ ಬರ್ಬರ ಹ*ತ್ಯೆ
MUDA Case: ಸಿದ್ದರಾಮಯ್ಯ 2011ರ ಹೇಳಿಕೆ ವಿಡಿಯೋ ಹಾಕಿ ಟಾಂಗ್ ಕೊಟ್ಟ ಸ್ನೇಹಮಯಿ ಕೃಷ್ಣ!
Shiruru ದುರಂತ; ಹುಟ್ಟೂರಲ್ಲಿ ಅರ್ಜುನ್ ಅಂತಿಮ ವಿಧಿ: ಹರಿದು ಬಂದ ಜನಸಾಗರ
Food street ನಲ್ಲಿ ಅರೆಬಟ್ಟೆಯಲ್ಲಿ ಸುತ್ತಾಡಿದ ಯುವತಿ ವಿರುದ್ಧ ಪ್ರಕರಣ ದಾಖಲು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.