Andhra Pradesh; ಇಂದು ಸಿಎಂ ಆಗಿ ಚಂದ್ರಬಾಬು ಪ್ರಮಾಣ
Team Udayavani, Jun 12, 2024, 6:06 AM IST
ಅಮರಾವತಿ: ಆಂಧ್ರಪ್ರದೇಶದ ನೂತನ ಸಿಎಂ ಆಗಿ ಬುಧವಾರ ಟಿಡಿಪಿಯ ಚಂದ್ರಬಾಬು ನಾಯ್ಡು ಪ್ರಮಾಣ ಸ್ವೀಕ ರಿಸಲಿದ್ದಾರೆ. ಗನ್ನಾವರಂ ಏರ್ಪೋರ್ಟ್ ಸಮೀಪದ ಕೇಸರಪಲ್ಲೆ ಐಟಿ ಪಾರ್ಕ್ ನಲ್ಲಿ ನಾಯ್ಡು ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ರಾಜ್ಯಪಾಲರಾದ ಎಸ್.ಅಬ್ದುಲ್ ನಜೀರ್ ಅವರು ಪ್ರಮಾಣ ವಚನ ಭೋದಿಸಲಿದ್ದು, ಪ್ರಧಾನಿ ಮೋದಿ ಬಿಜೆಪಿಯ ಅಗ್ರ ನಾಯಕರು, ತೆಲುಗು ನಟ ಚಿರಂಜೀವಿ, ಪವನ್ ಕಲ್ಯಾಣ್, ಮೋಹನ್ ಬಾಬು, ಜ್ಯೂನಿಯರ್ ಎನ್ಟಿಆರ್ ತಮಿಳು ಸೂಪರ್ಸ್ಟಾರ್ ರಜನೀಕಾಂತ್ ಸೇರಿದಂತೆ ಪ್ರಮುಖರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಪವನ್ ಜನಸೇನಾ ಪಕ್ಷದ ಶಾಸಕಾಂಗ ನಾಯಕ: ಡಿಸಿಎಂ
ಆಂಧ್ರಪ್ರದೇಶ ಅಸೆಂಬ್ಲಿಯಲ್ಲಿ ಜನ ಸೇನಾ ಶಾಸಕಾಂಗ ನಾಯಕನಾಗಿ ಪವನ್ ಕಲ್ಯಾಣ್ ಅವರನ್ನು ಪಕ್ಷದ ಶಾಸಕರು ಆಯ್ಕೆ ಮಾಡಿದ್ದಾರೆ. ಜನಸೇನಾ ಪಕ್ಷವು 21 ಶಾಸಕರನ್ನು ಹೊಂದಿದೆ. ಇದೇ ವೇಳೆ, ಪವನ್ ಕಲ್ಯಾಣ್ ಆಂಧ್ರ ಡಿಸಿಎಂ ಆಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shiruru ದುರಂತ; ಹುಟ್ಟೂರಲ್ಲಿ ಅರ್ಜುನ್ ಅಂತಿಮ ವಿಧಿ: ಹರಿದು ಬಂದ ಜನಸಾಗರ
Maharashtra ವಿಧಾನಸಭಾ ಚುನಾವಣೆ: ಸಿದ್ಧತೆ ಪರಿಶೀಲಿಸಿದ ಚುನಾವಣ ಆಯೋಗ
Heartstopping Moment: ಉಕ್ಕಿ ಹರಿಯುವ ಹೊಳೆಯಲ್ಲೇ ಬಾಣಂತಿಯನ್ನು ಹೊತ್ತು ಸಾಗಿದ ವ್ಯಕ್ತಿ
Bengaluru; ಚುನಾವಣಾ ಬಾಂಡ್ ಸೋಗಿನಲ್ಲಿ ಸುಲಿಗೆ; ನಿರ್ಮಲಾ ಸೀತಾರಾಮನ್ ವಿರುದ್ದ ಎಫ್ಐಆರ್
Haryana: ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 3 ಮೃತ್ಯು, 7 ಮಂದಿಗೆ ಗಾಯ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
BBK11: ಮೂರನೇ ಸ್ಪರ್ಧಿಯಾಗಿ ಬಿಗ್ ಬಾಸ್ ಮನೆಗೆ ʼಫೈಯರ್ ಬ್ರ್ಯಾಂಡ್ʼ ಎಂಟ್ರಿ
Hunsur: ಹಂದಿಫಾರ್ಮ್ ನಲ್ಲಿ ಕಾರ್ಮಿಕನಿಂದ ಮ್ಯಾನೇಜರ್ ಬರ್ಬರ ಹ*ತ್ಯೆ
MUDA Case: ಸಿದ್ದರಾಮಯ್ಯ 2011ರ ಹೇಳಿಕೆ ವಿಡಿಯೋ ಹಾಕಿ ಟಾಂಗ್ ಕೊಟ್ಟ ಸ್ನೇಹಮಯಿ ಕೃಷ್ಣ!
Shiruru ದುರಂತ; ಹುಟ್ಟೂರಲ್ಲಿ ಅರ್ಜುನ್ ಅಂತಿಮ ವಿಧಿ: ಹರಿದು ಬಂದ ಜನಸಾಗರ
Food street ನಲ್ಲಿ ಅರೆಬಟ್ಟೆಯಲ್ಲಿ ಸುತ್ತಾಡಿದ ಯುವತಿ ವಿರುದ್ಧ ಪ್ರಕರಣ ದಾಖಲು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.