![1](https://www.udayavani.com/wp-content/uploads/2024/06/1-20-415x249.jpg)
FIFA World Cup;ಕತಾರ್ ವಿರುದ್ಧ ಸೋಲು:ಇತಿಹಾಸ ಬರೆಯುವ ಅವಕಾಶ ಕಳೆದುಕೊಂಡ ಭಾರತ
ಭಾರತ ಕ್ಕೆ ಮಾರಕವಾಗಿ ಪರಿಣಮಿಸಿದ ರೆಫರಿ.. ಮೋಸದಾಟ ನಡೆಯಿತೇ?
Team Udayavani, Jun 12, 2024, 11:45 AM IST
![1-eqwewqe](https://www.udayavani.com/wp-content/uploads/2024/06/1-eqwewqe-620x324.jpg)
ದೋಹಾ: ಫಿಫಾ ವಿಶ್ವಕಪ್ ಅರ್ಹತಾ ಸುತ್ತಿನ ಮೂರನೇ ಸುತ್ತಿಗೆ ಐತಿಹಾಸಿಕ ಪ್ರವೇಶ ಪಡೆಯುವ ಅವಕಾಶವನ್ನು ಭಾರತ ಕಳೆದುಕೊಂಡಿದೆ. ಮಂಗಳವಾರ ನಡೆದ ಏಷ್ಯನ್ ಚಾಂಪಿಯನ್ ನಲ್ಲಿ ಕತಾರ್ 2-1 ಗೋಲುಗಳಿಂದ ವಿಜಯಶಾಲಿಯಾಯಿತು.
37 ನೇ ನಿಮಿಷದಲ್ಲಿ ಲಾಲಿಯನ್ಜುವಾಲಾ ಚಾಂಗ್ಟೆ ಅವರು ದಾಖಲಿಸಿದ ಗೋಲಿನಿಂದ ಭಾರತ ಮುಂದಿತ್ತು. ಕತಾರ್ ನ ಯೂಸುಫ್ ಐಮೆನ್ 73 ನೇ ನಿಮಿಷದಲ್ಲಿ ಬಾರಿಸಿದ ವಿವಾದಾತ್ಮಕ ಗೋಲು ನ್ಯಾಯಯುತವೆಂದು ರೆಫರಿ ನಿರ್ಣಯಿಸಿದಾಗ ಭಾರತಕ್ಕೆ ಆಘಾತ ಎದುರಾಯಿತು.ರೆಫರಿ ನೀಡಿದ ಕಳಪೆ ತೀರ್ಪು ಭಾರತಕ್ಕೆ ಮಾರಕವಾಗಿ ಪರಿಣಮಿಸಿತು.
85ನೇ ನಿಮಿಷದಲ್ಲಿ ಅಹ್ಮದ್ ಅಲ್-ರಾವಿ ಮೂಲಕ ಕತಾರ್ ತನ್ನ ಎರಡನೇ ಗೋಲು ಗಳಿಸಿದಾಗ ವಿವಾದಾತ್ಮಕ ನಿರ್ಧಾರವು ಪಂದ್ಯದ ದಿಕ್ಕನ್ನು ತಿರುಗಿಸಿತು. ವಿವಾದಾತ್ಮಕ ಗೋಲಿನಿಂದ ಭಾರತದ ಕನಸು ಕೆಲವೇ ನಿಮಿಷಗಳಲ್ಲಿ ಛಿದ್ರವಾಯಿತು.
ಮೋಸವಾಗಿದ್ದು ಹೇಗೆ?
ಚೆಂಡು ಏರಿಯಾ ಗೆರೆಯನ್ನು ದಾಟಿ ಹೊರ ಹೋಗಿತ್ತು. ಹೀಗಾಗಿ ಭಾರತದ ಗೋಲ್ ಕೀಪರ್, ನಾಯಕ ಗುರ್ಪ್ರೀತ್ ಸಂಧು ಸುಮ್ಮನಾದರು. ಈ ವೇಳೆ ಮೋಸದ ಆಟವಾಡಿದ ಅಲ್-ಹಸನ್ ಚೆಂಡನ್ನು ಒಳಕ್ಕೆಳೆದುಕೊಂಡು ಯೂಸುಫ್ ಐಮೆನ್ ಗೆ ಪಾಸ್ ಮಾಡಿ ಗೋಲು ಮಾಡಿ ಸಂಭ್ರಮಿಸಿದರು. ಭಾರತದ ಆಟಗಾರರು ಗೋಲನ್ನು ಪರಿಗಣಿಸಬಾರದು ಎಂದು ತೀವ್ರ ಪ್ರತಿರೋಧ ತೋರಿದರೂ, ರೆಫರಿಗಳು ಪರಿಗಣಿಸಲೇ ಇಲ್ಲ.
ಟಾಪ್ ನ್ಯೂಸ್
![1](https://www.udayavani.com/wp-content/uploads/2024/06/1-20-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![1](https://www.udayavani.com/wp-content/uploads/2024/06/1-20-150x90.jpg)
T20 world cup: ವಿಶ್ವಕಪ್ ದಿಗ್ವಿಜಯ… ಅಂದು – ಇಂದು
![TeamIndia; ಮುಂದಿನ ಕೋಚ್ ಬಹುತೇಕ ಅಂತಿಮ…: ದೊಡ್ಡ ಸುಳಿವು ನೀಡಿದ ಬಿಸಿಸಿಐ ಅಧ್ಯಕ್ಷ ಬಿನ್ನಿ](https://www.udayavani.com/wp-content/uploads/2024/06/roger-binny-150x83.jpg)
TeamIndia; ಮುಂದಿನ ಕೋಚ್ ಬಹುತೇಕ ಅಂತಿಮ…: ದೊಡ್ಡ ಸುಳಿವು ನೀಡಿದ ಬಿಸಿಸಿಐ ಅಧ್ಯಕ್ಷ ಬಿನ್ನಿ
![INDWvsSAW; ಸ್ನೇಹ್ ರಾಣಾ ಸ್ಪಿನ್ ಜಾಲಕ್ಕೆ ಸಿಲುಕಿ ದಿಢೀರ್ ಕುಸಿತ ಕಂಡ ದ.ಆಫ್ರಿಕಾ](https://www.udayavani.com/wp-content/uploads/2024/06/sneh-150x83.jpg)
INDWvsSAW; ಸ್ನೇಹ್ ರಾಣಾ ಸ್ಪಿನ್ ಜಾಲಕ್ಕೆ ಸಿಲುಕಿ ದಿಢೀರ್ ಕುಸಿತ ಕಂಡ ದ.ಆಫ್ರಿಕಾ
![T20 World Cup ಗೆದ್ದ ಧನ್ಯತೆಯಲ್ಲಿ ಬಾರ್ಬಡೋಸ್ ಪಿಚ್ ಮಣ್ಣು ತಿಂದ ರೋಹಿತ್ ಶರ್ಮಾ](https://www.udayavani.com/wp-content/uploads/2024/06/rohit-3-150x83.jpg)
T20 World Cup ಗೆದ್ದ ಧನ್ಯತೆಯಲ್ಲಿ ಬಾರ್ಬಡೋಸ್ ಪಿಚ್ ಮಣ್ಣು ತಿಂದ ರೋಹಿತ್ ಶರ್ಮಾ
![T20 WC; This is my luck…..: Coach Rahul Dravid](https://www.udayavani.com/wp-content/uploads/2024/06/rahul-23-150x83.jpg)
T20 WC; ಇದು ನನ್ನ ಅದೃಷ್ಟ…..: ಟ್ರೋಫಿಯೊಂದಿಗೆ ಟೀಂ ಇಂಡಿಯಾ ತೊರೆದ ಕೋಚ್ ದ್ರಾವಿಡ್ ಮಾತು
MUST WATCH
ಹೊಸ ಸೇರ್ಪಡೆ
![1](https://www.udayavani.com/wp-content/uploads/2024/06/1-20-150x90.jpg)
T20 world cup: ವಿಶ್ವಕಪ್ ದಿಗ್ವಿಜಯ… ಅಂದು – ಇಂದು
![shivamogga](https://www.udayavani.com/wp-content/uploads/2024/06/shivamogga-2-150x90.jpg)
Shimoga; ಭದ್ರಾವತಿ ವಿಐಎಸ್ಎಲ್ ಕಾರ್ಖಾನೆಗೆ ಸಚಿವ ಕುಮಾರಸ್ವಾಮಿ ಭೇಟಿ
![TeamIndia; ಮುಂದಿನ ಕೋಚ್ ಬಹುತೇಕ ಅಂತಿಮ…: ದೊಡ್ಡ ಸುಳಿವು ನೀಡಿದ ಬಿಸಿಸಿಐ ಅಧ್ಯಕ್ಷ ಬಿನ್ನಿ](https://www.udayavani.com/wp-content/uploads/2024/06/roger-binny-150x83.jpg)
TeamIndia; ಮುಂದಿನ ಕೋಚ್ ಬಹುತೇಕ ಅಂತಿಮ…: ದೊಡ್ಡ ಸುಳಿವು ನೀಡಿದ ಬಿಸಿಸಿಐ ಅಧ್ಯಕ್ಷ ಬಿನ್ನಿ
![5-kushtagi](https://www.udayavani.com/wp-content/uploads/2024/06/5-kushtagi-2-150x90.jpg)
Kushtagi: ಕಳೆದೆರೆಡು ದಿನಗಳಿಂದ ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿದ್ದ ಕೋತಿ ಸೆರೆ
![9](https://www.udayavani.com/wp-content/uploads/2024/06/9-19-150x90.jpg)
700 ಕೋಟಿ ವೆಚ್ಚದ ʼಕಲ್ಕಿ 2898 ಎಡಿʼ.. ಇಲ್ಲಿದೆ ಅತ್ಯಂತ ದುಬಾರಿ ಭಾರತೀಯ ಚಿತ್ರಗಳ ಪಟ್ಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.