BJP; ತಮಿಳ್ ಸೈಯನ್ನು ಕರೆದು ತರಾಟೆಗೆ ತೆಗೆದುಕೊಂಡ ಶಾ?:ವಿಡಿಯೋ ವೈರಲ್
ಚಂದ್ರಬಾಬು ನಾಯ್ಡು ಪ್ರಮಾಣ ವಚನ ಸಮಾರಂಭದಲ್ಲಿ ಘಟನೆ.. ತಮಿಳು ನಾಡು ಬಿಜೆಪಿಯ ಒಳಜಗಳ ಕಾರಣ?
Team Udayavani, Jun 12, 2024, 3:02 PM IST
ವಿಜಯವಾಡ: ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬಿಜೆಪಿ ನಾಯಕಿ ಮತ್ತು ತೆಲಂಗಾಣ ಮಾಜಿ ರಾಜ್ಯಪಾಲೆ ತಮಿಳಿಸೈ ಸೌಂದರರಾಜನ್ ಅವರನ್ನು ತರಾಟೆಗೆ ತೆಗೆದುಕೊಳ್ಳುತ್ತಿರುವಂತೆ ಕಂಡು ಬಂದಿರುವ ವಿಡಿಯೋ ಕ್ಲಿಪ್ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು ನಾನಾ ಊಹಾಪೋಹಗಳಿಗೆ ಕಾರಣವಾಗಿದೆ.
ಕೆಮರಾದಲ್ಲಿ ಸೆರೆಹಿಡಿಯಲಾದ ಅಲ್ಪಾವಧಿಯ ಮಾತುಕತೆಯಲ್ಲಿ ತಮಿಳಿಸೈ ಅವರು, ಸಭಾ ವೇದಿಕೆಯಲ್ಲಿ ಆಸೀನರಾಗಿದ್ದ ಅಮಿತ್ ಶಾ ಅವರಿಗೆ ನಮಸ್ಕರಿಸಿ ತೆರಳಿದ್ದಾರೆ. ಆದರೆ ಶಾ ಅವರು ತಮಿಳಿಸೈ ಅವರನ್ನು ಮರಳಿ ಕರೆದು ಗಂಭೀರ ಚರ್ಚೆಯಲ್ಲಿ ತೊಡಗಿದ್ದಾರೆ. ಸಂಭಾಷಣೆ ಗಂಭೀರ ಸ್ವರೂಪದಂತೆ ಕಂಡು ಬಂದಿದೆ. ಅಮಿತ್ ಶಾ ಅವರ ಮಾತುಗಳಲ್ಲಿ ಆಕ್ರೋಶ ಕಂಡು ಬಂದಂತಿದೆ.
That looks like a strong admonishment from Amit shah ji to Tamilisai akka . But what could be the reason for this “public” warning ? Unwarranted public comments ? pic.twitter.com/AExfbjak95
— karthik gopinath (@karthikgnath) June 12, 2024
ಕಾರಣವೇನು?
ತಮಿಳುನಾಡಿನಲ್ಲಿ ಬಿಜೆಪಿ ಲೋಕಸಭಾ ಚುನಾವಣೆಯಲ್ಲಿ ಒಂದೂ ಸ್ಥಾನ ಗೆಲ್ಲಲು ವಿಫಲವಾದ ಬಳಿಕ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ಮತ್ತು ತಮಿಳಿಸೈ ಸೌಂದರರಾಜನ್ ಅವರ ಬೆಂಬಲಿಗರ ನಡುವಿನ ಒಳಜಗಳ ಆರಂಭವಾಗಿರುವುದು ಬಹಿರಂಗವಾಗಿದ್ದು, ಇದೆ ಕಾರಣಕ್ಕೆ ಶಾ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shiruru ದುರಂತ; ಹುಟ್ಟೂರಲ್ಲಿ ಅರ್ಜುನ್ ಅಂತಿಮ ವಿಧಿ: ಹರಿದು ಬಂದ ಜನಸಾಗರ
Maharashtra ವಿಧಾನಸಭಾ ಚುನಾವಣೆ: ಸಿದ್ಧತೆ ಪರಿಶೀಲಿಸಿದ ಚುನಾವಣ ಆಯೋಗ
Heartstopping Moment: ಉಕ್ಕಿ ಹರಿಯುವ ಹೊಳೆಯಲ್ಲೇ ಬಾಣಂತಿಯನ್ನು ಹೊತ್ತು ಸಾಗಿದ ವ್ಯಕ್ತಿ
Bengaluru; ಚುನಾವಣಾ ಬಾಂಡ್ ಸೋಗಿನಲ್ಲಿ ಸುಲಿಗೆ; ನಿರ್ಮಲಾ ಸೀತಾರಾಮನ್ ವಿರುದ್ದ ಎಫ್ಐಆರ್
Haryana: ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 3 ಮೃತ್ಯು, 7 ಮಂದಿಗೆ ಗಾಯ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Hunsur: ಹಂದಿಫಾರ್ಮ್ ನಲ್ಲಿ ಕಾರ್ಮಿಕನಿಂದ ಮ್ಯಾನೇಜರ್ ಬರ್ಬರ ಹ*ತ್ಯೆ
MUDA Case: ಸಿದ್ದರಾಮಯ್ಯ 2011ರ ಹೇಳಿಕೆ ವಿಡಿಯೋ ಹಾಕಿ ಟಾಂಗ್ ಕೊಟ್ಟ ಸ್ನೇಹಮಯಿ ಕೃಷ್ಣ!
Shiruru ದುರಂತ; ಹುಟ್ಟೂರಲ್ಲಿ ಅರ್ಜುನ್ ಅಂತಿಮ ವಿಧಿ: ಹರಿದು ಬಂದ ಜನಸಾಗರ
Food street ನಲ್ಲಿ ಅರೆಬಟ್ಟೆಯಲ್ಲಿ ಸುತ್ತಾಡಿದ ಯುವತಿ ವಿರುದ್ಧ ಪ್ರಕರಣ ದಾಖಲು!
BBK11: ಬಿಗ್ ಬಾಸ್ ಮನೆಯ 2ನೇ ಸ್ಪರ್ಧಿ ರಿವೀಲ್.. ಯಾರೂ ನಿರೀಕ್ಷೆ ಮಾಡದ ಸ್ಪರ್ಧಿ ಇವರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.