Dohaದಲ್ಲಿ 12ನೇ ವಾರ್ಷಿಕೋತ್ಸವ ಆಚರಿಸಿದ ಸ್ಕಿಲ್ಸ್ ಡೆವೆಲಪ್ಮೆಂಟ್ ಸೆಂಟರ್


Team Udayavani, Jun 12, 2024, 4:46 PM IST

8-

ಕತಾರ್: ಇಲ್ಲಿನ ಸ್ಕಿಲ್ಸ್ ಡೆವೆಲಪ್ಮೆಂಟ್ ಸೆಂಟರ್ ದೋಹಾ ತಮ್ಮ 12ನೇ TAAL YATRA ವಾರ್ಷಿಕೋತ್ಸವವನ್ನು ಜೂನ್ 1ರಂದು ಆಚರಿಸಿತು. ಇದು ಹಿಂದೂಸ್ತಾನಿ ಸಂಗೀತದ ತಬಲಾ ವಿಭಾಗದ ವಾರ್ಷಿಕ ಕಾರ್ಯಕ್ರಮವಾಗಿದೆ.

ತಬಲಾ ಶಿಕ್ಷಕ ಪಂಡಿತ ಸಂತೋಷ ಕುಲಕರ್ಣಿ ಮಾರ್ಗದರ್ಶನದಲ್ಲಿ 3 ರಿಂದ 63 ವಯಸ್ಸಿನ ಸುಮಾರು 35 ವಿದ್ಯಾರ್ಥಿಗಳನ್ನು ತರಬೇತಿಗೊಳಿಸಿದ ಕುಲಕರ್ಣಿಯವರ ವಿದ್ಯಾರ್ಥಿಗಳು ವೇದಿಕೆಯಲ್ಲಿ ತಬಲಾ ವಾದನ ಮಾಡಿದರು.

ಹಿಂದೂಸ್ತಾನಿ ವೋಕಲ್ ಶಿಕ್ಷಕ ಪ್ರಸಾದ್ ಪೂಜಾರ್ ಸೇರಿದಂತೆ ಗಾಯಕರೊಂದಿಗೆ ಈ ಕಾರ್ಯಕ್ರಮ ನೆರವೇರಿತು. ಭಾರತೀಯ ಕಾಲೇಜುಗಳಲ್ಲಿ ಓದುತ್ತಿರುವ ಸುಮಾರು 3 ವಿದ್ಯಾರ್ಥಿಗಳು ಕೇವಲ TAAL YATRA ಗಾಗಿ ಪಾಲ್ಗೊಂಡರು. ಇದು SDC ಯ ಒಂದು ಪ್ರಸಿದ್ಧ ಸಾಂಸ್ಕೃತಿಕ ಕಾರ್ಯಕ್ರಮವಾಗಿದೆ.

ಸಾಮೂಹಿಕ ಮುಖಂಡರು, ಕರ್ನಾಟಕ ಸಂಘ ಕತಾರ್ ನ ಪ್ರಸ್ತುತ ಅಧ್ಯಕ್ಷ ರವಿ ಶೆಟ್ಟಿ ಮತ್ತು ಮಾಜಿ ಅಧ್ಯಕ್ಷ ಅರುಣ್ ಕುಮಾರ್, ICC ಉಪಾಧ್ಯಕ್ಷ ಸುಬ್ರಮಣ್ಯ ಹೆಬ್ಬಗಿಲು ಮತ್ತು ಮಾಜಿ ಅಧ್ಯಕ್ಷೆ ಮಿಲಾನ್ ಅರುಣ್, ಬಿಲ್ಲವಾಸ್ ಕತಾರ್ ಅಧ್ಯಕ್ಷ ಸಂದೀಪ್ ಸಲಿಯಾನ್, ಮಹಾರಾಷ್ಟ್ರ ಮಂಡಲ್ ಅಧ್ಯಕ್ಷ ರಾಕೇಶ್ ವಾಘ್, ಶಾಲೆಗಳ ಮುಖ್ಯಸ್ಥರು, ತುರ್ಕಿಯ ಸಂಸ್ಕೃತಿ ಕೇಂದ್ರದ ಪ್ರತಿನಿಧಿಗಳು ಮತ್ತು ಕಾರ್ಪೊರೇಟ್ ಮುಖಂಡರು ಉಪಸ್ಥಿತರಿದ್ದರು.

ಹೋಸ್ಟ್ ಮಿಸಸ್ ಸುಷ್ಮಾ ಹರೀಶ್, ಮ್ಯಾನೇಜಿಂಗ್ ಡೈರೆಕ್ಟರ್ ಬಾಬುರಾಜನ್ ಅವರನ್ನು ಹಿಂದೂಸ್ತಾನಿ ಸಂಗೀತದ ಕೇಂದ್ರದಲ್ಲಿ ಅವರ ಬೆಂಬಲ ಮತ್ತು ಉತ್ತೇಜನಕ್ಕಾಗಿ ವಿಶೇಷವಾಗಿ ಶ್ಲಾಘಿಸಿದರು.

ಟಾಪ್ ನ್ಯೂಸ್

snemahamayi-Krishna

MUDA Case: ಸಿದ್ದರಾಮಯ್ಯ 2011ರ ಹೇಳಿಕೆ ವಿಡಿಯೋ ಹಾಕಿ ಟಾಂಗ್‌ ಕೊಟ್ಟ ಸ್ನೇಹಮಯಿ ಕೃಷ್ಣ!

1-qweewq

Shiruru ದುರಂತ; ಹುಟ್ಟೂರಲ್ಲಿ ಅರ್ಜುನ್ ಅಂತಿಮ ವಿಧಿ: ಹರಿದು ಬಂದ ಜನಸಾಗರ

BBK11: ಬಿಗ್‌ ಬಾಸ್‌ ಮನೆಯ 2ನೇ ಸ್ಪರ್ಧಿ ರಿವೀಲ್.. ಯಾರೂ ನಿರೀಕ್ಷೆ ಮಾಡದ ಸ್ಪರ್ಧಿ ಇವರು..

BBK11: ಬಿಗ್‌ ಬಾಸ್‌ ಮನೆಯ 2ನೇ ಸ್ಪರ್ಧಿ ರಿವೀಲ್.. ಯಾರೂ ನಿರೀಕ್ಷೆ ಮಾಡದ ಸ್ಪರ್ಧಿ ಇವರು

IPL retention: IPL new rule gave good news to Chennai-Mumbai Franchise

IPL retention: ಚೆನ್ನೈ-ಮುಂಬೈಗೆ ಗುಡ್‌ ನ್ಯೂಸ್‌ ನೀಡಿದ ಐಪಿಎಲ್‌ ಹೊಸ ನಿಯಮ

1-HDK

Documents ಬಿಡುಗಡೆಯಾದರೆ 6-7 ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ: ಎಚ್ ಡಿಕೆ

Food-1

Food Adulteration: ನೀವೇ ಮನೆಯಲ್ಲಿ ಆಹಾರ ಕಲಬೆರಕೆಯನ್ನು ಪತ್ತೆ ಹಚ್ಚಿ!

001

BBK11: ಬಿಗ್‌ ಬಾಸ್‌ ಕನ್ನಡ-11ರ ಮೊದಲ ಅಧಿಕೃತ ಸ್ಪರ್ಧಿ ಇವರೇ ನೋಡಿ..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Israel: ಬೈರೂತ್‌ ಮೇಲಿನ ದಾಳಿಯಲ್ಲಿ ಹೆಜ್ಬುಲ್ಲಾ ಮುಖ್ಯಸ್ಥ ಹಸನ್‌ ಸಾವು: ಇಸ್ರೇಲ್‌ ಸೇನೆ

Israel: ಬೈರೂತ್‌ ಮೇಲಿನ ದಾಳಿಯಲ್ಲಿ ಹೆಜ್ಬುಲ್ಲಾ ಮುಖ್ಯಸ್ಥ ಹಸನ್‌ ಸಾವು: ಇಸ್ರೇಲ್‌ ಸೇನೆ

India: ಮೊದಲು ಗಡಿ ಭಯೋತ್ಪಾದನೆ ನಿಲ್ಲಿಸಿ-ವಿಶ್ವಸಂಸ್ಥೆಯಲ್ಲಿ ಪಾಕ್‌ ಗೆ ಭಾರತದ ಚಾಟಿ

India: ಮೊದಲು ಗಡಿ ಭಯೋತ್ಪಾದನೆ ನಿಲ್ಲಿಸಿ-ವಿಶ್ವಸಂಸ್ಥೆಯಲ್ಲಿ ಪಾಕ್‌ ಗೆ ಭಾರತದ ಚಾಟಿ

1-dert

China; ಮುಳುಗಿದ ಅಣ್ವಸ್ತ್ರ ಸಬ್‌ಮರೀನ್‌! : ಅಮೆರಿಕ ಮಾಹಿತಿ 

1-kaidi

Prisoner; ಅತೀ ಹೆಚ್ಚು ಕಾಲ ಜೈಲಿನಲ್ಲಿದ್ದ ಕೈದಿಯ ಬಿಡುಗಡೆ

Isrel 2

Israel ಮೇಲೆ ಹೌಥಿ ಉಗ್ರರಿಂದ ಡ್ರೋನ್‌ ದಾಳಿ!

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

crime (2)

Hunsur: ಹಂದಿಫಾರ್ಮ್ ನಲ್ಲಿ ಕಾರ್ಮಿಕನಿಂದ ಮ್ಯಾನೇಜರ್ ಬರ್ಬರ ಹ*ತ್ಯೆ

snemahamayi-Krishna

MUDA Case: ಸಿದ್ದರಾಮಯ್ಯ 2011ರ ಹೇಳಿಕೆ ವಿಡಿಯೋ ಹಾಕಿ ಟಾಂಗ್‌ ಕೊಟ್ಟ ಸ್ನೇಹಮಯಿ ಕೃಷ್ಣ!

1-qweewq

Shiruru ದುರಂತ; ಹುಟ್ಟೂರಲ್ಲಿ ಅರ್ಜುನ್ ಅಂತಿಮ ವಿಧಿ: ಹರಿದು ಬಂದ ಜನಸಾಗರ

1-frrr

Food street ನಲ್ಲಿ ಅರೆಬಟ್ಟೆಯಲ್ಲಿ ಸುತ್ತಾಡಿದ ಯುವತಿ ವಿರುದ್ಧ ಪ್ರಕರಣ ದಾಖಲು!

BBK11: ಬಿಗ್‌ ಬಾಸ್‌ ಮನೆಯ 2ನೇ ಸ್ಪರ್ಧಿ ರಿವೀಲ್.. ಯಾರೂ ನಿರೀಕ್ಷೆ ಮಾಡದ ಸ್ಪರ್ಧಿ ಇವರು..

BBK11: ಬಿಗ್‌ ಬಾಸ್‌ ಮನೆಯ 2ನೇ ಸ್ಪರ್ಧಿ ರಿವೀಲ್.. ಯಾರೂ ನಿರೀಕ್ಷೆ ಮಾಡದ ಸ್ಪರ್ಧಿ ಇವರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.