Mangaluru: ಇಬ್ಬರು ಮುಸ್ಲಿಂ ಯುವಕರ ಜೊತೆ ಹಿಂದೂ ಯುವತಿ; ಮೂವರು ಪೊಲೀಸ್ ವಶಕ್ಕೆ
Team Udayavani, Jun 12, 2024, 5:26 PM IST
ಮಂಗಳೂರು: ಇಬ್ಬರು ಮುಸ್ಲಿಂ ಯುವಕರ ಜೊತೆ ಹಿಂದೂ ಯುವತಿಯೊಬ್ಬಳು ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದಿದ್ದು, ಸದ್ಯ ಪೊಲೀಸರ ವಶಕ್ಕೆ ಒಪ್ಪಿಸಿದ ಘಟನೆ ಮುಕ್ಕದಲ್ಲಿ ನಡೆದಿದೆ.
ಮುಕ್ಕ ಸಮೀಪ ಒಂದು ಕಾರಿನಲ್ಲಿ ಇಬ್ಬರು ಅನ್ಯಕೋಮಿನ ಯುವಕರ ಜೊತೆ ಹಿಂದೂ ಯುವತಿಯೊಬ್ಬಳು ಸ್ಕೂಲ್ ಬಸ್ ಡ್ರೈವರ್ ಜೊತೆ ಜಗಳವಾಡುತ್ತ ಹಿಗ್ಗಾಮುಗ್ಗಾ ಬೈದಾಡುತ್ತಿದ್ದ ಘಟನೆ ನಡೆದಿದೆ.
ಬಳಿಕ ಸ್ಥಳದಿಂದ ಎಸ್ಕೇಪ್ ಆಗಲು ಯತ್ನಿಸುತ್ತಿದ್ದಂತೆ ಕಾರು ಕೈ ಕೊಟ್ಟಿದೆ. ಸ್ಥಳದಲ್ಲಿ ಜನ ಸೇರುತ್ತಿದ್ದಂತೆ ಇದು ಅನ್ಯಕೋಮಿನ ಜೋಡಿ ಎಂಬುದು ಬೆಳಕಿಗೆ ಬಂದಿದೆ. ಬಿ.ಎಂ.ಡಬ್ಲ್ಯೂ ಕಾರಿಗೆ ಫುಲ್ ಟಿಂಟ್ ಅಳವಡಿಸಿದ್ದು, ಕಾರಿನ ಹಿಂದೆ ನಂಬರ್ ಪ್ಲೇಟ್ ಅಳವಡಿಸಿದೆ. ಈ ರೀತಿ ಅನ್ಯಕೋಮಿನ ಜೋಡಿ ಸುತ್ತಾಡುತ್ತಿರುವುದು ಹಲವು ಅನುಮಾನಕ್ಕೆ ಎಡೆಮಾಡಿದೆ.
ಸ್ಥಳಕ್ಕೆ ಪೊಲೀಸರು ಆಗಮಿಸಿ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.
ಪದೇ ಪದೇ ಇಂತಹ ಘಟನೆಗಳು ಬೆಳಕಿಗೆ ಬರುತ್ತಿದ್ದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ರಾಷ್ಟ್ರೀಯ ಹೆದ್ದಾರಿಯಲ್ಲೇ ಹೊತ್ತಿ ಉರಿದ BMW ಕಾರು… ಪ್ರಯಾಣಿಕರು ಪಾರು
Mangaluru: ಮುಕ್ತಿ ಕಾಣದ “ಬ್ಲ್ಯಾಕ್ಸ್ಪಾಟ್’ಗಳು: ಮತ್ತಷ್ಟು ಹೆಚ್ಚುತ್ತಿರುವ ಅಪಘಾತಗಳು
Airport: ಭದ್ರತೆಯಿಂದ ಜೂಲಿ ನಿವೃತ್ತಿ: 8 ವರ್ಷಗಳಿಂದ ಸೇವೆಯಲ್ಲಿದ್ದ ಶ್ವಾನ
Mangaluru: “ಜನಸಂಖ್ಯಾ ಲಾಭಾಂಶ’ ಸದ್ಬಳಕೆಯಾಗಲಿ: ನ್ಯಾ| ಅಬ್ದುಲ್ ನಜೀರ್
Gulf Medical University: ವಿದ್ಯಾರ್ಥಿಗಳ ಪ್ರತಿಜ್ಞಾ ವಿಧಿ ಸ್ವೀಕಾರ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Google 25th Birthday! ಗ್ಯಾರೇಜ್ನಿಂದ ಮೌಂಟ್ವಿವ್ವರೆಗೆ….ಗೂಗಲ್ ರಜತ ಸಂಭ್ರಮ
Musheer Khan: ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡ ಯುವ ಬ್ಯಾಟರ್ ಮುಶೀರ್ ಖಾನ್
Bengaluru: ಮಕ್ಕಳಲ್ಲಿ ವಿಜ್ಞಾನ ಆಸಕ್ತಿ ಮೂಡಿಸಲು “ಸೈನ್ಸ್ ಬಸ್’
Israel: ಬೈರೂತ್ ಮೇಲಿನ ದಾಳಿಯಲ್ಲಿ ಹೆಜ್ಬುಲ್ಲಾ ಮುಖ್ಯಸ್ಥ ಹಸನ್ ಸಾವು: ಇಸ್ರೇಲ್ ಸೇನೆ
Kedarnath Kuri Farm Review: ಫಾರಂನಲ್ಲಿ ಪ್ರೇಮ ಸಂಭಾಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.