Rewa Court: ಅತ್ತೆಯನ್ನು 100 ಬಾರಿ ಇರಿದು ಕೊಂದಿದ್ದ ಸೊಸೆಗೆ ಮರಣದಂಡನೆ ಶಿಕ್ಷೆ

ಸೂಕ್ತವಾದ ಸಾಕ್ಷ್ಯಾಧಾರ ಇಲ್ಲದ ಕಾರಣ ಕೋರ್ಟ್‌ ಬಾಲ್ಮಿಕಿ ಕೋಲ್‌ ಅವರನ್ನು ಖುಲಾಸೆಗೊಳಿಸಿದೆ

Team Udayavani, Jun 12, 2024, 5:26 PM IST

Rewa Court: ಅತ್ತೆಯನ್ನು 100 ಬಾರಿ ಇರಿದು ಕೊಂದಿದ್ದ ಸೊಸೆಗೆ ಮರಣದಂಡನೆ ಶಿಕ್ಷೆ

ಭೋಪಾಲ್(ಮಧ್ಯಪ್ರದೇಶ): ಅತ್ತೆಯನ್ನು ಸುಮಾರು ನೂರು ಬಾರಿ ಕಡಿದು, ಕೊಚ್ಚಿ ಕೊಂದಿದ್ದ 24 ವರ್ಷದ ಸೊಸೆಗೆ ಮಧ್ಯಪ್ರದೇಶದ ರೇವಾ ಕೋರ್ಟ್‌ ಮರಣದಂಡನೆ ಶಿಕ್ಷೆ ವಿಧಿಸಿ ತೀರ್ಪು ನೀಡಿರುವುದಾಗಿ ಜಿಲ್ಲಾ ಪಬ್ಲಿಕ್‌ ಪ್ರಾಸಿಕ್ಯೂಟರ್‌ ತಿಳಿಸಿರುವುದಾಗಿ ವರದಿಯಾಗಿದೆ.

ಇದನ್ನೂ ಓದಿ:ಜಗ್ಗೇಶ್‌, ರಮ್ಯಾ, ರಕ್ಷಿತಾ ಟ್ವೀಟ್:‌ ದರ್ಶನ್‌ ಬಂಧನದ ಬಗ್ಗೆ ಸೆಲೆಬ್ರಿಟಿಗಳು ಹೇಳಿದ್ದೇನು?

51 ವರ್ಷದ ಅತ್ತೆ ಸರೋಜ್‌ ಅವರನ್ನು ಹರಿತವಾದ ಕುಡುಗೋಲಿನಿಂದ ಕೊಚ್ಚಿ ಕೊಂದಿದ್ದ ಅಟ್ರಾಲಿಯಾ ಗ್ರಾಮದ ನಿವಾಸಿ ಆರೋಪಿ ಕಾಂಚನ್‌ ಕೋಲ್‌ (ಸೊಸೆ)ಗೆ ರೇವಾದ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯದ ಜಡ್ಜ್‌ ಪದ್ಮ ಜಾಟವ್‌ ಗಲ್ಲುಶಿಕ್ಷೆ ವಿಧಿಸಿರುವುದಾಗಿ ಪಬ್ಲಿಕ್‌ ಪ್ರಾಸಿಕ್ಯೂಟರ್‌ ವಿಕಾಸ್‌ ದ್ವಿವೇದಿ ತಿಳಿಸಿದ್ದಾರೆ.

ಸರೋಜ್‌ ಅವರ ತಲೆಗೆ ದೋಸೆ ಕಾವಲಿಯಿಂದ ಹೊಡೆದು ನಂತರ ಹರಿತವಾದ ಕುಡುಗೋಲಿನಿಂದ 100 ಬಾರಿ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಲಾಗಿತ್ತು. ಪತಿ ಉತ್ತರಪ್ರದೇಶದ ಮೀರತ್‌ ನಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಅತ್ತೆ ತನಗೆ ನಿರಂತರವಾಗಿ ಕಿರುಕುಳ ನೀಡುತ್ತಿದ್ದುದ್ದಲ್ಲದೇ ಹೊಡೆಯುತ್ತಿರುವುದಾಗಿ ಪೊಲೀಸರ ವಿಚಾರಣೆ ವೇಳೆ ಕಾಂಚನ್‌ ತಿಳಿಸಿದ್ದಾಳೆ.

ಪ್ರಾಸಿಕ್ಯೂಷನ್‌ ಹೇಳಿಕೆ ಪ್ರಕಾರ, ಮಾವ ಬಾಲ್ಮಿಕಿ ಕೋಲ್‌ ಕೂಡಾ ಪತ್ನಿಯನ್ನು ಕೊಲ್ಲುವಂತೆ ಕಾಂಚನ್‌ ಗೆ 4,000 ಸಾವಿರ ರೂಪಾಯಿ ಹಾಗೂ ಕುಡುಗೋಲನ್ನು ನೀಡಿರುವುದಾಗಿ ವಾದಿಸಿತ್ತು. ಆದರೆ ಸೂಕ್ತವಾದ ಸಾಕ್ಷ್ಯಾಧಾರ ಇಲ್ಲದ ಕಾರಣ ಕೋರ್ಟ್‌ ಬಾಲ್ಮಿಕಿ ಕೋಲ್‌ ಅವರನ್ನು ಖುಲಾಸೆಗೊಳಿಸಿದೆ.

2022ರ ಜುಲೈ 11ರಂದು ಕಾಂಚನ್‌ ಮತ್ತು ಸರೋಜ್‌ ನಡುವೆ ಕೆಲವು ವಿಚಾರಗಳಿಗಾಗಿ ವಾಗ್ವಾದ ನಡೆಯುತ್ತಿತ್ತು. ಏತನ್ಮಧ್ಯೆ ಕಾಂಚನ್‌ ದೋಸೆ ಕಾವಲಿಯಿಂದ ತಲೆಗೆ ಹೊಡೆದುಬಿಟ್ಟಿದ್ದಳು. ಆಗ ಸರೋಜ್‌ ಪ್ರಜ್ಞಾಹೀನರಾಗಿ ನೆಲದ ಮೇಲೆ ಬಿದ್ದಿದ್ದರು. ಈ ಸಂದರ್ಭದಲ್ಲಿ ಕಾಂಚನ್‌ ಕುಡುಗೋಲಿನಿಂದ ನೂರು ಬಾರಿ ಕೊಚ್ಚಿ ಕೊಂದಿರುವುದಾಗಿ ವರದಿ ತಿಳಿಸಿದೆ.

ಟಾಪ್ ನ್ಯೂಸ್

T20 World Cup: ಪ್ರೇಕ್ಷಕರನ್ನು ತುದಿಗಾಲಲ್ಲಿ ನಿಲ್ಲಿಸಿದ್ದ 5 ಪಂದ್ಯಗಳು

T20 World Cup: ಪ್ರೇಕ್ಷಕರನ್ನು ತುದಿಗಾಲಲ್ಲಿ ನಿಲ್ಲಿಸಿದ್ದ 5 ಪಂದ್ಯಗಳು

3

Yakshagana: ಚಪ್ಪಾಳೆಗಾಗಿ ರಸಾಭಾಸ ಮಾಡಬಾರದು

During the Lok Sabha election, there was a discussion about caste-wise DCM, but….: hc mahadevappa

Lok Sabha ಚುನಾವಣೆ ವೇಳೆ ಜಾತಿವಾರು ಡಿಸಿಎಂ ಚರ್ಚೆ ನಡೆದಿತ್ತು, ಆದರೆ….: ಮಹಾದೇವಪ್ಪ

7-kodagu

Madikeri: ಜು.1 ರಿಂದ ಭಾರಿ ವಾಹನಗಳ ಸಂಚಾರ ನಿಷೇಧ

2

T20 World Cup: ಭಾರತದ ವಿಶ್ವಕಪ್‌ ಗೆಲುವಿಗೆ 10 ಕಾರಣಗಳು

Modi,-Dravid

T-20 World Cup: ದೂರವಾಣಿ ಕರೆ ಮಾಡಿ ಭಾರತ ತಂಡಕ್ಕೆ ಶುಭ ಹಾರೈಸಿದ ಮೋದಿ

6-health

AUB: ಗರ್ಭಕೋಶದ ಅಸಹಜ ರಕ್ತಸ್ರಾವ; ಅಬ್ನಾರ್ಮಲ್‌ ಯುಟರೈನ್‌ ಬ್ಲೀಡಿಂಗ್‌ (ಎಯುಬಿ)


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adsdadsad

Technical Error; ಬಾಹ್ಯಾಕಾಶದಲ್ಲೇ ಬಾಕಿ ಆಗಲಿದ್ದಾರಾ ಸುನೀತಾ?

arrest-25

Hooch: ತಮಿಳುನಾಡಲ್ಲಿ ಇನ್ನು ಜೀವಾವಧಿ ಶಿಕ್ಷೆ!

1-dsadsad

CJI ಡಿ.ವೈ. ಚಂದ್ರಚೂಡ್‌: ಕೋರ್ಟ್‌ ದೇಗುಲವಲ್ಲ, ಜಡ್ಜ್ ದೇವರಲ್ಲ

Exam

NEET; ಗೋಧ್ರಾದಲ್ಲೇ ಪರೀಕ್ಷೆ ಬರೆಯುವಂತೆ ಅಭ್ಯರ್ಥಿಗಳಿಗೆ ಸೂಚನೆ?

1-mncji

Bihar ಸೇತುವೆಗಳ ಕುಸಿತದಲ್ಲಿ ಸಂಚು: ಕೇಂದ್ರ ಸಚಿವ ಮಾಂಜಿ

MUST WATCH

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

ಹೊಸ ಸೇರ್ಪಡೆ

T20 World Cup: ಪ್ರೇಕ್ಷಕರನ್ನು ತುದಿಗಾಲಲ್ಲಿ ನಿಲ್ಲಿಸಿದ್ದ 5 ಪಂದ್ಯಗಳು

T20 World Cup: ಪ್ರೇಕ್ಷಕರನ್ನು ತುದಿಗಾಲಲ್ಲಿ ನಿಲ್ಲಿಸಿದ್ದ 5 ಪಂದ್ಯಗಳು

ajagrata producer gave fortuner car gift to the director

Sandalwood; ನಿರ್ದೇಶಕರಿಗೆ ಫಾರ್ಚೂನರ್ ಗಿಫ್ಟ್ ನೀಡಿದ ಅಜಾಗ್ರತ ನಿರ್ಮಾಪಕ

3

Yakshagana: ಚಪ್ಪಾಳೆಗಾಗಿ ರಸಾಭಾಸ ಮಾಡಬಾರದು

During the Lok Sabha election, there was a discussion about caste-wise DCM, but….: hc mahadevappa

Lok Sabha ಚುನಾವಣೆ ವೇಳೆ ಜಾತಿವಾರು ಡಿಸಿಎಂ ಚರ್ಚೆ ನಡೆದಿತ್ತು, ಆದರೆ….: ಮಹಾದೇವಪ್ಪ

7-kodagu

Madikeri: ಜು.1 ರಿಂದ ಭಾರಿ ವಾಹನಗಳ ಸಂಚಾರ ನಿಷೇಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.