Mysore ಅಭಿವೃದ್ಧಿಗೆ ಎಲ್ಲರ ಸಹಕಾರ ಮುಖ್ಯ: ಸಂಸದರಾದ ಬಳಿಕ ಯದುವೀರ್ ಮೊದಲ ಸುದ್ದಿಗೋಷ್ಠಿ


Team Udayavani, Jun 13, 2024, 1:37 PM IST

Mysore ಅಭಿವೃದ್ಧಿಗೆ ಎಲ್ಲರ ಸಹಕಾರ ಮುಖ್ಯ: ಸಂಸದರಾದ ಬಳಿಕ ಯದುವೀರ್ ಮೊದಲ ಸುದ್ದಿಗೋಷ್ಠಿ

ಮೈಸೂರು: ಮೈಸೂರು ಅಭಿವೃದ್ಧಿ ಮಾಡಲು ಎಲ್ಲರ ಸಹಕಾರ ಅತಿ ಅಗತ್ಯ ಎಂದು ಮೈಸೂರು ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದ್ದಾರೆ.

ಸಂಸದರಾದ ಬಳಿಕ ಮೈಸೂರಿನಲ್ಲಿ ಮೊದಲ ಬಾರಿಗೆ ಸುದ್ದಿಗೋಷ್ಠಿ ನಡೆಸಿದ ಒಡೆಯರ್ ಮೈಸೂರು ಕೊಡಗು ಕ್ಷೇತ್ರದ ಮತದಾರರಿಗೆ ಧನ್ಯವಾದವನ್ನು ತಿಳಿಸಿದ ಅವರು ಮೈಸೂರು ಕೊಡಗು ಕ್ಷೇತ್ರದಲ್ಲಿ 14ಲಕ್ಷ ಮತದಾರರು ಮತ ಚಲಾಯಿಸಿದ್ದಾರೆ. ಮೈಸೂರು ಕೊಡಗು ಕ್ಷೇತ್ರದ ಜನತೆ ನಮಗೆ ಉತ್ತಮ ಬೆಂಬಲ ನೀಡಿದ್ದು ಜೊತೆಗೆ ಮೂರನೇ ಬಾರಿಗೆ ನರೇಂದ್ರ ಮೋದಿಯವರು ಪ್ರಧಾನಿಯಾಗಲು ಜನತೆ ಅವಕಾಶ ಮಾಡಿಕೊಟ್ಟಿದ್ದಾರೆ ಇದರೊಂದಿಗೆ ರಾಜ್ಯದ ಐವರಿಗೆ ಕೇಂದ್ರ ಸಚಿವ ಸ್ಥಾನವೂ ಸಿಕ್ಕಿದೆ ಅಭಿವೃದ್ಧಿಗೆ ಇದು ಸಹಕಾರ ಆಗುತ್ತದೆ ಹಾಗಾಗಿ ಕೇಂದ್ರದಲ್ಲಿ ಎನ್ ಡಿಎ ಸರ್ಕಾರ ಬರಲು ಕಾರಣರಾದ ಎಲ್ಲರಿಗೂ ಧನ್ಯವಾದ ತಿಳಿಸುತ್ತೇನೆ ಎಂದು ಹೇಳಿದರು.

ಮೈಸೂರಿನ ಅಭಿವೃದ್ಧಿಗೆ ಎಲ್ಲರ ಸಹಕಾರ ಮುಖ್ಯ. ಅಭಿವೃದ್ಧಿಗಾಗಿ ಸಿಎಂ ಸಿದ್ದರಾಮಯ್ಯ, ಪ್ರತಾಪ್ ಸಿಂಹ ರ ಸಹಕಾರವನ್ನು ಕೇಳುತ್ತೇನೆ. ಮುಂದಿನ ದಿನಗಳಲ್ಲಿ ಅವರನ್ನು ಭೇಟಿ ಮಾಡಿ ಅಭಿವೃದ್ಧಿ ಬಗ್ಗೆ ಚರ್ಚಿಸುತ್ತೇನೆ. ಮೈಸೂರು ಪ್ರವಾಸಿ ತಾಣವಾಗಿರುವ ಕಾರಣ ಪ್ರವಾಸೋದ್ಯಮಕ್ಕೆ ಹೆಚ್ಚಿನ ಆಧ್ಯತೆ ನೀಡಬೇಕು. ಆ ನಿಟ್ಟಿನಲ್ಲಿ ಕೆಲಸ ಮಾಡುತ್ತೇವೆ ಎಂದು ಹೇಳಿದರು.

ಮೈಸೂರು ಪಾರಂಪರಿಕ ಕಟ್ಟಡಗಳ ನಗರವಾಗಿದೆ. ಹಾಗಾಗಿ ದೇವರಾಜ, ಲ್ಯಾನ್ಸ್ ಡೌನ್ ಕಟ್ಟಡಗಳನ್ನ ನೆಲಸಮ ಮಾಡುವ ಅವಶ್ಯಕತೆ ಇಲ್ಲ. ಹಾಗೆಯೆ ಅದನ್ನ ಸಂರಕ್ಷಣೆ ಮಾಡುತ್ತೇವೆ. ಇದರ ಜೊತೆಗೆ ಮೈಸೂರು ವಿಮಾನ ನಿಲ್ದಾಣ, ರೈಲ್ವೆ ನಿಲ್ದಾಣ, ಕೈಗಾರಿಕೆಗಳ ಅಭಿವೃದ್ಧಿಯನ್ನೂ ಮಾಡುತ್ತೇವೆ ಎಂದು ಹೇಳಿದರು.

ಈಗಾಗಲೇ ಕುವೆಂಪುನಗರದಲ್ಲಿ ನನ್ನ ಕಚೇರಿ ತೆರೆಯಲಾಗಿದ್ದು ಸಾರ್ವಜನಿಕರು ಕ್ಷೇತ್ರದಲ್ಲಿರುವ ಸಮಸ್ಯೆಗಳ ಕುರಿತು ಮಾತನಾಡಲು ನನ್ನ ಅಧಿಕೃತ ಕಚೇರಿಗೆ ಬಂದು ನನ್ನನ್ನು ಭೇಟಿ ಮಾಡಬಹುದು ಎಂದು ಹೇಳಿದರು.

ರಾಜ್ಯದಲ್ಲಿ ಗ್ಯಾರಂಟಿ ಯೋಜನೆ ಸ್ಥಗಿತಗೊಳಿಸಿವ ವಿಚಾರವಾಗಿ ಮಾತನಾಡಿದ ಅವರು ಗ್ಯಾರಂಟಿ ಯೋಜನೆಗಳಿಂದಲೇ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದ್ದು.. ಹಾಗಾಗಿ ಗ್ಯಾರಂಟಿ ಯೋಜನೆ ಮುಂದುವರೆಸುವುದು ಸೂಕ್ತ. ಆದರೆ ಮುಂದುವರೆಸಬೇಕೋ ಬೇಡವೋ ಎಂಬುದು ಅವರಿಗೆ ಬಿಟ್ಟ ವಿಚಾರ ಎಂದು ಹೇಳಿದರು.

ಇದನ್ನೂ ಓದಿ: ಕಾಪು ಹೊಸ ಮಾರಿಗುಡಿ: ಮಾರಿಯಮ್ಮ, ಉಚ್ಚಂಗಿ ದೇವಿಗೆ ಸ್ವರ್ಣ ಗದ್ದುಗೆ ಸಮರ್ಪಣೆ ಸಂಕಲ್ಪ

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.