Sandalwood ನಲ್ಲಿ ಮತ್ತೊಂದು ಡಿವೋರ್ಸ್ ಕೇಸ್… ದುನಿಯಾ ವಿಜಯ್- ನಾಗರತ್ನ ತೀರ್ಪು ಇಂದು
Team Udayavani, Jun 13, 2024, 2:51 PM IST
ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ದಿನಕ್ಕೊಂದು ಶಾಕಿಂಗ್ ವರದಿಗಳು ಬಿತ್ತರಗೊಳ್ಳುತ್ತಿದ್ದು ಇದೀಗ ಮತ್ತೊಂದು ಪ್ರಕರಣ ಮುನ್ನೆಲೆಗೆ ಬಂದಿದೆ ಸ್ಯಾಂಡಲ್ ವುಡ್ ನಟ ದುನಿಯಾ ವಿಜಯ್ ಪತ್ನಿ ನಾಗರತ್ನ ಅವರ ವಿಚ್ಛೇದನ ತೀರ್ಪು ಇಂದು ಹೊರ ಬರಲಿದೆ.
6 ವರ್ಷಗಳ ಹಿಂದೆ ಅಂದರೆ 2018ರಲ್ಲಿ ವಿಚ್ಛೇದನ ಕೋರಿ ನಟ ದುನಿಯಾ ವಿಜಯ್ ಅರ್ಜಿ ಸಲ್ಲಿಸಿದ್ದರು ಅಂದಿನಿಂದ ಅರ್ಜಿಯ ವಿಚಾರಣೆ ನಡೆಯುತ್ತಿದ್ದು ಇಂದು ಅಂತಿಮ ತೀರ್ಪು ಹೊರ ಬರಲಿದೆ ಎಂದು ಹೇಳಲಾಗಿದೆ.
2018 ರಲ್ಲಿ ದುನಿಯಾ ವಿಜಯ್ ಪತ್ನಿ ನಾಗರತ್ನಾರಿಂದ ವಿಚ್ಛೇದನ ಬೇಕು ಎಂದು ಕೋರ್ಟ್ ಮೊರೆ ಹೋಗಿದ್ದರು. ಈ ನಡುವೆ ಪತ್ನಿ ನಾಗರತ್ನ ತನಗೆ ಗಂಡ ಬೇಕು ಎಂದು ಹಠ ಹಿಡಿದಿದ್ದರು ಆದರೆ ದುನಿಯಾ ವಿಜಯ್ ತನಗೆ ನಾಗರತ್ನ ಜೊತೆ ಜೀವನ ನಡೆಸಲು ಸಾಧ್ಯವಿಲ್ಲ ಎಂದು ಹೇಳಿಕೊಂಡಿದ್ದರು ಇದರ ನಡುವೆ ರಾಜಿ ಸಂಧಾನದ ಮೂಲಕ ದುನಿಯಾ ವಿಜಯ್ ಕೀರ್ತಿ ಗೌಡರನ್ನು ವಿಚ್ಛೇದನ ಪಡೆಯದೇ ಮದುವೆ ಆಗಿದ್ದರು.
ನಾಗರತ್ನಗೆ ಜೀವನಾಂಶ ನೀಡಿದ್ದೇನೆ ಎಂದ ವಿಜಯ್
ದುನಿಯಾ ವಿಜಯ್ ಪತ್ನಿ ನಾಗರತ್ನ ಜೊತೆ ಬಾಳಲು ಸಾಧ್ಯವಿಲ್ಲ ತನಗೆ ವಿಚ್ಛೇದನ ಬೇಕು, ಮಕ್ಕಳನ್ನು ನಾನು ನೋಡಿಕೊಳ್ಳುತ್ತೇನೆ ಅಲ್ಲದೆ ಆಕೆಗೆ ನಾನು ಜೀವನಾಂಶವನ್ನು ನೀಡಿದ್ದೇನೆ ಎಂದು ಹೇಳಿಕೊಂಡಿದ್ದಾರೆ ಆದರೆ ಇದಕ್ಕೆ ಪ್ರತಿಕ್ರಿಯಿಸಿದ ನಾಗರತ್ನ ಜೀವನಾಂಶ ನೀಡಿದ ಕುರಿತು ದಾಖಲೆಗಳನ್ನು ನೀಡಿ ಎಂದು ಕೇಳಿದ್ದರು. ಇದಾದ ಬಳಿಕ ಇಬ್ಬರು ಕೆಲವು ವರ್ಷಗಳಿಂದ ಬೇರೆ ಬೇರೆಯಾಗಿಯೇ ಜೀವನ ನಡೆಸುತ್ತಿದ್ದಾರೆ.
ಅದರಂತೆ ಇಂದು ದುನಿಯಾ ವಿಜಯ್ ಹಾಗೂ ಅವರ ಮೊದಲನೇ ಪತ್ನಿ ನಾಗರತ್ನ ಅವರ ವಿಚ್ಛೇದನ ಅರ್ಜಿಯಾ ತೀರ್ಪು ಬೆಂಗಳೂರಿನ ಶಾಂತಿನಗರ ಕೌಟುಂಬಿಕ ನ್ಯಾಯಾಲಯದಲ್ಲಿ ಇಂದು ಮಧ್ಯಾಹ್ನ 3 ಗಂಟೆಗೆ ಹೊರಬೀಳಲಿದೆ.
ಇದನ್ನೂ ಓದಿ: Harshika and Bhuvanಗೆ ಹಲ್ಲೆ: ಆರೋಪಿಗಳ ಜಾಮೀನು ಅರ್ಜಿ ವಜಾ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bhairadevi; ಈ ಚಿತ್ನ ನನಗೆ ಆಪ್ತಮಿತ್ರ ನೆನಪಿಸಿತು…: ರಮೇಶ್ ಅರವಿಂದ್
Sandalwood; ‘ಮುಂದಿನ ಭಾಗದಲ್ಲಿ ನಿರೀಕ್ಷಿಸಿ..’ ಸ್ಯಾಂಡಲ್ವುಡ್ನ ಪಾರ್ಟ್-2 ಕ್ರೇಜ್
Upendra Movie: ರೀ ರಿಲೀಸ್ ನಲ್ಲೂ ʼಉಪೇಂದ್ರʼನಿಗೆ ಜೈ ಎಂದ ಪ್ರೇಕ್ಷಕ
Nite Road; ಇಂದು ತೆರೆಗೆ ಬರುತ್ತಿದೆ ಕ್ರೈಂ ಕಹಾನಿ ʼನೈಟ್ ರೋಡ್ʼ
Sanju Movie; ಯತಿ ಕಣ್ಣಲ್ಲಿ ಸಂಜು ಕನಸು: ಹರೆಯದ ಪ್ರೀತಿಯ ಏರಿಳಿತದ ಪಯಣ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Google 25th Birthday! ಗ್ಯಾರೇಜ್ನಿಂದ ಮೌಂಟ್ವಿವ್ವರೆಗೆ….ಗೂಗಲ್ ರಜತ ಸಂಭ್ರಮ
Musheer Khan: ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡ ಯುವ ಬ್ಯಾಟರ್ ಮುಶೀರ್ ಖಾನ್
Bengaluru: ಮಕ್ಕಳಲ್ಲಿ ವಿಜ್ಞಾನ ಆಸಕ್ತಿ ಮೂಡಿಸಲು “ಸೈನ್ಸ್ ಬಸ್’
Israel: ಬೈರೂತ್ ಮೇಲಿನ ದಾಳಿಯಲ್ಲಿ ಹೆಜ್ಬುಲ್ಲಾ ಮುಖ್ಯಸ್ಥ ಹಸನ್ ಸಾವು: ಇಸ್ರೇಲ್ ಸೇನೆ
Kedarnath Kuri Farm Review: ಫಾರಂನಲ್ಲಿ ಪ್ರೇಮ ಸಂಭಾಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.