Illegal mining case; ಬಿಜೆಪಿ ಮುಖಂಡರಾದ ಶಶಿರಾಜ್ ಶೆಟ್ಟಿ, ಪ್ರಮೋದ್ ಗೆ ಜಾಮೀನು


Team Udayavani, Jun 13, 2024, 6:51 PM IST

court

ಬೆಳ್ತಂಗಡಿ: ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ  ಬೆಳ್ತಂಗಡಿ ಯುವ ಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿಗೆ  ಜಾಮೀನು ಮಂಜೂರುಗೊಂಡಿದೆ. ಅದಲ್ಲದೇ ನಾಪತ್ತೆಯಾಗಿದ್ದ ಮತ್ತೊಬ್ಬ ಆರೋಪಿ ಪ್ರಮೋದ್ ದಿಡುಪೆಗೂ ಜೂ.13 ರಂದು(ಇಂದು) ಷರತ್ತು ಬದ್ಧ ಜಾಮೀನು ಮಂಜೂರುಗೊಂಡಿದೆ.

ಬೆಳ್ತಂಗಡಿ ತಾಲೂಕಿನ ಮೇಲಂತಬೆಟ್ಟು ಗ್ರಾಮದಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿದ್ದ ಸ್ಥಳಕ್ಕೆ ಮೇ 18 ರಂದು ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಾಂ ನೇತೃತ್ವದಲ್ಲಿ ಬೆಳ್ತಂಗಡಿ ಪೊಲೀಸರು ದಾಳಿ ಮಾಡಿ ಪ್ರಮುಖ ಆರೋಪಿ ಪ್ರಮೋದ್ ಉಜಿರೆ ಹಾಗೂ ಶಶಿರಾಜ್ ಶೆಟ್ಟಿ ವಿರುದ್ಧ ಪ್ರಕರಣ ದಾಖಲಿಸಿದ್ದರು.

ಈ ಬಗ್ಗೆ  ಶಶಿರಾಜ್ ಶೆಟ್ಟಿಯನ್ನು ಮೇ 18 ರಂದು ರಾತ್ರಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿತ್ತು. 25 ದಿನಗಳ ಬಳಿಕ ಶಶಿರಾಜ್ ಶೆಟ್ಟಿಗೆ ಮಂಗಳೂರು ಸೆಷನ್ಸ್ ಕೋರ್ಟ್ ನಿಂದ ಜೂ.13 ರಂದು(ಇಂದು) ಜಾಮೀನು ಮಂಜೂರು ಮಾಡಿ ಆದೇಶ ಮಾಡಿದ್ದಾರೆ. ಶಶಿರಾಜ್ ಶೆಟ್ಟಿ ಪರ ನ್ಯಾಯವಾದಿ ಮಹೇಶ್ ಕಜೆ ಕೋರ್ಟ್ ನಲ್ಲಿ ವಾದಿಸಿದರು.

ಅಕ್ರಮ ಗಣಿಗಾರಿಕೆ ಪ್ರಕರಣದ ಪ್ರಮುಖ ಆರೋಪಿ ಪ್ರಮೋದ್ ದಿಡುಪೆ ಪ್ರಕರಣದ ಬಳಿಕ ಪರಾರಿಯಾಗಿದ್ದ ಆತನಿಗೂ ಷರತ್ತು ಬದ್ಧ ಜಾಮೀನು ಮಂಜೂರಾಗಿದೆ. ಪ್ರಮೋದ್ ದಿಡುಪೆ ಪರ ವಕೀಲರಾದ ಶಂಭು ಶರ್ಮ ಮತ್ತು ಅಜಯ್ ಸುವರ್ಣ ವಾದಿಸಿದರು.

ಸತ್ಯ ಧರ್ಮಕ್ಕೆ ಸಂದ ಜಯ: ಶಾಸಕ ಪೂಂಜಾ
ರಾಜಕೀಯ ಪ್ರೇರಿತವಾಗಿ ಬಿಜೆಪಿ ಯುವ ಮೋರ್ಚಾ ನಾಯಕರಾದ ಶಶಿರಾಜ್ ಶೆಟ್ಟಿಮತ್ತು ಪ್ರಮೋದ್ ಮೇಲೆ ತಾಲೂಕು ಆಡಳಿತ ವ್ಯವಸ್ಥೆ ದಾಖಲಿಸಿದ್ದ ಸುಳ್ಳು ಪ್ರಕರಣಕ್ಕೆ ಜಿಲ್ಲಾ ನ್ಯಾಯಾಲಯವು ಜಾಮೀನು ಮಂಜೂರು ಮಾಡಿರುವುದು ಸತ್ಯ ಧರ್ಮಕ್ಕೆ ಸಂದ ಜಯವೆಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಪ್ರತಿಕ್ರಿಯಿಸಿದ್ದಾರೆ.

ರಾಜಕೀಯವಾಗಿ ಮುಂಚೂಣಿಗೆ ಬರುತ್ತಿರುವ ಉದಯೋನ್ಮಖ ನಾಯಕರ ಮನೋಸ್ಥೈರ್ಯವನ್ನು ಕುಗ್ಗಿಸುವ ದುರುದ್ದೇಶದಿಂದ ಕಾಂಗ್ರೆಸ್ ದ್ವೇಷ ರಾಜಕೀಯ ಪ್ರೇರಿತ ಬಂಧನದಿಂದ ಯಾರೂ ವಿಚಲಿತರಾಗುವ ಅಗತ್ಯವಿಲ್ಲ. ರಾತ್ರಿ ಕಳೆದ ಮೇಲೆ ಬೆಳಕು ಹರಿಯುವಂತೆ ಒಂದಲ್ಲ ಒಂದು ದಿನ ನ್ಯಾಯ ದೊರಕಲೇಬೇಕು. ಬಿಜೆಪಿ ಇಂತಹ ಕುಕೃತ್ಯಗಳಿಗೆ ಧೃತಿಗೆಡದೆ ಸತ್ಯ ಧರ್ಮದ ಹಾದಿಯಲ್ಲೇ ಕಾನೂನು ಪ್ರಕಾರ ಇಂತಹ ಸುಳ್ಳು ಪ್ರಕರಣಗಳ ಆಪಾದನೆಯನ್ನು ಮೆಟ್ಟಿನಿಂತು ಹೊರ ಬರಲಿದೆ ಎಂದು ಪತ್ರಿಕಾ ಪ್ರಕಟಣೆ ನೀಡಿದ್ದಾರೆ.

ಟಾಪ್ ನ್ಯೂಸ್

yogi

Hathras Stampede:  ಹಾಥರಸ್‌ ಕಾಲ್ತುಳಿತ ನ್ಯಾಯಾಂಗ ತನಿಖೆಗೆ: ಯೋಗಿ

UK Election 2024: ಇಂದು ಬ್ರಿಟನ್‌ನಲ್ಲಿ ಸಂಸತ್‌ ಚುನಾವಣೆ… ನಾಳೆ ಫ‌ಲಿತಾಂಶ

UK Election 2024: ಇಂದು ಬ್ರಿಟನ್‌ನಲ್ಲಿ ಸಂಸತ್‌ ಚುನಾವಣೆ… ನಾಳೆ ಫ‌ಲಿತಾಂಶ

CISF Constable: ಕಂಗನಾ ಮೇಲೆ ಹಲ್ಲೆ ನಡೆಸಿದ್ದ ಸಿಬಂದಿ ಬೆಂಗಳೂರಿಗೆ ವರ್ಗ

CISF Constable: ಕಂಗನಾ ಮೇಲೆ ಹಲ್ಲೆ ನಡೆಸಿದ್ದ ಸಿಬಂದಿ ಬೆಂಗಳೂರಿಗೆ ವರ್ಗ

LK Advani: ಬಿಜೆಪಿ ಹಿರಿಯ ನಾಯಕ ಎಲ್‌ಕೆ ಅಡ್ವಾಣಿ ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲು

LK Advani: ಬಿಜೆಪಿ ಹಿರಿಯ ನಾಯಕ ಎಲ್‌ಕೆ ಅಡ್ವಾಣಿ ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲು

5-byndoor

Heavy Rain: ಬೈಂದೂರು ವಲಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಣೆ

Vijayapura: ಕೃಷ್ಣಾ ನದಿ ತೆಪ್ಪ ದುರಂತ… ರಫೀಕ್ ಶವ ಪತ್ತೆ, ರಕ್ಷಣಾ ಕಾರ್ಯಾಚರಣೆ ಮುಕ್ತಾಯ

Vijayapura: ಕೃಷ್ಣಾ ನದಿ ತೆಪ್ಪ ದುರಂತ… ರಫೀಕ್ ಶವ ಪತ್ತೆ, ರಕ್ಷಣಾ ಕಾರ್ಯಾಚರಣೆ ಮುಕ್ತಾಯ

T20 World Cup ಗೆದ್ದು ತಾಯ್ನಾಡಿಗೆ ಮರಳಿದ ಟೀಮ್ ಇಂಡಿಯಾ… ಅದ್ಧೂರಿ ಸ್ವಾಗತ

T20 World Cup ಗೆದ್ದು ತಾಯ್ನಾಡಿಗೆ ಮರಳಿದ ಟೀಮ್ ಇಂಡಿಯಾ… ಅದ್ಧೂರಿ ಸ್ವಾಗತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-holiday

Heavy Rain: ಬೆಳ್ತಂಗಡಿ, ಬಂಟ್ವಾಳ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

Mangaluru ಮಣ್ಣು ಕುಸಿತ: ಕೆಲಸ ಹೊಸತಲ್ಲ, ದುರದೃಷ್ಟ ಹೊಸತು !

Mangaluru ಮಣ್ಣು ಕುಸಿತ: ಕೆಲಸ ಹೊಸತಲ್ಲ, ದುರದೃಷ್ಟ ಹೊಸತು !

Bantwal: ಅರಣ್ಯ ಮಿತ್ರ ಪ್ರಶಸ್ತಿ ಪ್ರದಾನ

Bantwal: ಅರಣ್ಯ ಮಿತ್ರ ಪ್ರಶಸ್ತಿ ಪ್ರದಾನ

Mangaluru ಪ್ರತ್ಯೇಕ ರೈಲ್ವೇ ವಿಭಾಗಕ್ಕೆ ಅಭಿಯಾನ ಆರಂಭ

Mangaluru ಪ್ರತ್ಯೇಕ ರೈಲ್ವೇ ವಿಭಾಗಕ್ಕೆ ಅಭಿಯಾನ ಆರಂಭ

Rain ದಕ್ಷಿಣ ಕನ್ನಡ: ನಾಲ್ಕು ದಿನ ಎಲ್ಲೋ ಅಲರ್ಟ್‌

Rain ದಕ್ಷಿಣ ಕನ್ನಡ: ನಾಲ್ಕು ದಿನ ಎಲ್ಲೋ ಅಲರ್ಟ್‌

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

yogi

Hathras Stampede:  ಹಾಥರಸ್‌ ಕಾಲ್ತುಳಿತ ನ್ಯಾಯಾಂಗ ತನಿಖೆಗೆ: ಯೋಗಿ

UK Election 2024: ಇಂದು ಬ್ರಿಟನ್‌ನಲ್ಲಿ ಸಂಸತ್‌ ಚುನಾವಣೆ… ನಾಳೆ ಫ‌ಲಿತಾಂಶ

UK Election 2024: ಇಂದು ಬ್ರಿಟನ್‌ನಲ್ಲಿ ಸಂಸತ್‌ ಚುನಾವಣೆ… ನಾಳೆ ಫ‌ಲಿತಾಂಶ

CISF Constable: ಕಂಗನಾ ಮೇಲೆ ಹಲ್ಲೆ ನಡೆಸಿದ್ದ ಸಿಬಂದಿ ಬೆಂಗಳೂರಿಗೆ ವರ್ಗ

CISF Constable: ಕಂಗನಾ ಮೇಲೆ ಹಲ್ಲೆ ನಡೆಸಿದ್ದ ಸಿಬಂದಿ ಬೆಂಗಳೂರಿಗೆ ವರ್ಗ

LK Advani: ಬಿಜೆಪಿ ಹಿರಿಯ ನಾಯಕ ಎಲ್‌ಕೆ ಅಡ್ವಾಣಿ ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲು

LK Advani: ಬಿಜೆಪಿ ಹಿರಿಯ ನಾಯಕ ಎಲ್‌ಕೆ ಅಡ್ವಾಣಿ ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲು

5-byndoor

Heavy Rain: ಬೈಂದೂರು ವಲಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.