State Govt: ಉನ್ನತ ಶಿಕ್ಷಣ ಪರಿಷತ್ಗೆ ಹತ್ತು ಶಿಕ್ಷಣ ತಜ್ಞರ ನಾಮನಿರ್ದೇಶನ
Team Udayavani, Jun 13, 2024, 9:01 PM IST
ಬೆಂಗಳೂರು: ಉನ್ನತ ಶಿಕ್ಷಣ ಇಲಾಖೆ ವ್ಯಾಪ್ತಿಯ ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿಗೆ ಹತ್ತು ಮಂದಿ ಶಿಕ್ಷಣ ತಜ್ಞರನ್ನು ನಾಮ ನಿರ್ದೇಶನ ಮಾಡಿ ರಾಜ್ಯ ಸರಕಾರ ಆದೇಶಿಸಿದೆ.
ವಿಶ್ರಾಂತ ಕುಲಪತಿಗಳಾದ ಪ್ರೊ| ಎಚ್.ಸಿ.ಬೋರಲಿಂಗಯ್ಯ, ಪ್ರೊ| ಕರಿಸಿದ್ದಪ್ಪ, ಪ್ರೊ| ಕೆಂಪರಾಜು ಟಿ.ಡಿ., ನಿವೃತ್ತ ಕುಲಸಚಿವರಾದ ಪ್ರೊ| ಎಸ್.ಎ.ಪಾಟೀಲ್, ಪ್ರೊ| ಸುನಂದಮ್ಮ, ನಿವೃತ್ತ ಪ್ರಾಧ್ಯಾಪಕರಾದ ಪ್ರೊ| ರಹಮತ್ ತರೀಕೆರೆ, ಪ್ರೊ| ತೆರೇಸಾ ಮಿಥಿಲಾ ವಿನ್ಸೆಂಟ್, ಡಾ| ಎನ್.ನಂದಿನಿ, ಪ್ರೊ| ಮಲ್ಲಿಕಾರ್ಜುನ ಆರ್.ಹಲಸಂಗಿ ಮತ್ತು ಡಾ| ಯತಿರಾಜುಲು ನಾಯ್ಡು ಅವರನ್ನು ನೇಮಿಸಲಾಗಿದೆ. ಅವರ ಅಧಿಕಾರಾವಧಿ 5 ವರ್ಷ ಅಥವಾ 70 ವರ್ಷ ತುಂಬುವವರೆಗೆ ಅಥವಾ ಮುಂದಿನ ಆದೇಶದವರೆಗೆ ಇರಲಿದೆ ಎಂದು ಸರಕಾರ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ
PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ
Chaluvaraj ಕುಟುಂಬಕ್ಕೆ ಧೈರ್ಯ ತುಂಬಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
Talk Fight: ಯಾರು ಏನೇ ಅಂದ್ರೂ ಬಿಜೆಪಿ ಕಾರ್ಯಕರ್ತರು ನನ್ನ ಒಪ್ಪಿದ್ದಾರೆ: ವಿಜಯೇಂದ್ರ
Munirathna:ಒಕ್ಕಲಿಗ ಹೆಣ್ಣುಮಕ್ಕಳ ಬಗ್ಗೆ ಹೇಳಿಕೆ; ಸಮುದಾಯದ ಸಚಿವ, ಶಾಸಕರಿಂದ ಸಿಎಂಗೆ ಮನವಿ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.