POCSO case: ನಿರೀಕ್ಷಣಾ ಜಾಮೀನು ಕೋರಿ ಬಿ.ಎಸ್‌. ಯಡಿಯೂರಪ್ಪ ಅರ್ಜಿ


Team Udayavani, Jun 14, 2024, 5:45 AM IST

POCSO case: ನಿರೀಕ್ಷಣಾ ಜಾಮೀನು ಕೋರಿ ಬಿ.ಎಸ್‌. ಯಡಿಯೂರಪ್ಪ ಅರ್ಜಿ

ಬೆಂಗಳೂರು: ಪೋಕ್ಸೋ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ಶುಕ್ರವಾರ ನಡೆಯಲಿದೆ. ಇದೇ ವೇಳೆ ಪ್ರಕರಣ ರದ್ದು ಕೋರಿ ಸಲ್ಲಿಸಿರುವ ಅರ್ಜಿಯೂ ಇಂದೇ ವಿಚಾರಣೆಗೆ ಬರಲಿದೆ.

ದೊಡ್ಡ ಮಟ್ಟದ ರಾಜಕೀಯ ಸಂಚು ರೂಪಿಸಿ ಯಾವುದೇ ಸಾಕ್ಷ್ಯಾಧಾರಗಳಿಲ್ಲದಿದ್ದರೂ ತನ್ನ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಾಡಿ ತಮ್ಮ ಘನತೆಗೆ ಧಕ್ಕೆ ತರುವ ಕಾರ್ಯ ನಡೆಸಲಾಗುತ್ತಿದೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ. ಅಲ್ಲದೆ, ಈಗಾಗಲೇ ತನಿಖಾಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಿದ್ದು, ಮತ್ತೆ ವಿಚಾರಣೆಗೆ ಹಾಜರಾಗುವಂತೆ ನೀಡಿದ್ದ ನೋಟಿಸ್‌ನಲ್ಲಿ ಒಂದು ದಿನ ಮಾತ್ರ ಅವಕಾಶ ನೀಡಲಾಗಿದೆ. ಆದರೆ, ಅರ್ಜಿದಾರರು ಸಭೆಯೊಂದರಲ್ಲಿ ಭಾಗಿಯಾಗಲು ದೆಹಲಿಯಲ್ಲಿ ಉಳಿದಿದ್ದಾರೆ. ಅಲ್ಲದೆ, ಜೂನ್‌ 12ರ ಬದಲಿಗೆ 17ರಂದು ವಿಚಾರಣೆಗೆ ಹಾಜರಾಗುವುದಾಗಿ ಭರವಸೆ ನೀಡಿದ್ದಾರೆ ಎಂದು ಅರ್ಜಿಯಲ್ಲಿ ವಿವರಿಸಲಾಗಿದೆ.

ಪ್ರಕರಣ ಸಂಬಂಧ ತನಿಖಾಧಿಕಾರಿಗಳು 2024ರ ಮಾರ್ಚ್‌ 28ರಂದು ತನಿಖೆಗೆ ಹಾಜರಾಗುವಂತೆ ಸೂಚಿಸಿದ್ದು, ಅದರಂತೆ ಏಪ್ರಿಲ್‌ 12ರಂದು ತನಿಖೆಗೆ ಹಾಜರಾಗಲಾಗಿದೆ. ಈ ವೇಳೆ ಯಾವುದೇ ಹೇಳಿಕೆಗಳನ್ನು ದಾಖಲಿಸಿಕೊಳ್ಳದ ತನಿಖಾಧಿಕಾರಿಗಳು ಕೇವಲ ಧ್ವನಿ ಮಾದರಿಯನ್ನು ಮಾತ್ರ ಪಡೆದು ಕಳುಹಿಸಿದ್ದಾರೆ. ಆದರೆ, ಅರ್ಜಿದಾರರು ವಿಚಾರಣೆಗೆ ಹಾಜರಾಗಿಲ್ಲ ಎಂಬುದಾಗಿ ತಿಳಿಸಿ ಅವರ ವಿರುದ್ಧ ಬಂಧನ ವಾರೆಂಟ್‌ ಹೊರಡಿಸುವಂತೆ ವಿಚಾರಣಾ ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ. ವಿಚಾರಣಾ ನ್ಯಾಯಾಲಯ ವಾರೆಂಟ್‌ ಜಾರಿ ಮಾಡಿದಲ್ಲಿ ಸಿಐಡಿ ಅಧಿಕಾರಿಗಳು ಬಂಧಿಸುವ ಸಾಧ್ಯತೆಯಿದೆ.ಆದ್ದರಿಂದ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಲಾಗಿದೆ ಎಂದು ಕೋರ್ಟ್‌ಗೆ ಮನವಿ ಮಾಡಿದ್ದಾರೆ.

 

ಟಾಪ್ ನ್ಯೂಸ್

9

700 ಕೋಟಿ ವೆಚ್ಚದ ʼಕಲ್ಕಿ 2898 ಎಡಿʼ.. ಇಲ್ಲಿದೆ ಅತ್ಯಂತ ದುಬಾರಿ ಭಾರತೀಯ ಚಿತ್ರಗಳ ಪಟ್ಟಿ

prahlad joshi

Hubli; ಹೆಚ್ಚುವರಿ ಡಿಸಿಎಂ ಸ್ಥಾನ ವಿಚಾರದಲ್ಲಿ ಸಿದ್ದರಾಮಯ್ಯ ಕೈವಾಡವಿದೆ: ಪ್ರಹ್ಲಾದ ಜೋಶಿ

Nigeria; ಮದುವೆ ಹಾಲ್, ಆಸ್ಪತ್ರೆಯಲ್ಲಿ ಆತ್ಮಾಹುತಿ ಬಾಂಬ್ ದಾಳಿ; 18 ಮಂದಿ ಸಾವು

Nigeria; ಮದುವೆ ಹಾಲ್, ಆಸ್ಪತ್ರೆಯಲ್ಲಿ ಆತ್ಮಾಹುತಿ ಬಾಂಬ್ ದಾಳಿ; 18 ಮಂದಿ ಸಾವು

3-vitla

Campco ಮಾಜಿ ಅಧ್ಯಕ್ಷ ಎಲ್.ಎನ್. ಕೂಡೂರು ಇನ್ನಿಲ್ಲ

INDWvsSAW; ಸ್ನೇಹ್ ರಾಣಾ ಸ್ಪಿನ್ ಜಾಲಕ್ಕೆ ಸಿಲುಕಿ ದಿಢೀರ್ ಕುಸಿತ ಕಂಡ ದ.ಆಫ್ರಿಕಾ

INDWvsSAW; ಸ್ನೇಹ್ ರಾಣಾ ಸ್ಪಿನ್ ಜಾಲಕ್ಕೆ ಸಿಲುಕಿ ದಿಢೀರ್ ಕುಸಿತ ಕಂಡ ದ.ಆಫ್ರಿಕಾ

T20 World Cup ಗೆದ್ದ ಧನ್ಯತೆಯಲ್ಲಿ ಬಾರ್ಬಡೋಸ್ ಪಿಚ್ ಮಣ್ಣು ತಿಂದ ರೋಹಿತ್ ಶರ್ಮಾ

T20 World Cup ಗೆದ್ದ ಧನ್ಯತೆಯಲ್ಲಿ ಬಾರ್ಬಡೋಸ್ ಪಿಚ್ ಮಣ್ಣು ತಿಂದ ರೋಹಿತ್ ಶರ್ಮಾ

T20 WC; This is my luck…..: Coach Rahul Dravid

T20 WC; ಇದು ನನ್ನ ಅದೃಷ್ಟ…..: ಟ್ರೋಫಿಯೊಂದಿಗೆ ಟೀಂ ಇಂಡಿಯಾ ತೊರೆದ ಕೋಚ್ ದ್ರಾವಿಡ್ ಮಾತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Train ವಂದೇ ಭಾರತ್‌ ಟಿಕೆಟ್‌ ದರ ಇಳಿಕೆ: ಸೋಮಣ್ಣ

Train ವಂದೇ ಭಾರತ್‌ ಟಿಕೆಟ್‌ ದರ ಇಳಿಕೆ: ಸೋಮಣ್ಣ

Modi ಮುಂದೆ ಕರ ಸಮರ! ಪ್ರಧಾನಿ ಭೇಟಿ ಮಾಡಿದ ಸಿಎಂ, ಡಿಸಿಎಂ ನೇತೃತ್ವದ ನಿಯೋಗ

Modi ಮುಂದೆ ಕರ ಸಮರ! ಪ್ರಧಾನಿ ಭೇಟಿ ಮಾಡಿದ ಸಿಎಂ, ಡಿಸಿಎಂ ನೇತೃತ್ವದ ನಿಯೋಗ

CM,DCM ಬಗ್ಗೆ ಪದೇ ಪದೆ ಹೇಳಿಕೆ ಬೇಡ ; ಮೀರಿದರೆ ಶಿಸ್ತು ಕ್ರಮ: ಡಿಕೆಶಿ

CM,DCM ಬಗ್ಗೆ ಪದೇ ಪದೆ ಹೇಳಿಕೆ ಬೇಡ ; ಮೀರಿದರೆ ಶಿಸ್ತು ಕ್ರಮ: ಡಿಕೆಶಿ

Pen Drive Case ಲೈಂಗಿಕ ದೌರ್ಜನ್ಯ: ಪ್ರಜ್ವಲ್‌ಗೆ ಮತ್ತೆ ನ್ಯಾಯಾಂಗ ಬಂಧನ

Pen Drive Case ಲೈಂಗಿಕ ದೌರ್ಜನ್ಯ: ಪ್ರಜ್ವಲ್‌ಗೆ ಮತ್ತೆ ನ್ಯಾಯಾಂಗ ಬಂಧನ

ವಾಲ್ಮೀಕಿ ನಿಗಮ ಹಗರಣ: ಜು. 3ಕ್ಕೆ ಸಿಎಂ ಮನೆ ಮುತ್ತಿಗೆ

Valmiki ನಿಗಮ ಹಗರಣ: ಜು. 3ಕ್ಕೆ ಸಿಎಂ ಮನೆ ಮುತ್ತಿಗೆ

MUST WATCH

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

ಹೊಸ ಸೇರ್ಪಡೆ

9

700 ಕೋಟಿ ವೆಚ್ಚದ ʼಕಲ್ಕಿ 2898 ಎಡಿʼ.. ಇಲ್ಲಿದೆ ಅತ್ಯಂತ ದುಬಾರಿ ಭಾರತೀಯ ಚಿತ್ರಗಳ ಪಟ್ಟಿ

prahlad joshi

Hubli; ಹೆಚ್ಚುವರಿ ಡಿಸಿಎಂ ಸ್ಥಾನ ವಿಚಾರದಲ್ಲಿ ಸಿದ್ದರಾಮಯ್ಯ ಕೈವಾಡವಿದೆ: ಪ್ರಹ್ಲಾದ ಜೋಶಿ

Crime: ಸ್ನೇಹಿತನನ್ನು ಕಟ್ಟಡದಿಂದ ಕೆಳಗೆ ದೂಡಿ ಕೊಲೆಗೈದ ಆರೋಪಿ ಸೆರೆ

Crime: ಸ್ನೇಹಿತನನ್ನು ಕಟ್ಟಡದಿಂದ ಕೆಳಗೆ ದೂಡಿ ಕೊಲೆಗೈದ ಆರೋಪಿ ಸೆರೆ

4-btwl

Bantwala: ಮರ ಬಿದ್ದು ಕೋಳಿ ಫಾರಂ ಜಖಂ

Nigeria; ಮದುವೆ ಹಾಲ್, ಆಸ್ಪತ್ರೆಯಲ್ಲಿ ಆತ್ಮಾಹುತಿ ಬಾಂಬ್ ದಾಳಿ; 18 ಮಂದಿ ಸಾವು

Nigeria; ಮದುವೆ ಹಾಲ್, ಆಸ್ಪತ್ರೆಯಲ್ಲಿ ಆತ್ಮಾಹುತಿ ಬಾಂಬ್ ದಾಳಿ; 18 ಮಂದಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.