ಫೇಸ್‌ಬುಕ್‌ನಲ್ಲಿ ಕೊರಗಜ್ಜ ಭಕ್ತರಿಂದ ದೇಣಿಗೆ ಸಂಗ್ರಹ: ಆಡಳಿತ ಮಂಡಳಿಯಿಂದ ದೂರು ದಾಖಲು


Team Udayavani, Jun 14, 2024, 7:00 AM IST

36

ಉಳ್ಳಾಲ: ಕುತ್ತಾರು ದೆಕ್ಕಾಡಿನ ಶ್ರೀ ಕೊರಗಜ್ಜ ದೈವದ ಆದಿ ಸ್ಥಳಗಳ ಆಡಳಿತ ಮಂಡಳಿಯ ಸುಪರ್ದಿಯಲ್ಲಿ ನಡೆಯುವ ಎಲ್ಲ ಕಾರ್ಯಕ್ರಮಗಳು ಭಕ್ತರ ಸಮ್ಮುಖದಲ್ಲಿ ನಡೆಯುತ್ತಿದ್ದು ಇದರ ವಿರುದ್ಧ “ಡಿವೋಟಿಸ್‌ ಆಫ್‌ ಕುತ್ತಾರು ಕೊರಗಜ್ಜ’ ಎಂಬ ಶಿರೋನಾಮೆಯಲ್ಲಿ ಖಾತೆ ತೆರೆದು ಸಾರ್ವಜನಿಕರಿಂದ ದೇಣಿಗೆಯನ್ನು ಸಂಗ್ರಹಿಸುತ್ತಿರುವ ಸಂಸ್ಥೆಯ ವಿರುದ್ಧ  ಸೈಬರ್‌ ಎಕಾನಾಮಿಕ್‌ ಎಂಡ್‌ ನಾರ್ಕೊಟಿಕ್‌ (ಸೆನ್‌) ಪೊಲೀಸ್‌ ಠಾಣೆಗೆ ಕುತ್ತಾರು ಆಡಳಿತ ಮಂಡಳಿ ದೂರು ನೀಡಿದೆ.

ಕೊರಗಜ್ಜನ ಆಡಳಿತ ಮಂಡಳಿಯು ಯಾವುದೇ ಉದ್ದೇಶಕ್ಕಾಗಿ ಆನ್‌ಲೈನ್‌ ಮುಖಾಂತರ ಸಾರ್ವಜನಿಕರಿಂದ ದೇಣಿಗೆಯನ್ನು ಸಂಗ್ರಹಿಸುತ್ತಿಲ್ಲ. ಕೊರಗಜ್ಜ ದೈವದ ಮೇಲೆ ಸಾರ್ವಜನಿಕರಿಗೆ ಇರುವ ಭಕ್ತಿಯನ್ನೇ ಪ್ರಧಾನವಾಗಿರಿಸಿಕೊಂಡು “ಡಿವೋಟಿಸ್‌ ಆಫ್‌ ಕುತ್ತಾರು ಕೊರಗಜ್ಜ’ ಎಂಬ ಫೇಸ್‌ಬುಕ್‌ ಖಾತೆಯಲ್ಲಿ ಸಾರ್ವಜನಿಕರಿಂದ ದೇಣಿಗೆಯನ್ನು ಸಂಗ್ರಹಿಸಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡುತ್ತಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಸಾಮಾಜಿಕ ಜಾಲತಾಣದಲ್ಲಿ ಶ್ರೀ ಕ್ಷೇತ್ರದ ಹೆಸರಿನಲ್ಲಿ ದೇಣಿಗೆ ಸಂಗ್ರಹಿಸುವುದು ಕೂಡ ಕಾನೂನು ಬಾಹಿರವಾಗಿದ್ದು, ಸೂಕ್ತ ತನಿಖೆ ನಡೆಸಿ ಕ್ರಮಕೈಗೊಳ್ಳುವಂತೆ ದೂರಿನಲ್ಲಿ ತಿಳಿಸಲಾಗಿದೆ. ಸೆನ್‌ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

ಟಾಪ್ ನ್ಯೂಸ್

yathanal-jarakiholi

BJP Meeting: ದಾವಣಗೆರೆಯಲ್ಲಿ ಯತ್ನಾಳ್‌, ರಮೇಶ್‌ ಜಾರಕಿಹೊಳಿ ಇಂದು ಮಹತ್ವದ ಸಭೆ

Bus-Station

Development: ಸಂಪರ್ಕ ಸಾರಿಗೆಗಳಿಂದ ದೇಶದ ಆರ್ಥಿಕತೆ ಹೆಚ್ಚಳ: ಸಚಿವ ರಾಮಲಿಂಗಾರೆಡ್ಡಿ

047

Gulveer Singh: ನೂತನ ರಾಷ್ಟ್ರೀಯ ದಾಖಲೆ ಸ್ಥಾಪಿಸಿದ ಗುಲ್ವೀರ್

04257

T20I series: ಬಾಂಗ್ಲಾದೇಶ ವಿರುದ್ಧದ ಟಿ20 ಸರಣಿ: ಸೂರ್ಯಕುಮಾರ್‌ ಯಾದವ್‌ ನಾಯಕ

1-stalin

Tamil Nadu; ಪುತ್ರ ಉದಯನಿಧಿಗೆ ಬಡ್ತಿ ನೀಡಿದ ಸ್ಟಾಲಿನ್: ನಾಳೆ ಪ್ರಮಾಣವಚನ

Car-Auto

Kaup: ರಿಕ್ಷಾ, ಕಾರು ಮುಖಾಮುಖಿ ಢಿಕ್ಕಿ: ಇಬ್ಬರಿಗೆ ಗಾಯ

BBK-11: ಬಿಗ್‌ ಬಾಸ್‌ ಮನೆಗೆ 4ನೇ ಸ್ಪರ್ಧಿ ಎಂಟ್ರಿ.. ಯಾರು ಈ ʼಗೋಲ್ಡ್‌ ಮ್ಯಾನ್‌ʼ?

BBK-11: ಬಿಗ್‌ ಬಾಸ್‌ ಮನೆಗೆ 4ನೇ ಸ್ಪರ್ಧಿ ಎಂಟ್ರಿ.. ಯಾರು ಈ ʼಗೋಲ್ಡ್‌ ಮ್ಯಾನ್‌ʼ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

0888

Leopard: ಮೂಲ್ಕಿ ಕೊಯ್ಯಾರಿನಲ್ಲಿ ಚಿರತೆ?

1-aaa

Ullal;ಜನಪ್ರತಿನಿಧಿಗಳು ಸೇರಿ ಹಲವರಿಂದ ಅರ್ಜುನ್ ಅಂತಿಮ ದರ್ಶನ

Mangaluru: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ… ಅಪಾಯದಿಂದ ಪಾರಾದ ಪ್ರಯಾಣಿಕರು

Mangaluru: ರಾಷ್ಟ್ರೀಯ ಹೆದ್ದಾರಿಯಲ್ಲೇ ಹೊತ್ತಿ ಉರಿದ BMW ಕಾರು… ಪ್ರಯಾಣಿಕರು ಪಾರು

ಮುಕ್ತಿ ಕಾಣದ “ಬ್ಲ್ಯಾಕ್‌ಸ್ಪಾಟ್‌’ಗಳು: ಮತ್ತಷ್ಟು ಹೆಚ್ಚುತ್ತಿರುವ ಅಪಘಾತಗಳು

Mangaluru: ಮುಕ್ತಿ ಕಾಣದ “ಬ್ಲ್ಯಾಕ್‌ಸ್ಪಾಟ್‌’ಗಳು: ಮತ್ತಷ್ಟು ಹೆಚ್ಚುತ್ತಿರುವ ಅಪಘಾತಗಳು

Airport: ಭದ್ರತೆಯಿಂದ ಜೂಲಿ ನಿವೃತ್ತಿ: 8 ವರ್ಷಗಳಿಂದ ಸೇವೆಯಲ್ಲಿದ್ದ ಶ್ವಾನ

Airport: ಭದ್ರತೆಯಿಂದ ಜೂಲಿ ನಿವೃತ್ತಿ: 8 ವರ್ಷಗಳಿಂದ ಸೇವೆಯಲ್ಲಿದ್ದ ಶ್ವಾನ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

yathanal-jarakiholi

BJP Meeting: ದಾವಣಗೆರೆಯಲ್ಲಿ ಯತ್ನಾಳ್‌, ರಮೇಶ್‌ ಜಾರಕಿಹೊಳಿ ಇಂದು ಮಹತ್ವದ ಸಭೆ

Bus-Station

Development: ಸಂಪರ್ಕ ಸಾರಿಗೆಗಳಿಂದ ದೇಶದ ಆರ್ಥಿಕತೆ ಹೆಚ್ಚಳ: ಸಚಿವ ರಾಮಲಿಂಗಾರೆಡ್ಡಿ

1242

SAFF U-17 Championship: ಭಾರತ-ಬಾಂಗ್ಲಾ ಫೈನಲ್‌

047

Gulveer Singh: ನೂತನ ರಾಷ್ಟ್ರೀಯ ದಾಖಲೆ ಸ್ಥಾಪಿಸಿದ ಗುಲ್ವೀರ್

025587

ICC Women’s T20 World Cup: ವನಿತಾ ಟಿ20 ವಿಶ್ವಕಪ್‌; ಅಂಪಾಯರ್ಸ್ ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.