T20 World Cup; ಸೂಪರ್‌-8 ಕನಸಿನಲ್ಲಿರುವ ಅಮೆರಿಕಕ್ಕೆ ಐರ್ಲೆಂಡ್‌ ಸವಾಲು


Team Udayavani, Jun 14, 2024, 6:50 AM IST

1-asdsads

ಫ್ಲೋರಿಡಾ: ಟಿ20 ವಿಶ್ವಕಪ್‌ನ 30ನೇ ಪಂದ್ಯದಲ್ಲಿ ಶುಕ್ರವಾರ, ಬಣ “ಎ’ಯಿಂದ ಅಮೆರಿಕ ಮತ್ತು ಐರ್ಲೆಂಡ್‌ ತಂಡಗಳು ಮುಖಾ ಮುಖಿಯಾಗಲಿವೆ. ಪಾಕಿಸ್ಥಾನ ತಂಡದ ಸೂಪರ್‌-8ರ ಪ್ರವೇಶ ನಿಟ್ಟಿನಲ್ಲಿ ಈ ಪಂದ್ಯ ಮಹತ್ವದ್ದೆನಿಸಿದೆ. ಏಕೆಂದರೆ, ಈ ಪಂದ್ಯದಲ್ಲಿ ಅಮೆರಿಕ ಗೆದ್ದರೆ, ಪಾಕ್‌ ಅಧಿಕೃತವಾಗಿ ಟೂರ್ನಿಯಿಂದ ಹೊರ ಬೀಳಲಿದೆ.

“ಎ’ ಗುಂಪಿನಲ್ಲಿ ಆಡಿದ ಮೂರು ಪಂದ್ಯ ಗೆದ್ದಿರುವ ಭಾರತ ತಂಡ ಸೂಪರ್‌-8ರ ಟಿಕೆಟ್‌ ಪಡೆದುಕೊಂಡಿದೆ. 3ರಲ್ಲಿ 2 ಪಂದ್ಯ ಗೆದ್ದು 4 ಅಂಕಗಳೊಂದಿಗೆ ಅಮೆರಿಕ ಅಂಕಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದೆ. 3ರಲ್ಲಿ ಒಂದೇ ಪಂದ್ಯ ಗೆದ್ದಿರುವ ಬಾಬರ್‌ ಪಡೆ, ಸದ್ಯ 3ನೇ ಸ್ಥಾನದಲ್ಲಿದ್ದು, ಅದೃಷ್ಟದ ಹುಡುಕಾಟದಲ್ಲಿದೆ. ಇನ್ನು, 2ರಲ್ಲಿ ಎರಡೂ ಪಂದ್ಯ ಸೋತಿರುವ ಐರ್ಲೆಂಡ್‌, ಕೊನೇ ಸ್ಥಾನದಲ್ಲಿದೆ.

ಟಿ20 ಕ್ರಿಕೆಟ್‌ನಲ್ಲಿ ಅಮೆರಿಕ ಮತ್ತು ಐರ್ಲೆಂಡ್‌ 2 ಬಾರಿ ಮುಖಾ ಮುಖೀಯಾಗಿವೆ. ಇದರಲ್ಲಿ ಎರಡೂ ತಂಡಗಳು ತಲಾ ಒಂದೊಂದು ಪಂದ್ಯ ಗೆದ್ದಿವೆ. ಹೀಗಾಗಿ ಶುಕ್ರವಾರ ಜಿದ್ದಾಜಿದ್ದಿ ಸೆಣಸಾಟ ನಿರೀಕ್ಷಿತ.

ಟಾಪ್ ನ್ಯೂಸ್

7-kodagu

Madikeri: ಜು.1 ರಿಂದ ಭಾರಿ ವಾಹನಗಳ ಸಂಚಾರ ನಿಷೇಧ

2

T20 World Cup: ಭಾರತದ ವಿಶ್ವಕಪ್‌ ಗೆಲುವಿಗೆ 10 ಕಾರಣಗಳು

Modi,-Dravid

T-20 World Cup: ದೂರವಾಣಿ ಕರೆ ಮಾಡಿ ಭಾರತ ತಂಡಕ್ಕೆ ಶುಭ ಹಾರೈಸಿದ ಮೋದಿ

6-health

AUB: ಗರ್ಭಕೋಶದ ಅಸಹಜ ರಕ್ತಸ್ರಾವ; ಅಬ್ನಾರ್ಮಲ್‌ ಯುಟರೈನ್‌ ಬ್ಲೀಡಿಂಗ್‌ (ಎಯುಬಿ)

1

T20 world cup: ವಿಶ್ವಕಪ್‌ ದಿಗ್ವಿಜಯ… ಅಂದು – ಇಂದು 

TeamIndia; ಮುಂದಿನ ಕೋಚ್ ಬಹುತೇಕ ಅಂತಿಮ…: ದೊಡ್ಡ ಸುಳಿವು ನೀಡಿದ ಬಿಸಿಸಿಐ ಅಧ್ಯಕ್ಷ ಬಿನ್ನಿ

TeamIndia; ಮುಂದಿನ ಕೋಚ್ ಬಹುತೇಕ ಅಂತಿಮ…: ದೊಡ್ಡ ಸುಳಿವು ನೀಡಿದ ಬಿಸಿಸಿಐ ಅಧ್ಯಕ್ಷ ಬಿನ್ನಿ

9

700 ಕೋಟಿ ವೆಚ್ಚದ ʼಕಲ್ಕಿ 2898 ಎಡಿʼ.. ಇಲ್ಲಿದೆ ಅತ್ಯಂತ ದುಬಾರಿ ಭಾರತೀಯ ಚಿತ್ರಗಳ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2

T20 World Cup: ಭಾರತದ ವಿಶ್ವಕಪ್‌ ಗೆಲುವಿಗೆ 10 ಕಾರಣಗಳು

Modi,-Dravid

T-20 World Cup: ದೂರವಾಣಿ ಕರೆ ಮಾಡಿ ಭಾರತ ತಂಡಕ್ಕೆ ಶುಭ ಹಾರೈಸಿದ ಮೋದಿ

1

T20 world cup: ವಿಶ್ವಕಪ್‌ ದಿಗ್ವಿಜಯ… ಅಂದು – ಇಂದು 

TeamIndia; ಮುಂದಿನ ಕೋಚ್ ಬಹುತೇಕ ಅಂತಿಮ…: ದೊಡ್ಡ ಸುಳಿವು ನೀಡಿದ ಬಿಸಿಸಿಐ ಅಧ್ಯಕ್ಷ ಬಿನ್ನಿ

TeamIndia; ಮುಂದಿನ ಕೋಚ್ ಬಹುತೇಕ ಅಂತಿಮ…: ದೊಡ್ಡ ಸುಳಿವು ನೀಡಿದ ಬಿಸಿಸಿಐ ಅಧ್ಯಕ್ಷ ಬಿನ್ನಿ

INDWvsSAW; ಸ್ನೇಹ್ ರಾಣಾ ಸ್ಪಿನ್ ಜಾಲಕ್ಕೆ ಸಿಲುಕಿ ದಿಢೀರ್ ಕುಸಿತ ಕಂಡ ದ.ಆಫ್ರಿಕಾ

INDWvsSAW; ಸ್ನೇಹ್ ರಾಣಾ ಸ್ಪಿನ್ ಜಾಲಕ್ಕೆ ಸಿಲುಕಿ ದಿಢೀರ್ ಕುಸಿತ ಕಂಡ ದ.ಆಫ್ರಿಕಾ

MUST WATCH

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

ಹೊಸ ಸೇರ್ಪಡೆ

7-kodagu

Madikeri: ಜು.1 ರಿಂದ ಭಾರಿ ವಾಹನಗಳ ಸಂಚಾರ ನಿಷೇಧ

2

T20 World Cup: ಭಾರತದ ವಿಶ್ವಕಪ್‌ ಗೆಲುವಿಗೆ 10 ಕಾರಣಗಳು

Modi,-Dravid

T-20 World Cup: ದೂರವಾಣಿ ಕರೆ ಮಾಡಿ ಭಾರತ ತಂಡಕ್ಕೆ ಶುಭ ಹಾರೈಸಿದ ಮೋದಿ

6-health

AUB: ಗರ್ಭಕೋಶದ ಅಸಹಜ ರಕ್ತಸ್ರಾವ; ಅಬ್ನಾರ್ಮಲ್‌ ಯುಟರೈನ್‌ ಬ್ಲೀಡಿಂಗ್‌ (ಎಯುಬಿ)

1

T20 world cup: ವಿಶ್ವಕಪ್‌ ದಿಗ್ವಿಜಯ… ಅಂದು – ಇಂದು 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.