Renukaswamy Case: ಸ್ಥಳ ಮಹಜರು ವೇಳೆ ಕಿಡ್ನಾಪ್ ಮಾಡಿದ ಇಂಚಿಂಚು ಮಾಹಿತಿ ಬಿಚ್ಚಿಟ್ಟ ಆರೋಪಿ


Team Udayavani, Jun 14, 2024, 9:52 AM IST

Chitradurga: ರೇಣುಕಸ್ವಾಮಿಯನ್ನು ಕಿಡ್ನಾಪ್ ಮಾಡಿದ ಇಂಚಿಂಚು ಮಾಹಿತಿ ಬಿಚ್ಚಿಟ್ಟ ಆರೋಪಿ ರಾಘು

ಚಿತ್ರದುರ್ಗ: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ರೇಣುಕಾಸ್ವಾಮಿಯನ್ನು ಕಿಡ್ನಾಪ್ ಮಾಡಿರುವ ಸ್ಥಳವನ್ನು ಮಹಜರು ನಡೆಸಲು ಸಿಪಿಐ ಸಂಜೀವ್ ಗೌಡ ನೇತೃದ ತಂಡ ಆರೋಪಿ ರಾಘುನನ್ನು ಗುರುವಾರ ತಡರಾತ್ರಿ ಚಿತ್ರದುರ್ಗ ನಗರದ ಚಳ್ಳಕೆರೆ ಗೇಟ್ ಬಳಿ ಹಾಗೂ ಬೆಂಗಳೂರು ರಸ್ತೆಯ ಪಕ್ಕದಲ್ಲಿನ ಜಗಳೂರು ಮಹಲಿಂಗಪ್ಪ ಪೆಟ್ರೋಲ್ ಬಂಕ್ ಬಳಿ ಸ್ಪಾಟ್ ಮಹಜರ್ ನಡೆಸಿದರು.

ತನಿಖೆ ವೇಳೆ ಆರೋಪಿ ರಾಘು ರೇಣುಕಾಸ್ವಾಮಿಯನ್ನು ಸಂಚು ರೂಪಿಸಿ ಕಿಡ್ನಾಪ್ ಮಾಡಿರುವ ಮಾಹಿತಿ ನೀಡಿದ್ದ ಅದರಂತೆ ಆರೋಪಿ ರಘು ನನ್ನು ಗುರುವಾರ ತಡರಾತ್ರಿ ಸ್ಥಳ ಮಹಜರು ನಡೆಸಲಾಯಿತು.

ಸ್ಪಾಟ್ ಮಹಜರ್ ವೇಳೆ ರೇಣುಕಸ್ವಾಮಿಯನ್ನು ಕಿಡ್ನಾಪ್ ಮಾಡಿದ ರೀತಿಯನ್ನು ರಾಘು ವಿವರಿಸಿದ್ದಾನೆ ಅದರಂತೆ ರೇಣುಕಾಸ್ವಾಮಿ ಜೂ8 ರ ಬೆಳಗ್ಗೆ ಬಾಲಾಜಿ ಬಾರ್ ಬಳಿ ಬೈಕ್ ನಲ್ಲಿ ಬರುತ್ತಿದ್ದಂತೆ ಅಡ್ಡಗಟ್ಟಿದ ರಾಘು, ರೇಣುಕಾಸ್ವಾಮಿಯನ್ನು ಆಟೋದಲ್ಲಿ ಕಿಡ್ನಾಪ್ ಮಾಡಿ ಕರೆದುಕೊಂಡು ಹೋಗಿದ್ದಾನೆ ಇದಾದ ಬಳಿಕ ಚಳ್ಳಕೆರೆ ಗೇಟ್ ನಿಂದ ಬೆಂಗಳೂರು ರಸ್ತೆಯಲ್ಲಿ ಸಂಚರಿಸಿ ಜಗಳೂರು ಮಹಲಿಂಗಪ್ಪ ಪೆಟ್ರೋಲ್ ಬಂಕ್ ವರೆಗೆ ಆಟೋದಲ್ಲಿ ತೆರಳಿ ಬಳಿಕ ಆರೋಪಿ ರವಿ ಕಾರು ತರಿಸಿ ಅಲ್ಲಿಂದ ಕಾರಿನಲ್ಲಿ ತೆರಳಿರುವುದಾಗಿ ಹೇಳಿಕೊಂಡಿದ್ದಾನೆ.

ಈ ವಿಚಾರಕ್ಕೆ ಸಂಬಂಧಿಸಿ ಪೊಲೀಸರು ಎರಡೂ ಸ್ಥಳಗಳನ್ನು ಮಹಜರು ನಡೆಸಿದ್ದಾರೆ ಅಲ್ಲದೆ ಬೆಳಿಗ್ಗೆ ಸ್ಥಳ ಮಹಜರು ನಡೆಸಿದರೆ ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರುವ ಉದ್ದೇಶದಿಂದ ಸಾರ್ವಜನಿಕರಿಗೆ ಗೊತ್ತಾಗದ ರೀತಿಯಲ್ಲಿ ಮಧ್ಯರಾತ್ರಿ ಕಿಡ್ನಾಪ್ ಮಾಡಿದ ಎರಡೂ ಸ್ಥಳಗಳಲ್ಲಿ ಮಹಜರು ನಡೆಸಿ ಮಾಹಿತಿ ಸಂಗ್ರಹಿಸಿದ್ದಾರೆ.

ಇದನ್ನೂ ಓದಿ: Kuwait ಅಗ್ನಿ ದುರಂತ: 45 ಭಾರತೀಯರ ಮೃತದೇಹ ಹೊತ್ತು ಕೊಚ್ಚಿಗೆ ಹೊರಟ ವಿಶೇಷ ವಿಮಾನ

ಟಾಪ್ ನ್ಯೂಸ್

snemahamayi-Krishna

MUDA Case: ಸಿದ್ದರಾಮಯ್ಯ 2011ರ ಹೇಳಿಕೆ ವಿಡಿಯೋ ಹಾಕಿ ಟಾಂಗ್‌ ಕೊಟ್ಟ ಸ್ನೇಹಮಯಿ ಕೃಷ್ಣ!

1-qweewq

Shiruru ದುರಂತ; ಹುಟ್ಟೂರಲ್ಲಿ ಅರ್ಜುನ್ ಅಂತಿಮ ವಿಧಿ: ಹರಿದು ಬಂದ ಜನಸಾಗರ

BBK11: ಬಿಗ್‌ ಬಾಸ್‌ ಮನೆಯ 2ನೇ ಸ್ಪರ್ಧಿ ರಿವೀಲ್.. ಯಾರೂ ನಿರೀಕ್ಷೆ ಮಾಡದ ಸ್ಪರ್ಧಿ ಇವರು..

BBK11: ಬಿಗ್‌ ಬಾಸ್‌ ಮನೆಯ 2ನೇ ಸ್ಪರ್ಧಿ ರಿವೀಲ್.. ಯಾರೂ ನಿರೀಕ್ಷೆ ಮಾಡದ ಸ್ಪರ್ಧಿ ಇವರು

IPL retention: IPL new rule gave good news to Chennai-Mumbai Franchise

IPL retention: ಚೆನ್ನೈ-ಮುಂಬೈಗೆ ಗುಡ್‌ ನ್ಯೂಸ್‌ ನೀಡಿದ ಐಪಿಎಲ್‌ ಹೊಸ ನಿಯಮ

1-HDK

Documents ಬಿಡುಗಡೆಯಾದರೆ 6-7 ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ: ಎಚ್ ಡಿಕೆ

Food-1

Food Adulteration: ನೀವೇ ಮನೆಯಲ್ಲಿ ಆಹಾರ ಕಲಬೆರಕೆಯನ್ನು ಪತ್ತೆ ಹಚ್ಚಿ!

001

BBK11: ಬಿಗ್‌ ಬಾಸ್‌ ಕನ್ನಡ-11ರ ಮೊದಲ ಅಧಿಕೃತ ಸ್ಪರ್ಧಿ ಇವರೇ ನೋಡಿ..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

snemahamayi-Krishna

MUDA Case: ಸಿದ್ದರಾಮಯ್ಯ 2011ರ ಹೇಳಿಕೆ ವಿಡಿಯೋ ಹಾಕಿ ಟಾಂಗ್‌ ಕೊಟ್ಟ ಸ್ನೇಹಮಯಿ ಕೃಷ್ಣ!

1-HDK

Documents ಬಿಡುಗಡೆಯಾದರೆ 6-7 ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ: ಎಚ್ ಡಿಕೆ

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

Basangouda Patil Yatnal

BJP: ಹೈಕಮಾಂಡ್ ಅನುಮತಿಸಿದರೆ ಬಸವಕಲ್ಯಾಣದಿಂದ ಬೆಂಗಳೂರಿಗೆ ಪಾದಯಾತ್ರೆ: ಶಾಸಕ ಯತ್ನಾಳ

Gurudath Kamath: ಖ್ಯಾತ ಫೋಟೋಗ್ರಾಫರ್ ಗುರುದತ್ ಕಾಮತ್ ನಿಧನ

Gurudath Kamath: ಖ್ಯಾತ ಫೋಟೋಗ್ರಾಫರ್ ಗುರುದತ್ ಕಾಮತ್ ನಿಧನ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

crime (2)

Hunsur: ಹಂದಿಫಾರ್ಮ್ ನಲ್ಲಿ ಕಾರ್ಮಿಕನಿಂದ ಮ್ಯಾನೇಜರ್ ಬರ್ಬರ ಹ*ತ್ಯೆ

snemahamayi-Krishna

MUDA Case: ಸಿದ್ದರಾಮಯ್ಯ 2011ರ ಹೇಳಿಕೆ ವಿಡಿಯೋ ಹಾಕಿ ಟಾಂಗ್‌ ಕೊಟ್ಟ ಸ್ನೇಹಮಯಿ ಕೃಷ್ಣ!

1-qweewq

Shiruru ದುರಂತ; ಹುಟ್ಟೂರಲ್ಲಿ ಅರ್ಜುನ್ ಅಂತಿಮ ವಿಧಿ: ಹರಿದು ಬಂದ ಜನಸಾಗರ

1-frrr

Food street ನಲ್ಲಿ ಅರೆಬಟ್ಟೆಯಲ್ಲಿ ಸುತ್ತಾಡಿದ ಯುವತಿ ವಿರುದ್ಧ ಪ್ರಕರಣ ದಾಖಲು!

BBK11: ಬಿಗ್‌ ಬಾಸ್‌ ಮನೆಯ 2ನೇ ಸ್ಪರ್ಧಿ ರಿವೀಲ್.. ಯಾರೂ ನಿರೀಕ್ಷೆ ಮಾಡದ ಸ್ಪರ್ಧಿ ಇವರು..

BBK11: ಬಿಗ್‌ ಬಾಸ್‌ ಮನೆಯ 2ನೇ ಸ್ಪರ್ಧಿ ರಿವೀಲ್.. ಯಾರೂ ನಿರೀಕ್ಷೆ ಮಾಡದ ಸ್ಪರ್ಧಿ ಇವರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.