![DKSHi-4](https://www.udayavani.com/wp-content/uploads/2025/02/DKSHi-4-415x234.jpg)
![DKSHi-4](https://www.udayavani.com/wp-content/uploads/2025/02/DKSHi-4-415x234.jpg)
Team Udayavani, Jun 14, 2024, 12:18 PM IST
ಚಿಂಚೋಳಿ: ತಾಲೂಕಿನಲ್ಲಿ ಗುರುವಾರ ಸಂಜೆ ಸಿಡಿಲು, ಮಿಂಚಿನ ಸಹಿತ ಧಾರಾಕಾರವಾಗಿ ಸುರಿದ ಮಳೆಗೆ ತಾಲೂಕಿನ ನಾಗರಾಳ ಗ್ರಾಮದ ಬಳಿಯಿರುವ ಕೆಳದಂಡೆ ಮುಲ್ಲಾಮಾರಿ ಜಲಾಶಯಕ್ಕೆ 1500 ಕ್ಯುಸೆಕ್ ಒಳ ಹರಿವು ಹೆಚ್ಚಾಗಿದೆ.
ಜಲಾಶಯದ ಗರಿಷ್ಠ ನೀರಿನ ಮಟ್ಟ 491 ಮೀಟರ್ ಇದ್ದು, ಕನಿಷ್ಠ ನೀರಿನ ಮಟ್ಟ 490 ಮೀಟರ್ ಇರುವ ಕಾರಣ ಯಾವುದೇ ಕ್ಷಣದಲ್ಲಿ ನೀರು ಮುಲ್ಲಾಮಾರಿ ನದಿಗೆ ಹರಿದು ಬಿಡಲಾಗುವುದು.
ಕೆಳದಂಡೆ ಮುಲ್ಲಾಮಾರಿ ಜಲಾಶಯ ನದಿ ಪಾತ್ರದಲ್ಲಿ ಇರುವ ಚಿಮ್ಮನಚೋಡ, ತಾಜಲಾಪುರ, ಕನಕಪುರ, ಗಾರಂಪಳ್ಳಿ, ಗೌಡನಹಳ್ಳಿ, ನಿಮಾಹೊಸಳ್ಳಿ,ಚಿಂಚೋಳಿ, ಪೊಲಕಪಳ್ಳಿ, ಅಣವಾರ, ಗರಗಪಳ್ಳಿ,ಇರಗಪಳ್ಳಿ, ಕರಚಖೇಡ ಗ್ರಾಮಸ್ಥರು ನದಿಯ ಕಡೆಗೆ ಹೋಗದಂತೆ ಜಲಾಶಯ ಎಇ ವಿನಾಯಕ ಚವ್ಹಾಣ ತಿಳಿಸಿದ್ದಾರೆ.
Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ
Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ
Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ
MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ
BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್
You seem to have an Ad Blocker on.
To continue reading, please turn it off or whitelist Udayavani.