Bakrid ಶಾಂತಿಸಭೆ: ಗಂಗಾವತಿಯಲ್ಲಿ ಮುಸ್ಲಿಂ ಮುಖಂಡರ ಪರಸ್ಪರ ವಾಗ್ವಾದ


Team Udayavani, Jun 14, 2024, 8:44 PM IST

1-asdsadsad

ಗಂಗಾವತಿ: ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಈದ್ಗಾ ಮೈದಾನದಲ್ಲಿ ಮುಸ್ಲಿಂ ಸಾಮೂಹಿಕ ಪ್ರಾರ್ಥನೆ ವೇಳೆ ಯಾವುದೇ ರಾಜಕಾರಣಿಗಳು ಭಾಷಣ ಮಾಡಲು ಪೊಲೀಸ್ ಇಲಾಖೆ ಅವಕಾಶ ನೀಡಬಾರದು ಎಂದು ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರ ಆಪ್ತ ಅಲಿಖಾನ್ ಅಭಿಪ್ರಾಯ ವ್ಯಕ್ತಪಡಿಸುವ ಸಂದರ್ಭದಲ್ಲಿ ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಅವರ ಆಪ್ತ ಹಾಗೂ ಕಾಂಗ್ರೆಸ್ ಮುಖಂಡ ಎಸ್. ಬಿ .ಖಾದ್ರಿ ಹಾಗೂ ಅವರ ಸಂಗಡಿಗರು ಅಲಿಖಾನ್ ಮಾತಿಗೆ ಆಕ್ಷೇಪ ವ್ಯಕ್ತಪಡಿಸಿದ ಸಂದರ್ಭದಲ್ಲಿ ಪರಸ್ಪರ ವಾಗ್ವಾದ ನಡೆದ ಘಟನೆ ನಗರದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜರಗಿದೆ.

ನಗರ ಪೊಲೀಸ್ ಠಾಣೆಯಲ್ಲಿ ಬಕ್ರೀದ್ ಹಬ್ಬದ ಪೂರ್ವಭಾವಿ ಶಾಂತಿ ಸಭೆಯ ಸಂದರ್ಭದಲ್ಲಿ ಸಾರ್ವಜನಿಕರು ಅಭಿಪ್ರಾಯ ವ್ಯಕ್ತಪಡಿಸಲು ಪೊಲೀಸರವರು ಅವಕಾಶ ಕೊಟ್ಟಿದ್ದರು.

ಈ ಸಂದರ್ಭದಲ್ಲಿ ಎಸ್.ಬಿ. ಖಾದ್ರಿ ಮಾತನಾಡಿ, ಹಬ್ಬವನ್ನು ಶಾಂತಿ ಸೌರ್ಯದ ಆಚರಿಸಲು ಮನವಿ ಮಾಡಿದರು. ನಂತರ ಅಲಿ ಖಾನ್ ಅವರು ಮಾತನಾಡುವ ವೇಳೆ ಈದ್ಗಾ ಮೈದಾನದಲ್ಲಿ ಪ್ರಾರ್ಥನೆ ಹೊರತುಪಡಿಸಿ ರಾಜಕೀಯ ಭಾಷಣಕ್ಕೆ ಅವಕಾಶ ಕಲ್ಪಿಸಬಾರದು .ಈ ಕುರಿತು ಪೊಲೀಸ್ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕು ಮತ್ತು ಪ್ರಾರ್ಥನೆ ಅವಧಿಯನ್ನು ಬದಲಾಯಿಸಬೇಕು ಎಂದು ಅಭಿಪ್ರಾಯ ಹೇಳಿದರು. ಆಗ ಎಸ್ ಬಿ ಖಾದ್ರಿ ಹಾಗೂ ಅವರ ಸಂಗಡಿಗರು ಆಕ್ಷೇಪ ವ್ಯಕ್ತಪಡಿಸಿ ಅಲಿಖಾನವರು ಗಂಗಾವತಿಯ ಸ್ಥಳಿಯರಲ್ಲ ಅವರು ಗಂಗಾವತಿ ಈದ್ಗಾ ಮೈದಾನದ ಕಾರ್ಯ ಚಟುವಟಿಕೆ ಬಗ್ಗೆ ಮಾತನಾಡಬಾರದು ಎಂದು ಗಲಾಟೆ ಶುರು ಮಾಡಿದರು. ಆಗ ಡಿವೈಎಸ್ಪಿ ಸಿದ್ದಲಿಂಗನಗೌಡ ಹಾಗೂ ಇತರ ಪೊಲೀಸ್ ಅಧಿಕಾರಿಗಳು ಮಧ್ಯಪ್ರವೇಶ ಮಾಡಿ ಎಲ್ಲರನ್ನೂ ಶಾಂತ ಗೊಳಿಸಿದರು.

ಪೊಲೀಸ್ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಲಿದೆ ಯಾರು ಸಹ ವಾಗ್ವಾದ ಮಾತುಗಳ ನಾಡಬಾರದು ಎಂದು ಸೂಚನೆ ನೀಡಿದರು. ಶಾಂತಿ ಸಭೆಯನ್ನು ಮೊಟಕುಗೊಳಿಸಿ ಎಲ್ಲರನ್ನೂ ಮನೆಗೆ ಕಳಿಸಲಾಯಿತು.

ಟಾಪ್ ನ್ಯೂಸ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangavati: 15 ದಿನದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು…

Gangavati: 15 ದಿನದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು…

Gangavathi: ಬ್ರಹ್ಮಾವರ ಮೂಲದ ದೇಗುಲ ಕಟ್ಟಡ ಎಂಜಿನಿಯರ್‌ ಕೊಪ್ಪಳದಲ್ಲಿ ಆತ್ಮಹ*ತ್ಯೆ

Gangavathi: ಬ್ರಹ್ಮಾವರ ಮೂಲದ ದೇಗುಲ ಕಟ್ಟಡ ಎಂಜಿನಿಯರ್‌ ಕೊಪ್ಪಳದಲ್ಲಿ ಆತ್ಮಹ*ತ್ಯೆ

13(1

Tawargera: ಲಾರಿ-ಬುಲೆರೋ ವಾಹನ ಡಿಕ್ಕಿ; ಇಬ್ಬರು ಸಾವು

12-

Kanakagiri: ಬ್ಯಾಂಕಿನಲ್ಲಿಯೇ ವೃದ್ಧ ಗ್ರಾಹಕನ ಹಣ ಎಗರಿಸಿದ ಖದೀಮರು

Shivaraj-Tangadagi

Koppal: ರಾಜ್ಯದಲ್ಲಿ ನಾವು ಸ್ಟ್ರಾಂಗ್‌ ಇದ್ದಿದ್ದರಿಂದ ಇವಿಎಂ ಕಿತಾಪತಿ ನಡೆದಿಲ್ಲ; ತಂಗಡಗಿ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.